ನಿಮಗೂ ಎಲ್ಲಾದರು ಈ ಬೀಜ ಸಿಕ್ಕರೆ, ನಿಮ್ಮ ಅದೃಷ್ಟ ಖುಲಾಯಿಸಲಿದೆ, ಹಣಕಾಸಿನ ಮುಗ್ಗಟ್ಟು ಎದುರಾಗಲ್ಲ!

Written by Anand raj

Published on:

ಒಂದು ವೇಳೆ ನೀವೂ ಕೂಡ ಹಣಕಾಸಿನ ಮುಗ್ಗಟ್ಟಿನಿಂದ ಸಮಸ್ಯೆ ಎದುರಿಸುತಿದ್ದರೆ, ಈ ಸುದ್ದಿ ತಪ್ಪದೆ ಓದಿ. ಏಕೆಂದರೆ ಹಣಕಾಸಿನ ಸಮಸ್ಯೆಯೇ ಆಗಿರಲಿ ಅಥವಾ ಬೇರೆ ಯಾವುದೇ ಸಮಸ್ಯೆಯಾಗಿರಲಿ, ಈ ಒಂದು ಬೀಜ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಇತೀಶ್ರೀ ಹಾಡಲಿದೆ. ಕೇಳಲು ವಿಚಿತ್ರವಾದರೂ ಕೂಡ, ಈ ಬೀಜವನ್ನು ಪಡೆದು ಸೂಕ್ತ ಉಪಾಯ ಅನುಸರಿಸುವುದರಿಂದ ಧನ-ಸಮೃದ್ಧಿ ಹಲವು ಪಟ್ಟು ಹೆಚ್ಚಾಗುತ್ತದೆ. ಹಾಗಾದರೆ, ಬನ್ನಿ ಈ ಬೀಜದ ಕುರಿತು ತಿಳಿದುಕೊಳ್ಳೋಣ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1.ಕಮಾಲ್ ಮಾಡಲಿದೆ ನಾಗಕೆಷರ ಬೀಜ -ಹಣಕಾಸಿನ ಮುಗ್ಗಟ್ಟನ್ನು ದೂರಗೊಳಿಸುವ ಈ ಬೀಜದ ಹೆಸರು ನಾಗಕೆಸರ.ಇದು ನಿಮ್ಮ ಮನೆಯ ಹಣಕಾಸಿನ ಮುಗ್ಗಟ್ಟಿನಿಂದ ಹಿಡಿದು ಇತರ ಎಲ್ಲಾ ಸಮಸ್ಯೆಗಳ ನಿವಾರಣೆ ಮಾಡುವ ಕ್ಷಮತೆ ಹೊಂದಿದೆ.ಸಾಮಾನ್ಯವಾಗಿ ಈ ಬೀಜ ಅಷ್ಟೊಂದು ಸುಲಭವಾಗಿ ಸಿಗುವುದಿಲ್ಲ. ಆದರೆ,ಅದೃಷ್ಟದಿಂದ ಒಂದು ವೇಳೆ ನಿಮಗೆ ಈ ಬೀಜ ದೊರೆತರೆ ನಿಮ್ಮ ಭಾಗ್ಯದ ಬಾಗಿಲು ತೆರೆದುಕೊಳ್ಳಲಿದೆ.2.ಪೂಜೆ-ಪುನಸ್ಕಾರದಲ್ಲಿ ಬಳಕೆಯಾಗುತ್ತದೆ ನಾಗಕೆಷರ -ನಾಗಕೆಷರ ಒಂದು ಸಾಮಾನ್ಯ ವನಸ್ಪತಿಯಾಗಿದೆ. ನೋಡಲು ಇದು ಕರಿ ಮೆಣಸಿನ ರೀತಿಯೇ ಇರುತ್ತದೆ. ಈ ಬೀಜವನ್ನು ಹೆಚ್ಚಾಗಿ ಪೂಜೆಪುನಸ್ಕಾರಗಳಲ್ಲಿ ಬಳಸುತ್ತಾರೆ.

3.ಬೀಜದ ತಿಲಕ ಮಾಡಿ ಹಣೆಗೆ ಹಚ್ಚಿಕೊಳ್ಳಿ-ಮನೆಯಲ್ಲಿ ಯಾವುದೇ ರೀತಿಯ ಕಲಹವಿರಲಿ ಅಥವಾ ದಿನನಿತ್ಯ ಜಗಳಗಳೇ ನಡೆಯುತ್ತಿರಲಿ, ಈ ಬೀಜದ ಲೇಪ ತಯಾರಿಸಿ ಅದರ ತಿಲಕವನ್ನು ಹಣೆಗೆ ಇಟ್ಟುಕೊಳ್ಳಬೇಕು.ಈ ರೀತಿ ಮಾಡುವುದರಿಂದ ಮನೆಯಲ್ಲಿನ ಎಲ್ಲಾ ರೀತಿಯ ವ್ಯಾಜ್ಯಗಳು ಕೆಲವೇ ದಿನಗಳಲ್ಲಿ ನಿವಾರಣೆಯಾಗುತ್ತವೆ ಎನ್ನಲಾಗುತ್ತದೆ.4. ಬಟ್ಟೆಯಲ್ಲಿ ಸುದ್ದಿ ತಿಜೋರಿಯಲ್ಲಿಡಿ -ಒಂದು ವೇಳೆ ಸಾಕಷ್ಟು ಕಷ್ಟಪಟ್ಟರೂ ಕೂಡ ಆರ್ಥಿಕ ಸಮಸ್ಯೆಗಳು ನಿಮ್ಮ ಬೆನ್ನು ಬಿಡುತ್ತಿಲ್ಲ ಎಂದಾದರೆ,ಮನೆಯಲ್ಲಿ ಹಣಕಾಸಿನ ಹರಿವು ಹೆಚ್ಚಿಸಲು ಈ ಬೀಜ ತುಂಬಾ ಶುಭಕರ ಎಂದು ಹೇಳಲಾಗುತ್ತದೆ.ಇದಕ್ಕಾಗಿ ಯಾವುದಾದರೊಂದು ಶುಭ ಮುಹೂರ್ತ ನೋಡಿ, ನಾಗಕೆಷರ ಹಾಗೂ ಐದು ನಾಣ್ಯಗಳನ್ನು ಸೇರಿಸಿ ಅವುಗಳಿಗೆ ಪೂಜೆ ಸಲ್ಲಿಸಬೇಕು.ನಂತರ ಅವುಗಳನ್ನು ಬಟ್ಟೆಯೊಂದರಲ್ಲಿ ಸುತ್ತಿ ನಿಮ್ಮ ಅಂಗಡಿಯ ಗಲ್ಲಾ ಪೆಟ್ಟಿಗೆ ಅಥವಾ ಆಫಿಸ್ ನ ಕ್ಯಾಶ್ ಬಾಕ್ಸ್ ನಲ್ಲಿಡಿ.

5. ಕೆಲವೇ ದಿನಗಳಲ್ಲಿ ಬದಲಾವಣೆ ಕಾಣಿಸಿಕೊಳ್ಳಲಿದೆ-ಇದಲ್ಲದೆ ಒಂದು ಹೊಸ ಹಳದಿ ಬಣ್ಣದ ಬತ್ತಿಯಲ್ಲಿ ನಾಗಕೆಷರ, ಅರಿಶಿನ, ಅಡಿಕೆ ,ತಾಮ್ರದ ಲೋಹದ ತುಣುಕು ಅಥವಾ ನಾಣ್ಯ, ಅಕ್ಷತೆ ಹಾಗೂ ಒಂದು ನಾಣ್ಯವನ್ನು ಇರಿಸಿ, ಅದಕ್ಕೆ ಧೂಪ-ದೀಪದಿಂದ ಪೂಜೆ ಸಲ್ಲಿಸಿ ಸಿದ್ಧಿ ಪ್ರಾಪ್ತಿ ಮಾಡಿ. ಬಳಿಕ ಅದನ್ನು ನಿಮ್ಮ ಮನೆಯ ಬೀರುವಿನಲ್ಲಿ ಅಥವಾ ತಿಜೋರಿಯಲ್ಲಿರಿಸಿ. ಹೀಗೆ ಮಾಡುವುದರಿಂದ ಬದಲಾವಣೆ ಖಂಡಿತ ನಿಮ್ಮ ಗಮನಕ್ಕೆ ಬರಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment