ಆಗಸ್ಟ್ 10 ಬುಧವಾರ..!4 ರಾಶಿಯವರಿಗೆ ಗುರುಬಲ ಶ್ರೀಮಂತರಾಗುತ್ತಾರೆ ತಿರುಕನು ಕುಬೇರ ರಾಜಯೋಗ

Written by Anand raj

Published on:

ನಾಳೆ ಆಗಸ್ಟ್ 10ನೇ ತಾರೀಕು ಬಹಳ ಭಯಂಕರವಾದ ಬುಧವಾರ. ನಾಳೆಯ ಬುಧವಾರದಿಂದ ಈ 4 ರಾಶಿಯವರಿಗೆ ಸೂರ್ಯ ದೇವನ ಕೃಪೆಯಿಂದಗಿ ಶುಕ್ರದೆಸೆ ಗುರುಬಲ ಆರಂಭ ಆಗುತ್ತದೆ. ಇದೆ ಬುಧವಾರದಂದು ಬುಧನ ಸಂಚಾರದಿಂದಾಗಿ ಈ 4 ರಾಶಿಯವರ ಜೀವನವೇ ಬದಲಾಗುತ್ತದೆ.ಆ ರಾಶಿಗಳು ಯಾವುವು ಎಂದರೆ

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

1, ಸಿಂಹ ರಾಶಿ-ಈ ರಾಶಿಯವರು ಕಷ್ಟ ಪಟ್ಟು ದುಡಿಯುವುದರಿಂದ ಇವರಿಗೆ ನಾಳೆಯಿಂದ ಒಳ್ಳೆಯ ಫಲ ಸಿಗಲಿದೆ. ನಿಮ್ಮ ಜೀವನ ಬಹಳ ಸುಖಮಯವಾಗಿ ಇರುತ್ತದೆ. ನೀವು ಯಾವುದಾದರು ಹೊಸ ಕೆಲಸ ಮಾಡಬೇಕು ಎಂದರೆ ತಿಳಿದವರ ಬಳಿ ಸ್ವಲ್ಪ ಮಾಹಿತಿ ಪಡೆದುಕೊಂಡು ಕೆಲಸವನ್ನು ಆರಂಭಿಸಿ ಮತ್ತು ಕೆಲಸವನ್ನು ಆರಂಭೀಸುವ ಮುನ್ನ ಸೂರ್ಯ ದೇವರಿಗೆ ಪೂಜೆಯನ್ನು ಮಾಡಿ.

2, ವೃಶ್ಚಿಕ ರಾಶಿ-ಈ ರಾಶಿಯವರು ಕೂಡ ಸೂರ್ಯ ದೇವರ ಆಶೀರ್ವಾದವನ್ನು ಸಂಪೂರ್ಣವಾಗಿ ಪಡೆಯಲಿದ್ದು ಇವರು ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗುತ್ತದೆ. ಮದುವೆ ಆಗದೆ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರಲಿದೆ ಮತ್ತು ಸಂತಾನ ಭಾಗ್ಯ ಕೂಡಿ ಬಾರದೆ ಇರುವವರಿಗೆ ಸಂತಾನ ಭಾಗ್ಯ ಕೂಡಿ ಬರುತ್ತದೆ. ಇನ್ನು ದಿನದಲ್ಲಿ ಒಮ್ಮೆಯಾದರೂ ಸೂರ್ಯ ದೇವರಿಗೆ ಆರಾಧನೆ ಮಾಡುವುದರಿಂದ ನಿಮ್ಮ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ಕೂಡ ನಿವಾರಣೆ ಆಗಲಿದೆ. ನಿಮ್ಮ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಜಾಗ್ರತೆಯಿಂದ ಇರುವುದು ತುಂಬಾನೇ ಒಳ್ಳೆಯದು.

3, ತುಲಾ ರಾಶಿ-ಈ ರಾಶಿಯವರ ಜೀವನದಲ್ಲಿ ತುಂಬ ಕಷ್ಟ ಪಟ್ಟು ಮೇಲಕ್ಕೆ ಬಂದಿರುವುದರಿಂದ ಇವರ ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನು ಮೆಟ್ಟಿ ನಿಲ್ಲುವ ತಾಕತ್ತು ಇವರಲ್ಲಿ ಇದೆ. ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಸಿಗಲಿದ್ದು. ಬಂದ ಲಾಭದಲ್ಲಿ ಕುಟುಂಬದಲ್ಲಿ ಸಂತೋಷ ಸಿಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

4, ಮಿಥುನ ರಾಶಿ-ಈ ರಾಶಿಯವರ ಮೇಲೆ ಸೂರ್ಯ ದೇವರ ಕೃಪೆ ಸದಾ ಇರುವುದರಿಂದ ಇವರು ಆದಷ್ಟು ಬೇಗಾ ಜೀವನದಲ್ಲಿ ಯಶಸ್ಸನ್ನು ಗಳಿಸುತ್ತಾರೇ. ಇನ್ನು ಹಣದ ಖರ್ಚುನ್ನು ಸ್ವಲ್ಪ ಕಡಿಮೆ ಮಾಡುವುದು ಒಳ್ಳೆಯದು. ನೀವು ಪಟ್ಟ ಕಷ್ಟಕ್ಕೆ ನಾಳೆಯಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ. ಯಾವುದೇ ಕಾರಣಕ್ಕೂ ಯಾರ ಬಳಿ ಕೈ ಚಾಚಬೇಡಿ.

Related Post

Leave a Comment