ಇಂದು ವರ್ಷದ ಮೊದಲ ಅಮವಾಸ್ಯೆ!9 ರಾಶಿಯವರಿಗೆ ರಾಜಯೋಗ ಹನುಮಾನ ಕೃಪೆ ಮುಟ್ಟಿದ್ದೆಲ್ಲ ಚಿನ್ನ

Written by Anand raj

Published on:

ಇಂದು ಎರಡನೇ ತಾರೀಕು ಹೊಸವರ್ಷ 2022ನೇ ವರ್ಷದ ಮೊದಲ ಶಕ್ತಿಶಾಲಿ ಅಮಾವಾಸ್ಯೆ ಇದೆ. ಇದು ವರ್ಷದ ಮೊದಲ ಅಮಾವಾಸ್ಯೆ ಆಗಿದ್ದು ಬಹಳ ಶಕ್ತಿಶಾಲಿ ಮತ್ತು ಭಯಂಕರವಾದ ಅಮಾವಾಸ್ಯೆ ಆಗಿದೂ ಈ 9 ರಾಶಿಯವರಿಗೆ ಮುಟ್ಟಿದ್ದೆಲ್ಲ ಚಿನ್ನ ಆಗುತ್ತದೆ. ಮುಂದಿನ ಹತ್ತು ವರ್ಷದ ಕಾಲದವರೆಗೂ ಕೂಡ ಬೇಡ ಎಂದರು ಚಿನ್ನದ ಯೋಗ ಶುರು ಆಗುತ್ತದೆ ಹಾಗೂ ಹನುಮನ ಸಂಪೂರ್ಣ ಕೃಪೆ ಇನ್ನು ಈ 9 ರಾಶಿಯವರು ಪಡೆಯಲಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಈ ರಾಶಿಯ ಜೀವನದಲ್ಲಿ ಇರುವಂತಹ ಕಷ್ಟಗಳು ನಿವಾರಣೆಯಾಗುತ್ತದೆ ಹಾಗೂ ಈ ರಾಶಿಯವರು ಯಾವುದೇ ಒಂದು ಕೆಲಸವನ್ನು ಮಾಡಿದರು ಕೂಡ ಅದರಲ್ಲಿ ಜಯವನ್ನು ಸಾಧಿಸಲಿದ್ದಾರೆ. ಹೊಸ ವೃತ್ತಿಯನ್ನು ಆರಂಭ ಮಾಡುವವರು ಆರಂಭದಲ್ಲಿ ಸ್ವಲ್ಪ ನಷ್ಟವನ್ನು ಎದುರಿಸಬೇಕಾಗುತ್ತದೆ.ಆದರೆ ಮುಂದಿನ ದಿನಗಳಲ್ಲಿ ಅಪಾರವಾದ ಲಾಭವನ್ನು ಗಳಿಸಬಹುದು. ಮನೆಯಲ್ಲಿ ಹಾಳಾದ ನೆಮ್ಮದಿ ಇಂದಿನಿಂದ ಸುಖ ಶಾಂತಿ ಎಲ್ಲವೂ ಕೂಡ ಶುರು ಆಗುತ್ತದೆ. ಇನ್ನು ಸುಖಕರ ಜೀವನ ನಿಮ್ಮದಾಗುತ್ತದೆ.

ಈ ದಿನದಿಂದ ಕಂಕಣಭಾಗ್ಯ ಕೂಡಿ ಬರುತ್ತದೆ. ಈ ಸಮಯದಲ್ಲಿ ನಿಮಗೆ ಮದುವೆ ಆದರೆ ನಿಮ್ಮ ಸಂಸಾರಿಕ ಜೀವನ ಆನಂದಮಯವಾಗಿರುತ್ತದೆ.ಆದಷ್ಟು ಬೇಗ ಪುತ್ರ ಸಂತಾನ ಭಾಗ್ಯ ಬರುತ್ತದೆ.ಇನ್ನು ದೂರ ಪ್ರಯಾಣವನ್ನು ಆದಷ್ಟು ವೇಗವಾಗಿ ಕಡಿಮೆ ಮಾಡಿದರೆ ಒಳ್ಳೆಯದು.ಈ ಒಂದು ದಿನ ನೀವು ಮೋಸ ಹೋಗುವ ಸಾಧ್ಯತೆ ಇರುವುದಿಲ್ಲ. ಕೆಲವರಿಂದ ಆದಷ್ಟು ದೂರ ಇರುವುದು ಒಳ್ಳೆಯದು. ಆರೋಗ್ಯದ ಕಡೆ ಹೆಚ್ಚು ಗಮನವನ್ನು ಕೊಡಬೇಕು.ಇಂದಿನಿಂದ ಒಮ್ಮೆಯಾದರೂ ಹನುಮನನ್ನು ಭಕ್ತಿಯಿಂದ ಪೂಜೆ ಮಾಡಿದರೆ ಹನುಮನ ಬಲಗೈ ಬಂಟರಾಗುತ್ತೀರಾ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶೇರು ಮಾರುಕಟ್ಟೆಯಲ್ಲಿ ನಿಮಗೆ ಅದೃಷ್ಟ ಸಿಗುವ ಸಾಧ್ಯತೆ ಇದೆ. ಹಾಗಾಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವುದನ್ನು ನಿಲ್ಲಿಸಬೇಡಿ. ಹನುಮನ ಆಶೀರ್ವಾದವನ್ನು ಪಡೆದು ಈ ವರ್ಷದ ಮೊದಲ ಅಮವಾಸ್ಯೆಯಂದು ರಾಜರಂತೆ ಜೀವನವನ್ನು ಮಾಡುತ್ತಿರುವಂತಹ ಆ ರಾಶಿಗಳು ಯಾವುದೆಂದರೆ ಮೇಷ ರಾಶಿ ಸಿಂಹ ರಾಶಿ ಕನ್ಯಾ ರಾಶಿ ತುಲಾ ರಾಶಿ ಮಕರ ರಾಶಿ ಕುಂಭ ರಾಶಿ ಮೀನ ರಾಶಿ ಮಿಥುನ ರಾಶಿ ಮತ್ತು ಧನಸ್ಸು ರಾಶಿ.

Related Post

Leave a Comment