21 ವರ್ಷಗಳ ನಂತರ ಇಂದಿನ ಮಧ್ಯರಾತ್ರಿಯಿಂದ ಈ ಮೂರು ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ಗುರುಬಲ ಶುಕ್ರದೆಸೆ ಶುರು / ರಾಜಯೋಗ

Written by Anand raj

Published on:

21 ವರ್ಷಗಳ ನಂತರ ಈ ಮೂರು ರಾಶಿಯವರಿಗೆ ಹನುಮನ ಕೃಪೆ ಆರಂಭವಾಗುತ್ತದೆ. ರಾಜಯೋಗ ಶುರುವಾಗಿ ಗುರುಬಲ ಶುರುವಾಗುತ್ತಿದೆ. ಮುಂದಿನ ದಿನದಲ್ಲಿ ಹೆಚ್ಚಿನ ಧನಲಾಭವನ್ನೂ ಗಳಿಸುತ್ತಾರೆ.ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳು ಜೀವನದಲ್ಲಿ ವೈಯಕ್ತಿಕವಾದ ಗುರಿಯನ್ನು ಹೊಂದುತ್ತಾರೆ ಮತ್ತು ಯಾರ ಒಂದು ಸಹಾಯವನ್ನು ಬಯಸದೆ ತಮ್ಮ ಗುರಿಯನ್ನು ತಲುಪುವ ಒಂದು ಮನೋಭಾವನೆ ಇವರದ್ದು ಆಗಿರುತ್ತದೆ.ಇವರಲ್ಲಿ ಸಹನೆ ಹೆಚ್ಚಾಗಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇವರ ರಾಶಿ ಚಿಹ್ನೆ ಭೂಮಿ ಆಗಿರುತ್ತದೆ. ಆದ್ದರಿಂದ ಭೂಮಿಯಂತೆ ಸಹನೆ ಇರುತ್ತದೆ. ಇನ್ನು ಸ್ಪರ್ಧಾತ್ಮಕ ಮನೋಭಾವನೆಯನ್ನು ಇವರು ಹೊಂದಿರುತ್ತಾರೆ. ಇವರು ಎಂದಿಗೂ ಕೂಡ ಗುರಿ ಸಾಧನೆಯನ್ನು ಬದಲಾಯಿಸಿಕೊಳ್ಳುವುದಿಲ್ಲ. ಸಮಯ ವ್ಯರ್ಥ ಮಾಡದೆ ಇವರು ತಮ್ಮ ಗುರಿಗಾಗಿ ಶ್ರಮವನ್ನು ವಹಿಸಿ ಕೆಲಸವನ್ನು ಮಾಡುತ್ತಾರೆ. ಈ ರಾಶಿಯಲ್ಲಿ ಜನಿಸಿದವರು ಶಾಂತ ಸ್ವಭಾವವನ್ನು ಹೊಂದಿರುತ್ತಾರೆ.

ಇವರಲ್ಲಿರುವ ಗುಣವು ಇವರನ್ನು ಹೆಮ್ಮೆ ಪಡುವಂತೆ ಮಾಡುತ್ತದೆ. ಇದಕ್ಕಾಗಿ ಗ್ರಹಗತಿಗಳು ಕೂಡ ಸಹಾಯ ಮಾಡುತ್ತವೆ. ಇವರು ತಮ್ಮ ಚಿಕ್ಕ ವಯಸ್ಸಿನಲ್ಲಿ ಶ್ರೀಮಂತರಾಗುವ ಯೋಗವನ್ನು ಹೊಂದಿರುತ್ತಾರೆ. ಇನ್ನು ಇಪ್ಪತ್ತೊಂದು ವರ್ಷಗಳನಂತರ ಹನುಮನ ಕೃಪೆಯನ್ನು ಪಡೆಯುತ್ತಿರುವ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಮಕರ ರಾಶಿ ಧನಸ್ಸು ರಾಶಿ ಮತ್ತು ಮೀನ ರಾಶಿ.ಮುಂದಿನ 10 ವರ್ಷಗಳ ಕಾಲ ರಾಜಯೋಗ ಮತ್ತು ಅದೃಷ್ಟ ಈ ರಾಶಿಯವರಿಗೆ ಒಲಿದು ಬರುತ್ತದೆ.ಈ ರಾಶಿಯವರು ಅತಿಹೆಚ್ಚು ಶ್ರಮವನ್ನು ಪಡುವುದರಿಂದ ಉತ್ತಮವಾದ ಆರ್ಥಿಕ ಲಾಭವನ್ನು ಗಳಿಸಬಹುದು ಮತ್ತು ಜೀವನದಲ್ಲಿ ಉನ್ನತ ಮಟ್ಟಕ್ಕೆ ಹೋಗುತ್ತೀರಾ. ಈ ರಾಶಿಯವರು ಪ್ರತಿದಿನ ಶಿವನ ಆರಾಧನೆಯನ್ನು ಮತ್ತು ಹನುಮನ ಆರಾಧನೆಯನ್ನು ಮಾಡುವುದರಿಂದ ಹೆಚ್ಚು ಹೆಚ್ಚು ಹಣವನ್ನು ಗಳಿಸಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment