ಎಷ್ಟೇ ಭಯಂಕರವಾದ ಮಂಡಿ ನೋವು ಸೊಂಟ ನೋವು ಇದ್ದರು ಸಹ ಈ ಮನೆಮದ್ದು ಬಳಸುವುದರಿಂದ ತಕ್ಷಣವೇ ಕಡಿಮೆ ಆಗುತ್ತದೆ.ಕೆಲವರಿಗೆ ನಡೆಯುವುದಕ್ಕೂ ತುಂಬಾ ಕಷ್ಟ ಆಗುತ್ತಿರುತ್ತದೆ ಮತ್ತು ಕೀಲು ನೋವು ಕೈ ಕಾಲು ನೋವು ಕೂಡ ತುಂಬಾ ಇರುತ್ತದೆ. ಇದಕ್ಕೆ ಈ ಮನೆಮದ್ದನ್ನು ಬಳಸಿದರೆ ಸಾಕು.ಈ ಮನೆಮದ್ದು ಬಳಸುವುದರಿಂದ ದೇಹದಲ್ಲಿ ಎಂತಹದೇ ನೋವು ಇದ್ದರು ಸಹ ನಿವಾರಣೆ ಆಗುತ್ತದೆ. ದೇಹದಲ್ಲಿ ಇರುವ ನಿಶಕ್ತಿ ಸುಸ್ತು ಎಲ್ಲಾ ಕಡಿಮೆ ಆಗುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮಂಡಿ ನೋವು ಸೊಂಟ ನೋವು ಇದ್ದರು ಸಹ ಈ ಮನೆಮದ್ದು ಇದ್ದರು ಸಹ ದೇಹಕ್ಕೆ ಎನರ್ಜಿ ಬರುತ್ತದೆ. ಇನ್ನು ತುಳಸಿ ಎಲೆ ಪ್ರತಿಯೊಬ್ಬರ ಮನೆಯಲ್ಲಿ ಇರುತ್ತದೆ.ತುಳಸಿ ಎಲೆ ತುಂಬಾನೇ ಅದ್ಭುತವಾದ ಔಷಧಿ ಗುಣವನ್ನು ಹೊಂದಿರುವ ಎಲೆ ಆಗಿದೆ.ಇದು ದೇಹದ ನೋವನ್ನು ಕಡಿಮೆ ಮಾಡುವುದಲ್ಲದೆ ಊತ ಸಮಸ್ಸೆಯನ್ನು ಕೂಡ ನಿವಾರಣೆ ಮಾಡುತ್ತದೆ.ತಂಡಿ ಶೀತ ರಕ್ತ ಹೀನತೆ ಅದರೆ ತುಳಸಿ ಎಲೆ ತುಂಬಾ ಒಳ್ಳೆಯದು.ಅಷ್ಟ್ರಲ್ಲಿ ಅಲ್ಲದೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮೊದಲು 8 ರಿಂದ 10 ತುಳಸಿ ಎಲೆಯನ್ನು ತೆಗೆದುಕೊಂಡು ಚೆನ್ನಾಗಿ ನೀರಿನಲ್ಲಿ ತೊಳೆಯಿರಿ. ಒಂದು ಸ್ಟೀಲ್ ಪಾತ್ರೆಗೆ ಒಂದು ಬೋಲ್ ನೀರನ್ನು ಹಾಕಬೇಕು.ನಂತರ ತುಳಸಿ ಎಲೆ ಹಾಕಿ ಚೆನ್ನಾಗಿ ಕುದಿಸಬೇಕು.ನಂತರ ಶೋದಿಸಿಕೊಳ್ಳಿ. ಈ ಟೀ ನೋವನ್ನು ನಿವಾರಣೆ ಮಾಡುವ ಗುಣವನ್ನು ಹೊಂದಿದೆ.ಇದನ್ನು ಸೇವನೇ ಮಾಡಿದರೆ ತುಳಸಿ ಟೀ ಕಾಯಿಲೆ ಬರದಂತೆ ರಕ್ಷಿಸುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ಬರುವ ಎಲ್ಲಾ ರೀತಿಯಲ್ಲಿ ಮಂಡಿ ನೋವು ಸೊಂಟ ನೋವು ನರಗಳ ಸೆಳೆತವನ್ನು ಕೂಡ ಇದು ಕಡಿಮೆ ಮಾಡುತ್ತದೆ. ಇದನ್ನು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಒಂದು ವಾರ ಕುಡಿದರೆ ಸಾಕು.ಇನ್ನು ಒಂದು ಚಿಟಿಕೆ ಮೆಂತೆ ಕಾಳು ಸೇವನೆ ಮಾಡುತ್ತ ಬಂದರೆ 100 ವರ್ಷದವರೆಗೂ ಯಾವುದೇ ರೀತಿಯ ಕೈ ಕಾಲು ನೋವು ಕೂಡ ಬರುವುದಿಲ್ಲ.