ನಾಳೆ ಫೆಬ್ರವರಿ 13 ನೇ ತಾರೀಕು ಭಾನುವಾರ.ನಾಳೆಯಿಂದ ಈ 4 ರಾಶಿಯವರಿಗೆ ರಾಜಯೋಗ ಶುರುವಾಗುತ್ತದೆ. ಈ ರಾಶಿಯವರು ನಾಳೆಯಿಂದ ಉನ್ನತ ವಿದ್ಯಾಭ್ಯಾಸವನ್ನು ಮಾಡುತ್ತಿರುವವರಿಗೆ ಒಳ್ಳೆಯ ಉದ್ಯೋಗ ಅವಕಾಶ ಸಿಗುತ್ತದೆ.ಸರ್ಕಾರಿ ಉದ್ಯೋಗದ ನಿರೀಕ್ಷೆಯನ್ನು ಇಟ್ಟುಕೊಂಡು ಓದಿದರೆ ಪರಿಶ್ರಮ ಏಕಾಗ್ರತೆಯನ್ನು ತೋರಿಸುವ ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶಗಳು ದೊರೆಯುತ್ತದೆ ಹಾಗೂ ನಾಳೆ ವಿಶೇಷವಾದ ಭಾನುವಾರ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ನಾಳೆಯಿಂದ ಈ ಕೆಲವೊಂದು ರಾಶಿಯಲ್ಲಿ ಜನಿಸಿದವರಿಗೆ ಸಂಪೂರ್ಣವಾಗಿ ದೇವರ ಕೃಪಾಕಟಾಕ್ಷ ಸಿಗುತ್ತದೆ. ಯಾವುದೇ ಕೆಲಸವನ್ನು ಪ್ರಾರಂಭ ಮಾಡಿದರು ಕೂಡ ಆ ಕೆಲಸದಲ್ಲಿ ಉತ್ತಮ ರೀತಿಯಲ್ಲಿ ಜಯ ಇವರಿಗೆ ದೊರೆಯುತ್ತದೆ.ಚಿನ್ನದ ವ್ಯಾಪಾರಿಗಳಿಗೆ ಈ ಸಮಯ ತುಂಬಾ ಅದ್ಬುತವಾದ ಸಮಯವಾಗಿದೆ.ವಾಹನ ಖರೀದಿ ಮಾಡಲು ಕೂಡ ಸೂಕ್ತವಾಗಿದೇ. ಇನ್ನು ಉದ್ಯೋಗದಲ್ಲಿ ಇರುವ ಸಮಸ್ಸೆಗಳು ಒಂದೊಂದಗಿ ಬಗೆ ಹರಿಯುತ್ತದೆ.
ಶತ್ರುಗಳ ಕಾಟದಿಂದ ಮುಕ್ತಿಗೊಳ್ಳುತ್ತಿರ.ಯಾವುದೇ ನಕಾರಾತ್ಮಕ ಶಕ್ತಿಗಳು ಮನೆಗೆ ಬರದಂತೆ ನಿಮಗೆ ದೇವರು ರಕ್ಷಿಸುತ್ತಾರೆ.ನಿಮ್ಮ ಯಶಸ್ಸನ್ನು ಕಂಡು ಬಹಳ ಜನ ಹೊಟ್ಟೆ ಕಿಚ್ಚು ಪಡುತ್ತಾರೆ.ಅಂತವರಿಗೆ ನೀವು ದೂರ ಉಳಿಯುವುದು ತುಂಬಾನೇ ಉತ್ತಮ.ಉದ್ಯೋಗ ಮಾಡುವಂತಹ ಸ್ಥಳಗಳಲ್ಲಿ ಉತ್ತಮ ಕೆಲಸಗಾರ ಎಂದು ಕರೆಸಿಕೊಳ್ಳುವಿರಿ.ದಾಂಪತ್ಯ ಜೀವನದಲ್ಲಿ ಸಮಸ್ಸೆಗಳು ಬಗೆ ಹರಿಯುತ್ತದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಸಂತಾನ ಭಾಗ್ಯ ಪ್ರಾಪ್ತಿ ಆಗುತ್ತಾದೇ.ಅರ್ಧಕ್ಕೆ ನಿಂತ ನಿಮ್ಮ ವಿದ್ಯಾಭ್ಯಾಸ ಈ ಸಮಯದಲ್ಲಿ ಮುಂದುವರೆಯುತ್ತದೆ. ಪ್ರತಿದಿನ ನೀವು ತುಂಬಾ ಕಷ್ಟ ಪಟ್ಟು ಕೆಲಸ ಮಾಡುವುದರಿಂದ ನಿಮಗೆ ಸಂಪೂರ್ಣ ದೇವರ ಕೃಪಾಕಟಾಕ್ಷ ದೊರೆಯುತ್ತದೆ.ಖಂಡಿತವಾಗಿಯೂ ನಿಮಗೆ ಒಳ್ಳೆಯದಾಗುತ್ತದೆ.ಇಷ್ಟೆಲ್ಲಾ ಲಾಭವನ್ನು ಪಡೆದು ಅದೃಷ್ಟವನ್ನು ಪಡೆಯಲಿರುವ ಆ ನಾಲ್ಕು ರಾಶಿಗಳು ಯಾವುದು ಎಂದರೆ ವೃಷಭ ರಾಶಿ ಕಟಕ ರಾಶಿ ಸಿಂಹ ರಾಶಿ ಮತ್ತು ಕುಂಭ ರಾಶಿ.