ಸೆಪ್ಟೆಂಬರ್ 25 ರಂದು ಮಹಾಲಯ ಅಮಾವಾಸ್ಯೆ ಹೌದು ಸ್ನೇಹಿತರೆ ಆದಿನ ಈ ಕೆಲಸವನ್ನು ಮಾಡಿದರೆ ಈ ನಾಲ್ಕು ರಾಶಿಯವರಿಗೆ ಅದೃಷ್ಟ ಎನ್ನುವುದು ಅವರ ಕೈ ಹತ್ತುತ್ತದೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿದರೆ ಯಶಸ್ಸು ಕಟ್ಟಿಟ್ಟಬುತ್ತಿ.ಹಾಗಾದರೆ ಈ ಅಮಾವಾಸ್ಯೆ ದಿವಸ ಯಾವ ಯಾವ ಕೆಲಸ ಮಾಡಬೇಕು ಮತ್ತು ಯಾವ ರಾಶಿಯವರಿಗೆ ಅದೃಷ್ಟ ಒಲಿದು ಬರುತ್ತದೆ ಎಂಬುದನ್ನು ಈ ವಿಷಯದಲ್ಲಿ ತಿಳಿಸಿಕೊಡುತ್ತೇನೆ ಶಾಸ್ತ್ರಗಳು ಮತ್ತು ಪುರಾಣಗಳು ಮತ್ತು ದೇವರನ್ನು ನಂಬುವುದಾದರೆ ಈ ವಿಷಯವನ್ನು ಪೂರ್ತಿ ಓದಿ ಹೌದು ವೀಕ್ಷಕರೆ ಸೆಪ್ಟೆಂಬರ್ 25 ನೇ ತಾರೀಕು ಮಹಾಲಯ ಅಮಾವಾಸ್ಯೆ ಇದೆ ಈ ರಾಶಿಯವರು ಈ ಕೆಲಸವನ್ನು ಮಾಡಿದರೆ ರಾಜಯೋಗ ಶುರುವಾಗುತ್ತದೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಹಾಗಾದರೆ ಯಾವ ರಾಶಿ ಎಂದು ತಿಳಿದುಕೊಳ್ಳೋಣ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
1, ವೃಷಭ ರಾಶಿ-ಈ ರಾಶಿಯವರು ಕೂಡ ಅಮಾವಾಸ್ಯೆ ದಿನ ಬೇಗ ಎದ್ದು ನಿಮ್ಮ ಹತ್ತಿರದಲ್ಲಿರುವ ಯಾವುದಾದರು ಶಿವನ ದೇವಸ್ಥಾನಕ್ಕೆ ಹೋಗಿ 5 ರಿಂದ 10 ನಿಮಿಷಗಳ ಕಾಲ ಜಪಮಾಡಿ ಮತ್ತು ಆಚೆ ಬಂದ ತಕ್ಷಣ ನಿಮ್ಮ ಕೈಲಾದಷ್ಟು ಭಿಕ್ಷುಕರಿಗೆ ಸಹಾಯ ಮಾಡಿ ಮತ್ತು ನಿಮ್ಮ ಕೈಯಲ್ಲಿ ಆದಷ್ಟು ಅನ್ನದಾನವನ್ನು ಮಾಡಿ ಇದರಿಂದ ನಿಮಗೆ ಸುಖ ಶಾಂತಿ ನೆಲೆಸುತ್ತದೆ ನೀವು ಕೊಟ್ಟಿರುವ ಹಣ ವಾಪಸ್ ಬರುತ್ತಿಲ್ಲ ಎನ್ನುವುದಾದರೆ ಅದು ಕೂಡ ನಿಮ್ಮ ಕೈಗೆ ವಾಪಸ್ಸು ಬಂದು ಸೇರಲಿದೆ ಆರ್ಥಿಕ ಪರಿಸ್ಥಿತಿ ಸುಧಾರಣೆ ಅನ್ನು ಕಂಡುಕೊಳ್ಳುತ್ತೀರಿ ದಾಂಪತ್ಯ ಜೀವನದಲ್ಲಿ ಒಂದಷ್ಟು ಸುಧಾರಣೆಯನ್ನು ಕಂಡುಕೊಳ್ಳುತ್ತೀರಿ ಮತ್ತು ನಿಮ್ಮ ಮನೆಯಲ್ಲಿ ಸದಾ ಸುಖ ಸಂತೋಷ ನೆಮ್ಮದಿ ನೆಲೆಸಿರುತ್ತದೆ
2,ಸಿಂಹ ರಾಶಿ-ಈ ರಾಶಿಯವರು ಅಮಾವಾಸ್ಯೆ ದಿನ ಬೆಳಗ್ಗೆ ತಲೆಗೆ ಸ್ನಾನ ಮಾಡಿ ನಿಮ್ಮ ಹತ್ತಿರದಲ್ಲಿರುವ ಯಾವುದಾದರೂ ಶಿವನ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಮತ್ತು ಆಚೆ ಇರುವ ಬಿಕ್ಷುಕರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ ಇದರಿಂದ ನೀವು ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯನ್ನು ಕಂಡುಕೊಳ್ಳುತ್ತೀರಿ ಅಮಾವಾಸ್ಯೆ ಆದ ನಂತರ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿದರೆ ನಿಮಗೆ ಯಶಸ್ಸು ಕಟ್ಟಿಟ್ಟ ಬುತ್ತಿ.
3, ಕನ್ಯಾ ರಾಶಿ-ಕನ್ಯಾರಾಶಿ ಇವರ ಬಗ್ಗೆ ಹೇಳುವುದಾದರೆ ಸ್ನೇಹಿತರೆ ಇವರು ರಾಜ್ಯ ಯೋಗದಲ್ಲಿ ಹುಟ್ಟಿದ್ದಾರೆ ಈ ಅಮಾವಾಸ್ಯೆಯಲ್ಲಿ ಇವರು ಕೂಡ ಬೆಳಿಗ್ಗೆ ಬೇಗ ಎದ್ದು ತಲೆಗೆ ಸ್ನಾನ ಮಾಡಿ ನಿಮ್ಮ ಹತ್ತಿರ ಇರುವ ಗಣೇಶನ ದೇವಸ್ಥಾನಕ್ಕೆ ಹೋಗಿ ಒಂದು ಪೂಜೆಯನ್ನು ಮಾಡಿಸಿಕೊಂಡು ಬನ್ನಿ ನಿಮ್ಮ ಕೈಲಾದಷ್ಟು ಸಹಾಯವನ್ನು ಅಲ್ಲಿರುವ ಭಿಕ್ಷುಕರಿಗೆ ನೀಡಿ ಇದರಿಂದ ನೀವು ಕೊಟ್ಟಿರುವ ಹಣ ನಿಮ್ಮ ಕೈಗೆ ಬಂದು ಸೇರುತ್ತದೆ ಮತ್ತು ಆರ್ಥಿಕ ಪರಿಸ್ಥಿತಿಯಲ್ಲಿ ಒಂದಷ್ಟು ಸುಧಾರಣೆಯನ್ನು ಕಂಡುಕೊಳ್ಳುತ್ತೀರಿ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
4, ಮಕರ ರಾಶಿ-ಈ ರಾಶಿಯವರು ಕೂಡ ಬೆಳಿಗ್ಗೆ ಬೇಗ ಎದ್ದು ತಲೆಗೆ ಸ್ನಾನ ಮಾಡಿ ನಿಮ್ಮ ಹತ್ತಿರದಲ್ಲಿರುವ ಯಾವುದಾದರೂ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿ ಪೂಜೆಯನ್ನು ಮಾಡಿಸಿ ಅದಾದನಂತರ ಚಾಮುಂಡೇಶ್ವರಿ ತಾಯಿಯನ್ನು 5 ರಿಂದ 10 ನಿಮಿಷಗಳ ಕಾಲ ಜಪಮಾಡಿ ಅದರಿಂದ ಎಲ್ಲಾ ಕಷ್ಟಗಳು ದೂರವಾಗಿ ಸುಖ ಸಂತೋಷದಿಂದ ಜೀವನ ನಡೆಸುತ್ತೀರಾ ದಾಂಪತ್ಯ ಸಮಸ್ಯೆಗಳು ಇದ್ದರೆ ಅದು ಕೂಡ ಹೋಗಿ ಸುಖಜೀವನವನ್ನು ಕಾಣುತ್ತೀರಾ ಯಾವುದೇ ಕೆಲಸವನ್ನು ಕೈಗೊಳ್ಳುತ್ತೀರಿ ಎನ್ನುವುದಾದರೆ ಅಮಾವಾಸ್ಯೆ ಆದನಂತರ ಮಾಡಿ ಅದರಿಂದ ನಿಮಗೆ ಅದೃಷ್ಟ ಬರುತ್ತದೆ.