ಅಕ್ಟೋಬರ್ 10 ರಿಂದ 15 ರವರೆಗೆ ಈ ಮೂರು ರಾಶಿಯವರಿಗೆ ಮಹಾ ಶಿವನ ಕೃಪೆಯಿಂದ ರಾಜಯೋಗ ಆರಂಭ.

Written by Anand raj

Published on:

ಅಕ್ಟೋಬರ್ 10 ಭಾನುವಾರ ಇಂದಿನಿಂದ ಮುಂದಿನ ಅಕ್ಟೋಬರ್ 15 ರವರೆಗೂ ಈ ಕೆಲವು ರಾಶಿಯವರಿಗೆ ಅದೃಷ್ಟವೋ ಅದೃಷ್ಟ.ಈ ರಾಶಿಯವರಿಗೆ ಮಹಾಶಿವನ ಕೃಪೆ ಈ ರಾಶಿಗಳ ಮೇಲೆ ಬೀಳಲಿದೆ. ಈ ರಾಶಿಯವರಿಗೆ ಮಹಾಶಿವನ ಕೃಪೆ ಈ ಎರಡು ರಾಶಿಯವರ ಮೇಲೆ ಬೀಳಲಿದೆ. ಇವರು ಮಹಾಶಿವನ ಅನುಗ್ರಹವನ್ನು ಪಡೆದು ಕೊಂಡು ರಾಜಯೋಗವನ್ನು ಗಳಿಸುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಸಂತೋಷದ ಸುದ್ದಿಯನ್ನು ಈ ರಾಶಿಯವರು ಕೇಳಲಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇಂದಿನ ದಿನಗಳಲ್ಲಿ ಈ ರಾಶಿಯವರ ಜೀವನ ಬದಲಾಗುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರವು ಹೇಳುತ್ತಿದೆ. ನೀವು ಉತ್ಸಾಹದಿಂದ ಕೆಲಸ ಮಾಡುತ್ತೀರಾ ಹಾಗೂ ನೀರುದ್ಯೋಗಿಗಳಿಗೆ ಉದ್ಯೋಗ ಸಿಗುತ್ತದೆ. ಇವರ ಜೀವನದಲ್ಲಿ ಬಾರಿ ದೊಡ್ಡ ಬದಲಾವಣೆ ಆಗುತ್ತದೆ. ಇವರಿಗೆ ಹೊಸ ಬದಲಾವಣೆ ಅನಿವಾರ್ಯ. ಅದಕೋಸ್ಕರ ಅದಕ್ಕೆ ಹೊಂದುಕೊಂಡು ಹೋಗುವುದು ಕರ್ತವ್ಯ ಕೂಡ ಆಗಿದೆ.

ವಿದೇಶದಲ್ಲಿ ಕೆಲಸ ಮಾಡುವವರಿಗೆ ಮುಂದಿನ ದಿನಗಳು ಸುಖಕರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಜೀವನವನ್ನು ನಡೆಸುತ್ತೀರಾ.ನಿಮ್ಮ ಆದಾಯ ಅನಿರೀಕ್ಷಿತವಾಗಿ ಹೆಚ್ಚಾಗುತ್ತವೆ.ಖರ್ಚುವೆಚ್ಚಗಳು ಹೆಚ್ಚಾಗುತ್ತದೆ. ಸ್ವಲ್ಪಮಟ್ಟಿಗೆ ಜಾಗ್ರತೆಯಿಂದ ಖರ್ಚು ಮಾಡಿ ಇಲ್ಲವಾದರೆ ನಷ್ಟವಾಗುತ್ತದೆ. ನಿಮಗೆ ಇನ್ನು ಮುಂದೆ ಹಣದ ಹರಿವು ಹೆಚ್ಚಾಗುತ್ತದೆ.

ವಿದ್ಯಾರ್ಥಿಗಳಿಗೆ ಈ ಸಮಯದಲ್ಲಿ ಸಾಧನೆ ಮಾಡಲು ಅವಕಾಶಗಳು ಸಿಗುತ್ತವೆ. ನಿಂತ ಕೆಲಸಗಳು ವೇಗವಾಗಿ ನಡೆಯುತ್ತದೆ. ಜೀವನದಲ್ಲಿ ತುಂಬಾನೇ ಸಾಧನೆಯನ್ನು ಮಾಡುತ್ತೀರಾ. ಸಾಕಷ್ಟು ಆರ್ಥಿಕ ಬದಲಾವಣೆ ಆಗುತ್ತವೆ. ರೈತಾಪಿ ವರ್ಗದವರಿಗೆ ಸಿಹಿಸುದ್ದಿ ಕೇಳಿಬರುತ್ತದೆ. ವಿವಿಧ ಮೂಲಗಳಿಂದ ಆದಾಯ ಉಕ್ಕಿ ಬರುತ್ತದೆ. ಇನ್ನು ಪ್ರೀತಿಸಿದವರಿಗೆ ತಾನು ಪ್ರೀತಿಸಿದ ಹುಡುಗ ಕೂಡ ಸಿಗುವ ಯೋಗ ಬರುತ್ತಿದೆ. ಇಷ್ಟೆಲ್ಲಾ ಲಾಭವನ್ನು ಪಡೆದುಕೊಳ್ಳುತ್ತಿರುವ ಆ 3 ರಾಶಿಗಳು ಯಾವುದೆಂದರೆ ಮೇಷ ರಾಶಿ ಕನ್ಯಾ ರಾಶಿ ಮತ್ತು ಧನಸ್ಸು ರಾಶಿ. ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ಓಂ ನಮಃ ಶಿವಾಯ ಎಂದು ಕಮೆಂಟ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment