ಮೇ 2 ಮಂಗಳವಾರ 3 ರಾಶಿಯವರಿಗೆ ಬಾರಿ ಅದೃಷ್ಟ ಬರಲಿದೆ ದುಡ್ಡಿನ ಸುರಿಮಳೆಯೇ ಸುರಿಯುತ್ತದೆ ರಾಜಯೋಗ ಗಜಕೇಸರಿ ಯೋಗ ಗುರುಬಲ!

Written by Anand raj

Published on:

ಇಂದು ಮೇ 2ನೇ ತಾರೀಕು ಬಹಳ ವಿಶೇಷ ಮತ್ತು ಭಯಂಕರವಾದ ಮಂಗಳವಾರ. ಇಂದಿನಿಂದ ಈ 3 ರಾಶಿಯವರಿಗೆ ಚಾಮುಂಡೇಶ್ವರಿ ತಾಯಿಯ ಕೃಪೆ ದೊರೆಯಲಿದೆ. ರಾಶಿಚಕ್ರದಲ್ಲಿ ಉಂಟಾಗುವ ಬದಲಾವಣೆಯಿಂದಗಿ ಕೆಲವೊಂದು ರಾಶಿಯವರಿಗೆ ಅದೃಷ್ಟ ಕೂಡಿಬರಲಿದೆ ಹಾಗೂ ವಿಶೇಷವಾದ ಬದಲಾವಣೆ ಕಂಡುಬರುತ್ತದೆ. ರಾಶಿಚಕ್ರದ ಬದಲಾವಣೆಯಿಂದ ಮನುಷ್ಯನ ಜೀವನದಲ್ಲಿ ಬದಲಾವಣೆಯಾಗುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಕೂಡ ಏರುಪೇರು ಅದರೆ ಅದಕ್ಕೆ ಕಾರಣ ಗ್ರಹಗತಿಗಳ ಬದಲಾವಣೆಯಾಗಿರುತ್ತದೆ.

ಇದರಿಂದ ಕೆಲವು ರಾಶಿಗಳಿಗೆ ಒಳ್ಳೆಯದಾಗುತ್ತದೆ ಹಾಗೂ ಕೆಟ್ಟದ್ದು ಕೂಡ ಆಗುತ್ತದೆ. ಇನ್ನು ಈ ರಾಶಿಚಕ್ರದಲ್ಲಿ ಬದಲಾವಣೆ ಪರಿಣಾಮದಿಂದ ಈ ರಾಶಿಯವರು ಬಹಳ ಅದೃಷ್ಟವಂತರಾಗಿರುತ್ತರೆ.

ರಾಶಿ ಚಕ್ರದ ಬದಲಾವಣೆಯಿಂದ ಈ ರಾಶಿಯವರು ಅಂದುಕೊಂಡ ಕೆಲಸ ನೆರವೇರಲಿದೆ. ಈ ರಾಶಿಯವರು ಜಮೀನು ವಿಚಾರದಲ್ಲಿ ಗೆಲುವನ್ನು ಸಾದಿಸುತ್ತಾರೆ ಮತ್ತು ಹೊಸ ಭೂಮಿಯನ್ನು ಖರೀದಿಸುತ್ತಾರೆ.ಮಾಡುವ ಎಲ್ಲಾ ಕೆಲಸದಲ್ಲೂ ಒಳ್ಳೆಯ ಲಾಭ ಸಿಗಲಿದೆ. ದುರ್ಗಾ ದೇವಿ ಕೃಪೆ ನಿಮ್ಮ ಮೇಲೆ ಇರುವುದರಿಂದ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.

ಮನೆಯಲ್ಲಿರುವ ಕೌಟುಂಬಿಕ ಕಷ್ಟಗಳು ನಿವಾರಣೆಯಾಗಿ ಸುಖ ಶಾಂತಿ ನೆಮ್ಮದಿ ನೆಲೆಸಿರುತ್ತದೆ.ಇನ್ನು 5 ವರ್ಷಗಳ ಕಾಲ ನಿಮ್ಮ ಕೈಯಲ್ಲಿ ಹಣ ಓಡಾಡುತ್ತದೆ.ಯಾವುದೇ ಕಾರಣಕ್ಕೂ ಹಾಳು ಮಾಡಿಕೊಳ್ಳಬೇಡಿ.ಬಂದ ಹಣವನ್ನು ಎಲ್ಲಾದರೂ ಹೂಡಿಕೆ ಮಾಡಿ. ಇನ್ನಷ್ಟು ಲಾಭವನ್ನು ನಿಮ್ಮದಾಗಿಸಿಕೊಳ್ಳಿ. ಕೆಲಸ ಸಿಗದ ನಿರುದ್ಯೋಗಿಗಳಿಗೆ ಒಳ್ಳೆಯ ಸರ್ಕಾರಿ ಕೆಲಸ ಸಿಗುವ ಸಾಧ್ಯತೆ ಇದೆ. ಇದನ್ನು ಶ್ರಮಪಟ್ಟು ಪ್ರಯತ್ನ ಮಾಡಿ. ಇದು ನಿಮ್ಮ ಸ್ನೇಹಿತರಿಂದ ನಿಮಗೆ ಬಹಳ ಸಹಾಯವಾಗುತ್ತಾದೆ.

ಆ ಸಹಾಯವನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ. ಇನ್ನು ದೂರ ಪ್ರಯಾಣವನ್ನು ಮಾಡಬೇಕು ಎಂದು ಅಂದುಕೊಂಡಿದ್ದರೆ ಈ ಸಮಯ ಬಹಳ ಒಳ್ಳೆಯದು ಮತ್ತು ಆರೋಗ್ಯದ ವಿಚಾರದಲ್ಲಿಜಾಗ್ರತೆಯನ್ನು ವಹಿಸಬೇಕು.ಕಂಕಣ ಭಾಗ್ಯ ಕೂಡಿ ಬರದೇ ಇರುವವರಿಗೆ ಕಂಕಣ ಭಾಗ್ಯ ಕೂಡಿ ಬರುತ್ತದೆ.ದಾಂಪತ್ಯ ಜೀವನ ಚೆನ್ನಾಗಿ ಇರಲಿದೆ.ಬಡವರಿಗೆ ನಿಮಗೆ ಕೈಲಾದಷ್ಟು ಸಹಾಯ ಮಾಡಿದರೆ ನಿಮಗೆ ಶಿವ ಪಾರ್ವತಿ ಆಶೀರ್ವಾದ ಸಿಗುತ್ತದೆ.ಹಾಗಾದರೆ ಆ 3 ರಾಶಿಗಳು ಯಾವುದು ಎಂದರೆ,ಮಿಥುನ ರಾಶಿ,ಕನ್ಯಾ ರಾಶಿ ಮತ್ತು ತುಲಾ ರಾಶಿ.ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಭಕ್ತಿಯಿಂದ ಓಂ ಚಾಮುಂಡೇಶ್ವರಿ ನಮಃ ಎಂದು ಕಾಮೆಂಟ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment