ಡಿಸೆಂಬರ್ 16 ಗುರುವಾರ 4 ರಾಶಿಯವರಿಗೆ ಬಾರಿ ಅದೃಷ್ಟ ಬೇಡ ಅಂದರು ಹಣದ ಸುರಿಮಳೆ

Written by Anand raj

Published on:

ನಾಳೆ ವಿಶೇಷವಾದ ಗುರುವಾರವಾಗಿದೆ ನಾಳೆಯಿಂದ ಈ ಕೆಲವೊಂದು ರಾಶಿಯವರಿಗೆ ಸೂರ್ಯ ದೇವರ ನೇರ ದೃಷ್ಟಿ ಬೀಳಲಿದೆ. ಆದ್ದರಿಂದ ಈ ರಾಶಿಯವರು ತುಂಬಾನೇ ಅದೃಷ್ಟವನ್ನು ಪಡೆದುಕೊಂಡಿದ್ದಾರೆ.ಈ ರಾಶಿಯವರು ಐದು-ಆರು ವರ್ಷಗಳ ನಂತರ ಗುರು ಬಲವನ್ನು ಪಡೆದುಕೊಳ್ಳುತ್ತಿದ್ದಾರೆ. ಇವರು ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ನಾಳೆ ಮಧ್ಯರಾತ್ರಿಯಿಂದಲೇ ಈ 4 ರಾಶಿಯವರಿಗೆ ಕೂಡ ಸೂರ್ಯ ದೇವರ ಆಶೀರ್ವಾದ ಸಿಗಲಿದೆ.ಈ ರಾಶಿಯವರಿಗೆ ರಾಜಯೋಗ ಆರಂಭವಾಗುತ್ತಿದೆ. ಈ ರಾಶಿಯವರು ಯಾವುದೇ ಕೆಲಸವನ್ನು ಮಾಡಿದರು ಜಯವನ್ನು ಗಳಿಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಸಿಂಹ ರಾಶಿ-ಈ ರಾಶಿಯವರು ಕಷ್ಟದಲ್ಲೂ ದುಡಿಯುವುದರಿಂದ ನಾಳೆಯಿಂದ ಒಳ್ಳೆಯ ಫಲ ಸಿಗುತ್ತದೆ.ನಾಳೆಯಿಂದ ಜೀವನ ಸುಖಮಯವಾಗಿರುತ್ತದೆ. ಯಾವುದಾದರೂ ಹೊಸ ಕೆಲಸವನ್ನು ಆರಂಭ ಮಾಡಬೇಕು ಎಂದು ಅಂದುಕೊಂಡಿದ್ದರೆ ತಿಳಿದವರ ಬಳಿ ಸ್ವಲ್ಪ ಮಾಹಿತಿಯನ್ನು ಪಡೆದುಕೊಂಡು ನಂತರ ಆ ಕೆಲಸವನ್ನು ಆರಂಭಿಸಿ. ಕೆಲಸವನ್ನು ಆರಂಭಿಸುವ ಮುನ್ನ ಸೂರ್ಯ ದೇವರಿಗೆ ಪೂಜೆಯನ್ನು ಸಲ್ಲಿಸಿ ಕೆಲಸವನ್ನು ಶುರು ಮಾಡಿದರೆ ನಿಮಗೆ ಒಳ್ಳೆಯದಾಗುತ್ತದೆ.

2, ವೃಶ್ಚಿಕ ರಾಶಿ-ಈ ರಾಶಿಯವರಿಗೂ ಕೂಡ ಸೂರ್ಯ ದೇವರ ಆಶೀರ್ವಾದ ಸಂಪೂರ್ಣವಾಗಿ ಸಿಗಲಿದ್ದು. ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ನಿಮ್ಮದಾಗುತ್ತದೆ.ಇನ್ನು ಮದುವೆ ಆಗದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ. ಮುಂದಿನ ದಿನಗಳಲ್ಲಿ ಸಂತಾನ ಭಾಗ್ಯ ಕೂಡಿ ಬಾರದೆ ಇರುವವರಿಗೆ ಸಂತಾನಭಾಗ್ಯ ಕೂಡಿಬರುತ್ತದೆ.ದಿನದಲ್ಲಿ ಒಮ್ಮೆ ಚಾಮುಂಡೇಶ್ವರಿ ದೇವಿಗೆ ದೀಪವನ್ನು ಹಚ್ಚಿದರೆ ನಿಮ್ಮ ಜಾತಕದಲ್ಲಿ ಇರುವ ಎಲ್ಲಾ ದೋಷಗಳು ನಿವಾರಣೆಯಾಗುತ್ತದೆ. ಆರೋಗ್ಯದ ಬಗ್ಗೆ ಸ್ವಲ್ಪ ಗಮನ ಕೊಡುವುದು ತುಂಬಾ ಒಳ್ಳೆಯದು.

3, ತುಲಾ ರಾಶಿ-ಈ ರಾಶಿಯವರ ಜೀವನದಲ್ಲಿ ತುಂಬಾ ಕಷ್ಟಪಟ್ಟು ಮೇಲಕ್ಕೆ ಬಂದಿರುವುದರಿಂದ ಜೀವನದಲ್ಲಿ ಏನೇ ಕಷ್ಟ ಬಂದರೂ ಸಹ ಆದನ್ನು ಮೆಟ್ಟಿ ನಿಲ್ಲುವ ತಾಕತ್ತು ಇವರಲ್ಲಿ ಇರುತ್ತದೆ. ಮಾಡುವ ಕೆಲಸದಲ್ಲಿ ಒಳ್ಳೆಯ ಲಾಭ ಇವರದಾಗಿರುತ್ತದೆ. ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

4, ಮಿಥುನ ರಾಶಿ-ಈ ರಾಶಿಯವರು ಸೂರ್ಯ ದೇವರ ಕೃಪೆ ಸದಾ ಪಡೆದುಕೊಳ್ಳುವುದರಿಂದ ಆದಷ್ಟು ಜೀವನದಲ್ಲಿ ಯಶಸ್ಸನ್ನು ಗಳಿಸುತ್ತಾರೆ. ಆದಷ್ಟು ಹಣವನ್ನು ಖರ್ಚು ಮಾಡುವಾಗ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.ಈ ರಾಶಿಯವರು ಪಟ್ಟ ಕಷ್ಟಕ್ಕೆ ಒಳ್ಳೆಯ ಫಲ ಸಿಗಲಿದೆ. ಯಾವುದೇ ಕಾರಣಕ್ಕೂ ಯಾರ ಬಳಿಯೂ ಕೈ ಚಾಚಾಬೇಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment