ನಿನ್ನೆ ಚಂದ್ರಗ್ರಹಣ ಮುಗಿದಿದ್ದು ಜೂನ್ ತಿಂಗಳಿನಿಂದ ಈ 6 ರಾಶಿಯವರಿಗೆ ಲಕ್ಷ್ಮೀನರಸಿಂಹ ಸ್ವಾಮಿಯ ಕೃಪೆ ಸಿಗಲಿದೆ! ರಾಜಯೋಗ!

Written by Anand raj

Published on:

ನಿನ್ನೆ ಶಕ್ತಿಶಾಲಿ ಗ್ರಹಣ ಮತ್ತು ಹುಣ್ಣಿಮೆ ಮುಗಿದಿದ್ದು ಇಂದಿನಿಂದ ಈ 6 ರಾಶಿಯವರಿಗೆ ಲಕ್ಷ್ಮೀ ನರಸಿಂಹ ಸ್ವಾಮಿಯ ಆಶೀರ್ವಾದ ದೊರೆಯಲಿದೆ.ಇನ್ನೂ ಆ ಅದೃಷ್ಟವಂತ ರಾಶಿಗಳು ಯಾವುವು ಎಂದು ನೋಡೋಣ ಬನ್ನಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಈ ರಾಶಿಯಲ್ಲಿ ಜನಿಸಿದವರು ತುಂಬಾ ಅದೃಷ್ಟವಂತರು ಏಕೆಂದರೆ ಈ ರಾಶಿಯಲ್ಲಿ ಜನಿಸಿದವರ ಮೇಲೆ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಸಂಪೂರ್ಣ ಅನುಗ್ರಹ ಇವರ ಮೇಲಿರಲಿದೆ ಆದ್ದರಿಂದ ಇವರು ತಮ್ಮ ಜೀವನದಲ್ಲಿ ಆರ್ಥಿಕವಾಗಿ ಸದೃಢರಾಗುತ್ತಾರೆ ಮತ್ತು ಬಹುಬೇಗ ದೊಡ್ಡ ಸಾಧನೆಯೊಂದನ್ನು ಮಾಡುತ್ತಾರೆ.ಈ ಹಿಂದೆ ಇದ್ದಂತಹ ಎಲ್ಲಾ ಕಷ್ಟಗಳು ಸಂಪೂರ್ಣವಾಗಿ ನಿವಾರಣೆಯಾಗಲಿವೆ ಹಾಗೂ ಮುಂಬರುವ ದಿನಗಳಲ್ಲಿ ಇವರು ರಾಜಯೋಗವನ್ನು ಅನುಭವಿಸುವ ಅದೃಷ್ಟವನ್ನು ಪಡೆಯುತ್ತಿದ್ದಾರೆ.

ಈ ರಾಶಿಯವರ ಸಕಲ ಇಷ್ಟಾರ್ಥಗಳು ನೆರವೇರಲಿದೆ.ಹೊಸ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ.ಇನ್ನೂ ಈ ರಾಶಿಯವರ ಮುಂದಿನ ಜೀವನ ಭಯಂಕರವಾಗಿ ಬದಲಾಗಲಿದೆ ಏಕೆಂದರೆ ಈ ರಾಶಿಯವರಿಗೆ ಅಂತಹ ಅದೃಷ್ಟ ಒದಗಿ ಬಂದಿದೆ.
ಧನಲಾಭ , ಮನಶ್ಶಾಂತಿ, ಸುಖ ಶಾಂತಿ ನೆಮ್ಮದಿ ಸದಾ ಕಾಲ ಇವರ ಜೊತೆ ಇರಲಿದೆ.ಇನ್ನೂ ಯಾವುದೇ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮುನ್ನ ನಿಮ್ಮ ಮನೆಯ ದೇವರಿಗೆ ಪ್ರಾರ್ಥಿಸಿ ಶುರುಮಾಡಿ ಇದರಿಂದ ನಿಮ್ಮ ಮನೆಯ ದೇವರ ಆಶೀರ್ವಾದ ನಿಮ್ಮ ಮೇಲೆ ಮತ್ತು ನಿಮ್ಮ ಕೆಲಸದ ಮೇಲೆ ಸಿಗಲಿದೆ.ಇನ್ನೂ ನಿಮಗೆ ಯಾವುದೇ ರೀತಿಯ ತೊಂದರೆ ತೊಡಕುಗಳು ಎದುರಾಗುವುದಿಲ್ಲ.

ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು ಆದಷ್ಟು ಬೇಗ ಮದುವೆಯಾಗುವಿರಿ.ಇನ್ನೂ ಶೇರು ಮಾರುಕಟ್ಟೆಯಲ್ಲಿ ಯಾವುದೇ ಕಾರಣಕ್ಕೂ ಈ ಸಮಯದಲ್ಲಿ ಹಣ ಹೂಡಬೇಡಿ ಇದರಿಂದ ನಷ್ಟ ಉಂಟಾಗಬಹುದು.ಇನ್ನೂ ಹಣವನ್ನು ಮಿತವಾಗಿ ಬಳಸಿ ಇದರಿಂದ ನಿಮ್ಮ ಜೇಬಿಗೂ ಹಿತ.ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತದೆ.ಇನ್ನೂ ಈ ಸಮಯದಲ್ಲಿ ದೂರ ಪ್ರಯಾಣವನ್ನು ಈ ರಾಶಿಯವರು ಸಂಪೂರ್ಣ ನಿಷೇಧಿಸಬೇಕು.ಜೂನ್ ತಿಂಗಳಿನಿಂದ ಈ ರಾಶಿಯವರಿಗೆ ರಾಜ ಗಜಕೇಸರಿಯೋಗ ಪ್ರಾರಂಭವಾಗುತ್ತಿದೆ.

ಈ ಎಲ್ಲಾ ರಾಜಯೋಗವನ್ನು ಪಡೆಯುತ್ತಿರುವ ಆ 6 ರಾಶಿಗಳು ಯಾವುವು ಎಂದರೆ ಕಟಕ ರಾಶಿ ,ಮೀನ ರಾಶಿ ,ಧನಸ್ಸು ರಾಶಿ ,ಮಕರ ರಾಶಿ ,ಮಿಥುನ ರಾಶಿ ಮತ್ತು ಮೇಷ ರಾಶಿ .ಇದರಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ “ಓಂ ಲಕ್ಷ್ಮೀ ನರಸಿಂಹಸ್ವಾಮಿಯೇ ನಮಃ” ಎಂದು ಕಾಮೆಂಟ್ ಮಾಡಿ ತಿಳಿಸಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Related Post

Leave a Comment