ಡಿಸೆಂಬರ್ 27 ಸೋಮವಾರ ಈ 6 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಮಂಜುನಾಥನ ಕೃಪೆಯಿಂದ!

Written by Anand raj

Published on:

ವಿಶೇಷವಾದಂತಹ ಮಾರ್ಚ್ 27ನೇ ತಾರೀಕು ಸೋಮವಾರ.ಈ ಕೆಲವು ರಾಶಿಯವರಿಗೆ ಮಂಜುನಾಥ ಸ್ವಾಮಿಯ ಸಂಪೂರ್ಣ ಅನುಗ್ರಹದಿಂದ ರಾಜಯೋಗ ಶುರುವಾಗುತ್ತದೆ ಮತ್ತು ಜೀವನವೇ ಬದಲಾಗುತ್ತದೆ. ಕುಟುಂಬದವರ ಸಹಕಾರದಿಂದ ಮಾಡುವ ಕೆಲಸದಲ್ಲಿ ಯಶಸ್ಸನ್ನು ಸಾಧಿಸಬಹುದು ಮತ್ತು ಅನಾವಶ್ಯಕ ಖರ್ಚುಗಳನ್ನು ಕಡಿಮೆ ಮಾಡಿಕೊಂಡರೇ ಇನ್ನು ಒಳ್ಳೆಯದಾಗುತ್ತದೆ. ಈ ರಾಶಿಯವರು ಸಂಸಾರಿಕ ಜೀವನದಲ್ಲಿ ನೆಮ್ಮದಿಯನ್ನು ಕಾಣುತ್ತಾರೆ. ಮಂಜುನಾಥನ ಕೃಪೆ ಇವರ ಮೇಲೆ ಇರುವುದರಿಂದ ಯಾವುದೇ ಕೆಲಸವನ್ನು ಮಾಡಿದರು ಕೂಡ ಧನಲಾಭವನ್ನೂ ಕಾಣುತ್ತೀರಾ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ರಾಶಿಯವರಿಗೆ ಮಂಜುನಾಥನ ಕೃಪೆ ಇರುವುದರಿಂದ ವಾಹನ ಮತ್ತು ಬಂಗಾರಗಳಿಂದ ಲಾಭವಾಗುತ್ತದೆ. ಈ ವರ್ಷ ಅತ್ಯಂತ ಲಾಭದಾಯಕವಾದ ವರ್ಷವಾಗಿದೆ. ಈ ರಾಶಿಯವರ ಮೇಲೆ ಅದೃಷ್ಟವು ಅಪಾರವಾಗಿ ಇರಲಿದೆ. ಇವರು ಮಾಡುವ ವ್ಯವಹಾರದಲ್ಲಿ ಒಳ್ಳೆಯ ಲಾಭವನ್ನು ಗಳಿಸಲಿದ್ದಾರೆ. ಆರೋಗ್ಯದ ವಿಚಾರಕ್ಕೆ ಬಂದರೆ ಸಂಬಂಧಪಟ್ಟ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದ್ದು ಸ್ವಲ್ಪ ಜಾಗ್ರತೆಯಿಂದ ಇರಿ.ಇನ್ನು ಒಪ್ಪಿಕೊಂಡ ಕೆಲಸವನ್ನು ಸರಿಯಾದ ಸಮಯಕ್ಕೆ ಮುಗಿಸಿ. ಜನ ನಿಮಗೆ ಒಳ್ಳೆಯ ಹೊಗಳಿಕೆಯನ್ನು ನೀಡಲಿದ್ದಾರೆ.

ಆದಷ್ಟು ಕೋಪವನ್ನು ಸ್ವಲ್ಪ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ಇದರಿಂದ ಇನ್ನೂ ಹೆಚ್ಚು ಲಾಭವನ್ನು ನೀವು ಗಳಿಸಬಹುದಾಗಿದೆ.ಮದುವೆ ಆಗದೆ ಇರುವವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ ಮತ್ತು ಮಕ್ಕಳಿಂದ ಸಂತೋಷವನ್ನು ಕೂಡ ಪಡೆಯಲಿದ್ದೀರಿ. ಮನೆಯಲ್ಲಿ ಒಂಟಿತನ ಕಾಡಬಹುದು. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದರಿಂದ ನೀವು ಒಂಟಿತನವನ್ನು ನಿವಾರಣೆ ಮಾಡಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ವಿದೇಶಿ ಮೂಲಗಳಿಂದ ಕೆಲಸ ಮಾಡುವ ಜನರಿಗೆ ಇಂದು ಕುಟುಂಬ ಜೀವನದಲ್ಲಿ ಒತ್ತಡ ಉಂಟಾಗಲು ನೀವು ಮನೆಯ ಸದಸ್ಯರ ಜೊತೆ ಸಂವಾದ ನಡೆಸಬಹುದು. ಹೆಚ್ಚು ಹಣವನ್ನು ಗಳಿಸುವ ಅವಕಾಶ ಪಡೆಯುತ್ತೀರಾ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಪ್ರೀತಿ ಪಾತ್ರರಿಂದ ಬೆಂಬಲ ಮತ್ತು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಪಡೆಯುತ್ತೀರಾ. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುದು ಎಂದರೆ ವೃಶ್ಚಿಕ ರಾಶಿ,ಕಟಕ ರಾಶಿ,ಧನಸ್ಸು ರಾಶಿ, ಕುಂಭ ರಾಶಿ ಮೀನ ರಾಶಿ ಮತ್ತು ಮೇಷ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಮಂಜುನಾಥಯ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment