ಫೆಬ್ರವರಿ 7 ಮಂಗಳವಾರ ಈ 4 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಚಾಮುಂಡೇಶ್ವರಿ ಕೃಪೆಯಿಂದ!

Written by Anand raj

Published on:

ನಾಳೆ ಫೆಬ್ರವರಿ 7ನೇ ತಾರೀಕು ಭಯಂಕರವಾದ ಮಂಗಳವಾರ. ನಾಳೆಯಿಂದ ತಾಯಿ ಚಾಮುಂಡೇಶ್ವರಿ ಕೃಪೆಯೂ ಈ ರಾಶಿಯವರಿಗೆ ಸಿಗುತ್ತಿರುವುದರಿಂದ ಇವರ ಜೀವನದಲ್ಲಿ ಅರೋಗ್ಯ ಯಶಸ್ಸು ಐಶ್ವರ್ಯವನ್ನು ಕಂಡುಕೊಳ್ಳಲಿದ್ದಾರೆ. ಈ 4 ರಾಶಿಯವರಿಗೆ ಬಾರಿ ಅದೃಷ್ಟ ಬರುತ್ತದೆ. ಮುಟ್ಟಿದ್ದೆಲ್ಲ ಚಿನ್ನ ಆಗುತ್ತದೆ. ಇನ್ನು ಈ ರಾಶಿಯಲ್ಲಿ ಜನಿಸಿದವರ ಜೀವನದಲ್ಲಿ ಉತ್ತಮ ಬದಲಾವಣೆಗಳು ಆಗುತ್ತದೆ. ಇಷ್ಟು ದಿನಗಳಿಂದ ಇವರು ಮಾಡುವ ಕೆಲಸಕಾರ್ಯಗಳಲ್ಲಿ ಇರುವ ಅಡೆತಡೆಗಳು ಚಾಮುಂಡೇಶ್ವರಿ ಅನುಗ್ರಹದಿಂದ ದೂರ ಆಗುತ್ತದೆ. ಇವರಿಗೆ ಶುಭದಿನಗಳು ಪ್ರಾರಂಭವಾಗಲಿದೆ. ದೊಡ್ಡ ದೊಡ್ಡ ಯೋಜನೆಗಳಲ್ಲಿ ಕೆಲಸ ಮಾಡುವ ಅವಕಾಶ ಇವರಿಗೆ ಸಿಗುತ್ತದೆ.

ಇವರು ಕಷ್ಟಪಟ್ಟು ಪರಿಶ್ರಮದಿಂದ ಕೆಲಸ ಮಾಡಿದರೆ ಉತ್ತಮ ಪ್ರಗತಿಯನ್ನು ಕಾಣುತ್ತಾರೆ ಹಾಗೂ ಒಳ್ಳೆಯ ಹೆಸರನ್ನು ಗಳಿಸುತ್ತಾರೆ. ವ್ಯಾಪಾರ ವ್ಯವಹಾರ ಮಾಡುವವರಿಗೆ ಉತ್ತಮವಾದ ಉದ್ಯೋಗದಲ್ಲಿ ಸ್ವಂತವಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಇದರಿಂದಾಗಿ ಮುಂಬರುವ ದಿನಗಳಲ್ಲಿ ಉತ್ತಮ ಫಲಿತಾಂಶವು ದೊರೆಯುತ್ತದೆ ಮತ್ತು ನಿಮ್ಮ ಆದಾಯ ಹೆಚ್ಚಾಗುತ್ತದೆ.ಹೊಸ ಉದ್ಯಾಮ ಪ್ರಾರಂಭ ಮಾಡಲು ಹೊಸ ತಂತ್ರಜ್ಞಾನ ಅಳವಡಿಕೆ ಮಾಡಲು ಕೂಡ ಒಳ್ಳೆಯ ಸಮಯ ಆಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹೆಚ್ಚಿನ ಲಾಭವನ್ನು ಗಳಿಸಿಕೊಳ್ಳಬಹುದು ಹಾಗೂ ಉದ್ಯೋಗದಲ್ಲಿ ಉನ್ನತ ಅಧಿಕಾರಿಗಳ ಜೊತೆಗೆ ವಿನಾಯಾ ಹಾಗೂ ತಾಳ್ಮೆಯಿಂದ ನಡೆದುಕೊಳ್ಳುವುದರಿಂದ ನೀವು ನಿಷ್ಠೆಯಿಂದ ನಿರ್ವಹಿಸುವ ಕೆಲಸವನ್ನು ಮೆಚ್ಚಿಕೊಂಡು ಒಳ್ಳೆಯ ಹೆಸರನ್ನು ಪಡೆಯುತ್ತಿರ.ಉನ್ನತ ಸ್ಥಾನಕ್ಕೆ ಬಡ್ತಿ ಹೊಂದುತ್ತಿರ. ಒತ್ತಡದ ಸಮಯದಲ್ಲಿ ತಕ್ಷಣದ ನಿರ್ಧಾರವನ್ನು ತೆಗೆದುಕೊಳ್ಳಬೇಡಿ. ತುಂಬಾ ಆಲೋಚನೆ ಮಾಡುವುದು ಬಹಳಷ್ಟು ಒಳ್ಳೆಯದು ಹಾಗೂ ಸ್ವಂತ ನಿರ್ಣಯಗಳನ್ನು ಕೈಗೊಳ್ಳುವುದು ಉತ್ತಮ.

ಕುಟುಂಬದವರ ಜೊತೆಗೆ ಮತ್ತು ಗೆಳೆಯರ ಜೊತೆಗೆ ಮುಕ್ತವಾಗಿ ಮಾತನಾಡುವುದರಿಂದ ನಿಮಗೆ ಇರುವ ಸಮಸ್ಯೆಗಳು ದೂರ ಆಗುತ್ತದೆ.ಹಣಕಾಸಿಗೆ ಸಂಬಂಧಿಸಿದಂತೆ ಎಲ್ಲಾ ಸಮಸ್ಸೆಗಳು ದೂರ ಆಗುತ್ತದೆ. ಆರ್ಥಿಕವಾಗಿ ಸಾಕಷ್ಟು ಧನ ಲಾಭವನ್ನು ಪಡೆದುಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಭವಿಷ್ಯದಲ್ಲಿ ಯಾವುದೇ ರೀತಿಯ ತಪ್ಪು ಆಗದಂತೆ ನೋಡಿಕೊಳ್ಳಬೇಕು.ಹಿರಿಯರ ಆರೋಗ್ಯದ ಕಡೆ ಹೆಚ್ಚಿನ ಗಮನವನ್ನು ಕೊಡಬೇಕು. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ ರಾಶಿಗಳು ಯಾವುವು ಎಂದರೆ ಮೇಷ ರಾಶಿ ಸಿಂಹ ರಾಶಿ ಕಟಕ ರಾಶಿ ಮತ್ತು ಕುಂಭ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಚಾಮುಂಡೇಶ್ವರಿ ನಮಃ ಎಂದು ಕಾಮೆಂಟ್ ಮಾಡಿ.

Related Post

Leave a Comment