ಧನ ಹಾನಿಯಾಗುತ್ತೆ ದಿಂಬಿನ ಪಕ್ಕದಲ್ಲಿ ಈ ವಸ್ತುಗಳಿದ್ದರೆ..

Written by Anand raj

Published on:

ದೇಹಕ್ಕೆ ವಿಶ್ರಾಂತಿ ನೀಡಬೇಕು ಎಂದರೆ ಸುಖವಾದ ಬಂಗವಿಲ್ಲದ ನಿದ್ದೆ ಕೂಡ ಅವಶ್ಯಕ.ಅನೇಕ ಕಾರಣಗಳಿಂದ ನಿದ್ದೆಗೆ ಅಡ್ಡಿ ಉಂಟಾಗಬಹುದು. ಮಲಗುವ ಮುನ್ನ ವಾಸ್ತುಶಾಸ್ತ್ರದಲ್ಲಿ ತಿಳಿಸಿರುವ ಈ ಸರಳ ನಿಯಮಗಳನ್ನು ಅಳವಡಿಸಿಕೊಂಡರೆ ನಿದ್ರಾಹೀನತೆಯ ಸಮಸ್ಯೆಯಿಂದ ದೂರವೀರಬಹುದು. ಉತ್ತಮ ನಿದ್ರೆಗಾಗಿ ಈ ಏಳು ಪರಿಹಾರಗಳನ್ನು ತಿಳಿದುಕೊಳ್ಳಿ. ಉತ್ತಮ ನಿದ್ರೆಗೂ ನೈರ್ಮಲ್ಯ ಅತ್ಯಗತ್ಯ. ಇದರ ಜೊತೆಯಲ್ಲಿ ಮಲಗುವ ಮುನ್ನ ನಿಮ್ಮ ಹಾಸಿಗೆಯ ಮೇಲೆ ಅನಗತ್ಯ ವಸ್ತುಗಳನ್ನು ಇಡಬೇಡಿ. ನಿಮ್ಮ ತಲೆಯ ಕೆಳಗೆ ಹಣವನ್ನು ಇಡಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಹಣ ಕೈಚೀಲ ಅಥವಾ ಪರ್ಸ್ ಇಲ್ಲ ಎನ್ನುವುದನ್ನು ಪರೀಕ್ಷಿಸಿ. ಸಂಪತ್ತು ಲಕ್ಷ್ಮಿಯ ಸಂಕೇತ ಎಂದು ನಂಬಲಾಗಿದೆ.ಇದನ್ನು ನಿಮ್ಮ ಬೀರುವಿನಲ್ಲಿ ಅಥವಾ ನಿಮ್ಮ ಹಣವನ್ನು ಹೆಚ್ಚಾಗಿ ಇಡುವ ಸ್ಥಳದಲ್ಲಿ ಇಡಬೇಕು. ನಿಮ್ಮ ತಲೆಯ ಕೆಳಗೆ ಹಣವನ್ನು ಇಟ್ಟುಕೊಳ್ಳುವುದರಿಂದ ಲಕ್ಷ್ಮೀ ದೇವತೆಗೆ ಮತ್ತು ಕುಬೇರ ದೇವರಿಗೆ ಅವಮಾನ ಆದಂತೆ.ಇದು ಭವಿಷ್ಯದಲ್ಲಿ ಹಣಕಾಸಿನ ತೊಂದರೆಯನ್ನು ಉಂಟುಮಾಡಬಹುದು. ಆದ್ದರಿಂದ ನಿದ್ರಿಸುವಾಗ ನಿಮ್ಮ ತಲೆಯ ಕೆಳಗಡೆ ಎಂದಿಗೂ ಹಣವನ್ನು ಇಟ್ಟುಕೊಳ್ಳಬೇಡಿ.

ತಲೆಯಕೆಳಗೆ ಚೂಪಾದ ವಸ್ತುಗಳನ್ನು ಇಟ್ಟುಕೊಳ್ಳುವುದು ಸಹ ಹಾನಿಕಾರಕವಾಗಿದೆ.ಇದು ನಿಮ್ಮ ದೇಹಕ್ಕೆ ಹಾನಿಯನ್ನು ಉಂಟುಮಾಡುತ್ತದೆ ಹಾಗೂ ನಿಮ್ಮ ಭವಿಷ್ಯಕ್ಕೆ ಒಳ್ಳೆಯದಲ್ಲ.ಮಲಗುವಾಗ ಚೈನ್ ಅಥವಾ ಯಾವುದೇ ರೀತಿಯ ಹಗ್ಗವನ್ನು ತಲೆಯ ಹತ್ತಿರ ಇಡಬೇಡಿ.ಮಲಗುವ ಮುನ್ನ ನಿಮ್ಮ ಹಾಸಿಗೆ ಅಥವಾ ದಿಂಬಿನ ಬಳಿ ಯಾವುದೇ ಸರಪಳಿಗಳು ಅಥವಾ ಹಗ್ಗಗಳನ್ನು ಇಟ್ಟುಕೊಳ್ಳಬೇಡಿ.

ಇನ್ನು ಮೊಬೈಲ್, ವಾಚ್ ಲ್ಯಾಪ್ ಟಾಪ್ ಇತ್ಯಾದಿ ವಸ್ತುಗಳನ್ನು ತಲೆಯ ಕೆಳಗೆ ಇಡಬೇಡಿ. ಯಾವುದೇ ಆಧುನಿಕ ಗ್ಯಾಡ್ಜೆಟ್ಸ್ ಅನ್ನು ತಲೆಯ ಬಳಿ ಇಡಬಾರದು ಎಂದು ವಿಜ್ಞಾನಿಗಳು ಸಲಹೆ ನೀಡುತ್ತಾರೆ. ಅದೇ ಸಮಯದಲ್ಲಿ ವಾಸ್ತು ಪ್ರಕಾರ ಇದನ್ನು ಅಮಂಗಳಕರ ವೆಂದು ಹೇಳಲಾಗುತ್ತದೆ.ಇದರಿಂದ ನಿಮಗೆ ಕೆಟ್ಟ ಪರಿಣಾಮ ಬೀರುತ್ತದೆ.

ಇನ್ನು ತಲೆಯ ದಿಂಬಿನ ಕೆಳಗೆ ಪತ್ರಿಕೆಗಳನ್ನು ಇಟ್ಟುಕೊಳ್ಳುವ ಅಭ್ಯಾಸವನ್ನು ಬಿಡಬೇಕು. ವಾಸ್ತು ಪ್ರಕಾರ ದಿಂಬುಗಳ ಪಕ್ಕ ಈ ವಸ್ತುಗಳನ್ನು ಇಟ್ಟುಕೊಳ್ಳುವುದು ನಿಮ್ಮ ಜೀವನದಲ್ಲಿ ಋಣಾತ್ಮಕ ಬದಲಾವಣೆಗಳನ್ನು ತರಬಹುದು.ಇದರ ಬದಲು ತಲೆದಿಂಬಿನ ಕೆಳಗೆ ಧಾರ್ಮಿಕ ಪುಸ್ತಕಗಳನ್ನು ಇಟ್ಟುಕೊಳ್ಳಿ. ನೀವು ಚೆನ್ನಾಗಿ ಮಲಗಲು ಬಯಸಿದರೆ ಹಾಸಿಗೆ ಅಥವಾ ದಿಂಬಿನ ಪಕ್ಕ ನೀರನ್ನು ಇಟ್ಟುಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment