11 ದಿನ ತಿಂದರೆ ಸಾಕು ಜೀವನ ಪರ್ಯಂತ ಕೈಕಾಲು ಸೊಂಟ ಮಂಡಿ, ಜಾಯಿಂಟ್ ಪೇನ್, ಥೈರಾಯಿಡ್, ಬಿಪಿ ಸಮಸ್ಯೆ ,ಹೃದಯದ ಸಮಸ್ಯೆ, ಕೂದಲು ಚರ್ಮ ಸಮಸ್ಯೆ

Written by Anand raj

Published on:

ಈ ಬೀಜವನ್ನು 11 ದಿನ ತಿಂದರೆ ಸಾಕು ನಿಮ್ಮ ಕಾಯಿಲೆಗಳೆಲ್ಲ ಕಡಿಮೆಯಾಗುತ್ತದೆ. ನಿಮ್ಮ ದೇಹದಲ್ಲಿರುವ ಮಂಡಿ ನೋವು ಸೊಂಟ ನೋವು ಜೋಯಿಂಟ್ ಪೇನ್ ಥೈರಾಯಿಡ್ ಬಿಪಿ ಸಮಸ್ಯೆ ಹೃದಯದ ಸಮಸ್ಯೆ ಕೂದಲ ಸಮಸ್ಯೆ, ಚರ್ಮದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಆ ಬೀಜ ಯಾವುದೆಂದರೆ ಸೂರ್ಯಕಾಂತಿ ಬೀಜ. ಸೂರ್ಯಕಾಂತಿ ಬೀಜದಲ್ಲಿ ವಿಟಮಿನ್ಸ್ ಮಿನರಲ್ಸ್ , ವಿಟಮಿನ್ ಇ ವಿಟಮಿನ್ ಬಿ1, ವಿಟಮಿನ್ ಬಿ6 ಐರನ್, ಕಾಪರ್, ಝೀಕ್ ಹೀಗೆ ತುಂಬಾನೇ ವಿಟಮಿನ್ಸ್ ಇದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸೂರ್ಯಕಾಂತಿ ಬೀಜವನ್ನು ಸೇವಿಸುವುದರಿಂದ ಕೈ ಕಾಲು ನೋವು ಸೊಂಟ ನೋವು, ಬೆನ್ನು ನೋವು ಮಂಡಿ ನೋವು ಈ ರೀತಿಯ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತದೆ.ಈ ಸೂರ್ಯಕಾಂತಿ ಬೀಜವನ್ನು ರಾತ್ರಿ ಮಲಗುವಾಗ ನೀರಿನಲ್ಲಿ ನೆನೆಸಿಡಬೇಕು ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ನೀವು ಇದನ್ನು ತಿನ್ನಬೇಕು. ಅರ್ಧಗಂಟೆಯ ನಂತರ ತಿಂಡಿಯನ್ನು ತಿನ್ನಬಹುದು.

ಇನ್ನು ಇನ್ನು ಸೂರ್ಯಕಾಂತಿ ಬೀಜಕ್ಕೆ ತುಪ್ಪ ಹಾಕಿ ಚೆನ್ನಾಗಿ ಫ್ರೈ ಮಾಡಿ ಇದನ್ನು 30 ಗ್ರಾಂ ಅಷ್ಟು ತಿನ್ನಬೇಕಾಗುತ್ತದೆ. ಸೂರ್ಯಕಾಂತಿ ಬೀಜ ಥೈರಾಯಿಡ್ ಗೂ ತುಂಬಾನೆ ಒಳ್ಳೆಯದು. ಇದರಲ್ಲಿರುವ ಸೆಲೆನಿಯಮ್ ಅಂಶ ಥೈರಾಯಿಡ್ ಲೆವೆಲ್ ಅನ್ನು ಮೇಂಟೈನ್ ಮಾಡುತ್ತದೆ. ಥೈರಾಯ್ಡ್ ಸಮಸ್ಯೆ ಇರುವವರು ಸಂಜೆ ಟೀ ಕುಡಿಯುವ ಸಮಯದಲ್ಲಿ 30 ಗ್ರಾಂ ಅಷ್ಟು ತಿನ್ನಬೇಕು.

ಸೂರ್ಯಕಾಂತಿಯಲ್ಲಿ ಮೆಗ್ನೀಷಿಯಂ ಜಾಸ್ತಿ ಇರುವುದರಿಂದ ಹೃದಯ ಸಂಬಂಧಿಸಿದ ಕಾಯಿಲೆಗಳನ್ನು ತುಂಬಾನೇ ಕಡಿಮೆ ಮಾಡುತ್ತದೆ. ಇನ್ನು ಸೂರ್ಯಕಾಂತಿ ಬೀಜವನ್ನು ತಿನ್ನುತ್ತಾ ಬಂದರೆ ಕೂದಲಿನ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಮತ್ತು ಚರ್ಮದ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು. ಕೂದಲ ಕಾಂತಿಯನ್ನು ಹೆಚ್ಚಿಸಲು ಮತ್ತು ಚರ್ಮದ ಕಾಂತಿಯನ್ನು ಹೆಚ್ಚಿಸಲು ರಾತ್ರಿ ಮಲಗುವ ಮೊದಲು ಒಂದು ಚಮಚ ತಿಂದು ಒಂದು ಲೋಟ ಹಾಲು ಕುಡಿದರೆ ಒಳ್ಳೆಯದು. ಅಷ್ಟೇ ಅಲ್ಲದೆ ಸೂರ್ಯಕಾಂತಿ ಸೇವನೆಯಿಂದ ಮೆಮೊರಿ ಪವರ್ ಕೂಡ ಚೆನ್ನಾಗಿರುತ್ತದೆ. ಆದಷ್ಟು ಪ್ರತಿಯೊಬ್ಬರೂ ಸೂರ್ಯಕಾಂತಿ ಬೀಜವನ್ನು ಸೇವಿಸಿದರೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment