ವಿಶೇಷ ಗುರುವಾರದಿಂದ!5 ರಾಶಿಯವರಿಗೆ ಮುಂದಿನ 30 ದಿನಗಳು ರಾಘವೇಂದ್ರ ಸ್ವಾಮಿ ಕೃಪೆ ಮುಟ್ಟಿದ್ದೆಲ್ಲ ಚಿನ್ನ!

Written by Anand raj

Published on:

ವಿಶೇಷವಾದ ಗುರುವಾರ ನಾಳೆಯಿಂದ ಮುಂದಿನ 30 ದಿನಗಳವರೆಗೂ ಕೂಡ ಗುರು ರಾಘವೇಂದ್ರ ಸ್ವಾಮಿಗಳ ಸಂಪೂರ್ಣ ಕೃಪೆಯು ಈ 5 ರಾಶಿಯವರಿಗೆ ಸಿಗುತ್ತದೆ. ಹಾಗಾಗಿ ಈ 5 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತದೆ. ನಾಳೆ ವಿಶೇಷವಾದ ಗುರುವಾರದಂದು ಈ ಒಂದು ರಾಶಿ ಮಂಡಲದಲ್ಲಿ ಒಂದು ಅದ್ಭುತ ಆಕರ್ಷಕ ಬದಲಾವಣೆಯಿಂದಾಗಿ ಈ 5 ರಾಶಿಯಲ್ಲಿ ಜನಿಸಿದವರು ತುಂಬಾನೇ ಅದೃಷ್ಟದ ಫಲಗಳನ್ನು ಪಡೆದುಕೊಳ್ಳುತ್ತಿದ್ದಾರೆ. ನಾಳೆಯಿಂದ ಈ ರಾಶಿಯವರಿಗೆ ಶುಕ್ರದೇಸೆ ಆರಂಭವಾಗುತ್ತದೆ. ಈ ರಾಶಿಯಲ್ಲಿ ಜನಿಸಿದವರು ಯಾವುದೇ ಕೆಲಸವನ್ನು ಕೈಗೊಂಡರು ಆ ಕೆಲಸದಲ್ಲಿ ಊಹಿಸಲಾಗದಷ್ಟು ಲಾಭವನ್ನು ಪಡೆದುಕೊಳ್ಳುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ರಾಶಿಯಲ್ಲಿ ಜನಿಸಿದವರ ಘನತೆ ಗೌರವ ಉತ್ತುಂಗಕ್ಕೆ ಏರುತ್ತದೆ.ಯಾರು ಕಾಣದ ಸೌಭಾಗ್ಯವನ್ನು ಈ 5 ರಾಶಿಯಲ್ಲಿ ಜನಿಸಿದವರು ಪಡೆದುಕೊಳ್ಳುತ್ತಾರೆ.ಗುರು ರಾಘವೇಂದ್ರ ಸ್ವಾಮಿಗಳ ಸಂಪೂರ್ಣ ಆಶೀರ್ವಾದವನ್ನು ಕೂಡ ಇವರು ಪಡೆದುಕೊಳ್ಳುತ್ತಿದ್ದಾರೆ. ಏಕೆಂದರೆ ಇವರು ಮಾಡಿರುವ ಪುಣ್ಯಗಳಿಗೆ ಇವರು ರಾಘವೇಂದ್ರ ಸ್ವಾಮಿಗಳ ಅನುಗ್ರಹವನ್ನು ಕೂಡ ಪಡೆದುಕೊಳ್ಳುತ್ತಾರೆ.

ಸಾಮಾನ್ಯವಾಗಿ ರಾಘವೇಂದ್ರ ಸ್ವಾಮಿಗಳು ಯಾರಿಗೂ ಕೂಡ ಒಲಿಯುವುದಿಲ್ಲ.ಪಾಪ ಕರ್ಮಗಳನ್ನು ಅನುಸರಿಸಿ ಅವರವರ ಪಾಪ ಕರ್ಮಗಳಿಗೆ ಅನುಗುಣವಾಗಿ ಇವರು ಒಲಿಯುತ್ತಾರೆ.ಇವರಿಗೆ ಒಳ್ಳೆಯ ಜೀವನವನ್ನು ನೀಡುತ್ತಿದ್ದಾರೆ.ವೈವಾಹಿಕ ಜೀವನದಲ್ಲಿ ಯಾವುದೇ ರೀತಿಯ ಬಿರುಕು ಮನಸ್ತಾಪಗಳು ಹುಟ್ಟಿಕೊಳ್ಳುವುದಿಲ್ಲ. ಈ ರಾಶಿಯಲ್ಲಿ ಜನಿಸಿದವರ ಮಕ್ಕಳು ತುಂಬಾನೇ ಉತ್ತಮ ಭವಿಷ್ಯವನ್ನು ಪಡೆದುಕೊಳ್ಳುತ್ತಾರೆ.ಮುಂಬರುವ ಎಲ್ಲಾ ಪರೀಕ್ಷೆಗಳಲ್ಲಿ ಉತ್ತಿರ್ಣ ಆಗುತ್ತಾರೆ.ಸಮಾಜ ಕಲ್ಯಾಣಕ್ಕಾಗಿ ಕೆಲವು ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾರೆ.ಇದರಿಂದ ಉತ್ತಮ ಘನತೆ ಗೌರವ ಮತ್ತು ಹೆಸರನ್ನು ಕೂಡ ಪಡೆಯುತ್ತಾರೆ.ಇಷ್ಟೆಲ್ಲಾ ಲಾಭವನ್ನು ನಾಳೆಯಿಂದ ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮಕರ ರಾಶಿ ಸಿಂಹ ರಾಶಿ ಕನ್ಯಾ ರಾಶಿ ತುಲಾ ರಾಶಿ ಮತ್ತು ವೃಷಭ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment