ಅಶ್ವಿನಿ ಹುಣ್ಣಿಮೆ ಇದೆ ರಾತ್ರಿ 9:00 ಗಂಟೆ ಒಳಗಾಗಿ ಈ ಚಿಕ್ಕ ಕೆಲಸ ಮಾಡಿದರೆ ಶನಿದೇವರ ಗುರುಬಲ ಆರಂಭ!

Written by Anand raj

Published on:

ನಾಳೆ ವಿಶೇಷವಾದ ಅಶ್ವಿನಿ ಹುಣ್ಣಿಮೆ ಇದೆ. ರಾತ್ರಿ 9:00 ಗಂಟೆ ಒಳಗಾಗಿ ಈ ಚಿಕ್ಕ ಕೆಲಸ ಮಾಡಿದರೆ ಸಿಗಲಿದೆ ಶನಿದೇವರ ಆಶೀರ್ವಾದ. ಈ ವಿಶೇಷವಾದ ಹುಣ್ಣಿಮೆ ದಿನ ಈ ಚಿಕ್ಕ ಕೆಲಸ ಮಾಡಿದರೆ ನೀವು ಮನುಷ್ಯರಾಗಿ ಹುಟ್ಟಿದ್ದು ಸಾರ್ಥಕವಾಗುತ್ತದೆ.ಈ ಅಶ್ವಿನಿ ಹುಣ್ಣಿಮೆ ಪ್ರತಿ ವರ್ಷ ಬರುವುದಿಲ್ಲ. ಶನಿ ದೇವರು ಭೂಮಿಯ ಮೇಲೆ ಸಂಚಾರ ಮಾಡುವುದರಿಂದ ಮನುಷ್ಯ ಮಾಡಿದ ಪಾಪ ಮತ್ತು ಕರ್ಮಗಳಿಗೆ ಅನುಸಾರವಾಗಿ ಅವರಿಗೆ ವರ ಮತ್ತು ಶಿಕ್ಷೆಯನ್ನು ಕೊಟ್ಟು ಹೋಗುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನುಷ್ಯ ಜೀವನದಲ್ಲಿ ಹಲವು ತಪ್ಪುಗಳನ್ನು ಮಾಡುತ್ತಾನೆ. ಆದರೆ ಅವನಿಗೆ ತಾನು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಮತ್ತು ಕೆಲವರಿಗೆ ಅದು ತಪ್ಪು ಎಂದು ಕೂಡ ಅನಿಸುವುದಿಲ್ಲ. ನೀವು ಇಂದು ಈ ಚಿಕ್ಕ ಕೆಲಸವನ್ನು ಮಾಡುವುದರಿಂದ ಜೀವನದಲ್ಲಿ ಮಾಡಿದ ಎಲ್ಲಾ ತಪ್ಪುಗಳಿಗೆ ಪ್ರಾಯಶ್ಚಿತ ಆಗಲಿದೆ ಮತ್ತು ಶನಿ ದೇವರ ಆಶೀರ್ವಾದ ನಿಮಗೆ ಸಿಗಲಿದೆ.

ಈ ದಿನ ನೀವು ಗೋವುಗಳಿಗೆ ಆಹಾರವನ್ನು ನೀಡಿದರೆ ನಿಮಗೆ ಪುಣ್ಯ ಸಿಗುತ್ತದೆ.ಗೋವಿಗೆ ತಿಂಡಿ ಮತ್ತು ತಿನಿಸುಗಳನ್ನು ನೀಡಿದರೆ ನಿಮಗೆ ಗೋಮಾತೆಯ ಆಶೀರ್ವಾದ ಸಿಗುವುದರ ಜೊತೆಗೆ ಮಾಡಿದ ಪಾಪಗಳು ಕೂಡ ಕಡಿಮೆ ಆಗುತ್ತದೆ.ಈ ದಿನ ಶನಿದೇವರ ದೇವಾಲಯಕ್ಕೆ ಹೋಗಿ ಅಲ್ಲಿ ಶಿವನಿಗೆ ಭಕ್ತಿಯಿಂದ ಪೂಜೆಯನ್ನು ಸಲ್ಲಿಸಿ ಮತ್ತು ನಿಮ್ಮ ಕೈಯಲ್ಲಿ ಆದಷ್ಟು ಹಣ ಮತ್ತು ಆಹಾರವನ್ನು ಬಡವರಿಗೆ ದಾನ ಮಾಡಿ.

ನೀವು ಈ ದಿನ ದಾನಮಾಡಿದರೆ ತಾಯಿ ಸರಸ್ವತಿ ಆಶೀರ್ವಾದ ಸಿಗಲಿದೆ ಮತ್ತು ನಿಮಗೆ ಇರುವ ಎಲ್ಲ ತೊಂದರೆಗಳು ದೂರವಾಗಿ ನಿಮ್ಮ ಮುಂದಿನ ಜೀವನ ಸುಖಕರವಾಗಿ ಸಾಗಲಿದೆ.ಇನ್ನು ಈ ದಿನ ಯಾವುದೇ ಕೆಟ್ಟ ಕೆಲಸವನ್ನು ಮಾಡಬೇಡಿ ಹಾಗೂ ಮಾಂಸ ಮದ್ಯಪಾನವನ್ನು ಸೇವನೆ ಮಾಡಬೇಡಿ. ಈ ದಿನ ಬಹಳ ವರ್ಷಗಳ ನಂತರ ಬಂದಿರುವುದರಿಂದ ಆದಷ್ಟು ಈ ದಿನ ಮಡಿಯಿಂದ ಇರುವುದು ಒಳ್ಳೆಯದು. ಈ ಹುಣ್ಣಿಮೆ ದಿನ ತುಳಸಿ ಗಿಡಕ್ಕೆ ಪೂಜೆಯನ್ನು ಮಾಡಿದರೆ ನಿಮಗೆ ಲಕ್ಷ್ಮಿ ದೇವಿಯ ಆಶೀರ್ವಾದ ಸಿಗಲಿದೆ.

ಇನ್ನು ಮಹಿಳೆಯರು ಮನೆಯನ್ನು ಸ್ವಚ್ಛ ಮಾಡಿ ದೇವರಿಗೆ ದೀಪವನ್ನು ಹಚ್ಚಿ ಶನಿಯ ಧ್ಯಾನವನ್ನು ಮಾಡಿದರೆ ನಿಮಗೆ ಶನಿಯ ಆಶೀರ್ವಾದ ಸಿಗುತ್ತದೆ. ನಿಮ್ಮ ಮನೆಯ ಬಳಿ ಅರಳಿಮರ ಇದ್ದಾರೆ ನೀವು ಅಲ್ಲಿಗೆ ಹೋಗಿ ಪ್ರದಕ್ಷಿಣೆಯನ್ನು ಹಾಕಿದರೆ ನಿಮಗೆ ಇರುವ ಕೆಲವು ತೊಂದರೆಗಳು ನಿವಾರಣೆಯಾಗಲಿದೆ. ಮಹಿಳೆಯರು ಸುಮಂಗಲಿಯರಿಗೆ ಅರಿಶಿಣ-ಕುಂಕುಮವನ್ನು ಕೊಡಬೇಕು ಮತ್ತು ಆಶೀರ್ವಾದವನ್ನು ಪಡೆಯಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment