ಏಪ್ರಿಲ್ 30 ವರ್ಷದ ಮೊದಲ ಸೂರ್ಯ ಗ್ರಹಣದ ವಿಶೇಷ ರಾಶಿಫಲ!

Written by Anand raj

Published on:

ಏಪ್ರಿಲ್ 30ನೇ ತಾರೀಕು ವಿಶೇಷ ಸೂರ್ಯ ಗ್ರಹಣ.ವರ್ಷದ ಮೊದಲನೇ ಸೂರ್ಯ ಗ್ರಹಣ.ಈ ಸೂರ್ಯ ಗ್ರಹಣ ನಂತರ ಈ 5 ರಾಶಿಯವರ ಅದೃಷ್ಟ ತುಂಬಾ ಬದಲು ಆಗುತ್ತದೆ. ಮಧ್ಯರಾತ್ರಿ 12.04 ನಿಮಿಷಕ್ಕೆ ಶುರುವಾದರೆ ಬೆಳಗ್ಗೆ 4:08 ನಿಮಿಷಕ್ಕೆ ಸೂರ್ಯ ಗ್ರಹಣ ಇರುತ್ತದೆ.ಈ ಸೂರ್ಯ ಗ್ರಹಣ ಮೇಷ ರಾಶಿಯಲ್ಲಿ ಸಂಭಾವಿಸಲಿದೆ.ಈ ಒಂದು ಸೂರ್ಯ ಗ್ರಹಣ ಭಾರತಕ್ಕೆ ಯಾವುದೇ ರೀತಿ ತೊಂದರೆ ಉಂಟು ಮಾಡುವುದಿಲ್ಲ. ಆದರೂ ರಾಶಿಯಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸೂರ್ಯಗ್ರಹಣ ಏಪ್ರಿಲ್ 2022/ ಕರ್ನಾಟಕದಲ್ಲಿ ಗ್ರಹಣದ ಸಮಯ ಅದೃಷ್ಟವಂತ ರಾಶಿಗಳು!ಇದೆ 2022 ವರ್ಷದ ಮೊದಲ ಸೂರ್ಯ ಗ್ರಹಣ ಸಂಭಾವಿಸಲಿದೆ.ಇದು 2022ರ ಮೊದಲ ಸೂರ್ಯಗ್ರಹಣವಾಗಿದ್ದು ಕೆಲವು ರಾಶಿಯವರಿಗೆ ಸಾಕಷ್ಟು ಒಳ್ಳೆಯ ಪ್ರಭಾವ ಬೀರಿದರೆ ಇನ್ನು ಕೆಲವು ರಾಶಿಯವರಿಗೆ ಕೆಟ್ಟ ಪ್ರಭಾವ ಬೀರಲಿದೆ.ಇನ್ನು ಉಳಿದ ಕೆಲವು ಸಾಮಾನ್ಯ ರಾಶಿಯವರಿಗೆ ಯಾವುದೇ ಫಲ ಇರುವುದಿಲ್ಲ. ವರ್ಷದ ಮೊದಲ ಸೂರ್ಯ ಚಂದ್ರ ಗ್ರಹಣ ಬದಲಾಗುತ್ತೆ ಈ ಮೂರು ರಾಶಿಯವರ ಅದೃಷ್ಟ. ಧಾರ್ಮಿಕ ದೃಷ್ಟಿಕೋನದಿಂದ ಗ್ರಹಣವನ್ನು ವಿಶೇಷವೆಂದು ಪರಿಗಣಿಸಲಾಗುತ್ತದೆ.

ಈ ವರ್ಷ ಒಟ್ಟು ನಾಲ್ಕು ಗ್ರಹಣ ಸಂಭಾವಿಸುತ್ತದೆ. ಅದರಲ್ಲಿ ಎರಡು ಸೂರ್ಯಗ್ರಹಣ ಮತ್ತು ಎರಡು ಚಂದ್ರಗ್ರಹಣ. ಧರ್ಮಗ್ರಂಥಗಳ ಪ್ರಕಾರ ಸೂರ್ಯ ಮತ್ತು ಚಂದ್ರ ಗ್ರಹಗಳು ಜೀವನದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ ಎಂದು ಎನ್ನಲಾಗುತ್ತದೆ. ವಾಸ್ತವಗಿ ಗ್ರಹಣದ ಸಮಯದಲ್ಲಿ ಯಾವುದೇ ಶುಭ ಕಾರ್ಯಗಳನ್ನು ಮಾಡಬಾರದು ಎಂದು ಹೇಳಲಾಗುತ್ತದೆ. ಪಂಚಾಂಗದ ಪ್ರಕಾರ ವರ್ಷದ ಮೊದಲ ಸೂರ್ಯಗ್ರಹಣ 30-04-2022 ರಂದು ಸಂಭವಿಸಲಿದೆ.

1, ಮೇಷ ರಾಶಿ-ವರ್ಷದ ಮೊದಲ ಸೂರ್ಯಗ್ರಹಣ ಮೇಷ ರಾಶಿಯಲ್ಲಿ ನಡೆಯಲಿದೆ. ಜ್ಯೋತಿಷ್ಯಶಾಸ್ತ್ರದ ಪ್ರಕಾರ 15 ದಿನಗಳ ಅಂತರದಲ್ಲಿ ಸಂಭವಿಸುವ ಈ ಎರಡು ಗ್ರಹಣಗಳು ಮೇಷ ರಾಶಿಯ ಮೇಲೆ ವಿಶೇಷ ಪರಿಣಾಮವನ್ನು ಬೀರುತ್ತದೆ. ಗ್ರಹಣದ ಶುಭ ಪರಿಣಾಮದಿಂದಗಿ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿ ಕಂಡು ಬರಲಿದೆ. ಈ ಗ್ರಹಣವು ವ್ಯಾಪಾರ ಮಾಡುವವರಿಗೆ ಮಂಗಳಕರವಾಗಲಿದೆ. ಗ್ರಹಣವು ಹೊಸ ಕೆಲಸದ ಪ್ರಾರಂಭಕ್ಕೆ ಶುಭಕರ ಎಂದು ಹೇಳಲಾಗಿದೆ.

2, ವೃಷಭ ರಾಶಿ-ಈ ರಾಶಿಯವರಿಗೆ ಸೂರ್ಯ ಮತ್ತು ಚಂದ್ರ ಗ್ರಹಣ ಎರಡು ಮಂಗಳಕರ ಎಂದು ಹೇಳಲಾಗುತ್ತದೆ. ಇವರಿಗೆ ಕೆಲಸದ ಸ್ಥಳದಲ್ಲಿ ಮಾತ್ರ ಪ್ರಗತಿ ಇರಲಿದೆ.ಇದರೊಂದಿಗೆ ಬಡ್ತಿ ಸಿಗುವ ಸಾಧ್ಯತೆ ಕೂಡ ಇದೆ.ಹೊಸ ಆದಾಯದ ಮೂಲಗಳು ಸೃಷ್ಟಿ ಆಗಲಿದೆ. ಗ್ರಹಣದ ಸಮಯದಲ್ಲಿ ಕೆಲಸಕ್ಕಾಗಿ ದೂರ ಪ್ರಯಾಣ ಮಾಡುವ ಸಾಧ್ಯತೆ ಇದೆ.ಇದು ಆರ್ಥಿಕವಾಗಿ ಶುಭದಾಯಕ ಆಗಿದೆ.

3, ಕಟಕ ರಾಶಿ-ಜ್ಯೋತಿಷ್ಯಶಾಸ್ತ್ರದ ಪ್ರಕಾರ ಕಟಕ ರಾಶಿಯವರಿಗೆ ಎರಡು ಗ್ರಹಣಗಳು ಮಂಗಳಕರ ಎಂದು ಹೇಳಲಾಗುತ್ತದೆ. ಗ್ರಹಣದ ಸಮಯದಲ್ಲಿ ನೀವು ಹೊಸ ಉದ್ಯೋಗವನ್ನು ಪಡೆಯಬಹುದು.ಇದರೊಂದಿಗೆ ಸಂಪತ್ತಿನೊಂದಿಗೆ ಜ್ಞಾನದ ಯೋಗ ಪ್ರಬಲ ಆಗುತ್ತದೆ.ಇದು ಅಲ್ಲದೆ ಸ್ಥಗಿತಗೊಂಡ ಅನೇಕ ಕಾಮಗಾರಿ ಕೆಲಸಗಳು ಪೂರ್ಣ ಆಗಲಿದೆ.ನೀವು ಯಾವುದೇ ದೊಡ್ಡ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಿರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

4,ಸಿಂಹ ರಾಶಿ-ಈ ಒಂದು ಸಿಂಹ ರಾಶಿಯವರು ವ್ಯಾಪಾರ ಮಾಡುತ್ತಿದ್ದೀರಾ ಎಂದಾಗ ನಿಮಗೆ ಸಾಕಷ್ಟು ಹೆಚ್ಚಿನ ಲಾಭ ನಿಮಗೆ ಸಿಗುತ್ತದೆ.ಈ ಸಮಯದಲ್ಲಿ ತುಂಬಾ ಲಾಭವನ್ನು ಪಡೆದುಕೊಳ್ಳುತ್ತಿರ.5, ಧನಸ್ಸು ರಾಶಿ-ಈ ರಾಶಿಯವರ ಆದಾಯ ಹೆಚ್ಚಾಗುತ್ತದೆ.ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರುತ್ತದೆ.

Related Post

Leave a Comment