ವಾಸ್ತುಶಾಸ್ತ್ರದಲ್ಲಿ ಉಳಿತಾಯವಾದ ಹಣವನ್ನು ಮತ್ತು ಇತರ ಧನ ಸಂಪತ್ತನ್ನು ಭದ್ರಾಪಡಿಸಲು ಒಂದು ಪ್ರದೇಶವನ್ನು ಮೀಸಲಾಗಿಡಬೇಕು ಎಂದು ಹೇಳಲಾಗಿದೆ. ಇನ್ನು ಆ ಪ್ರದೇಶದಲ್ಲಿ ಈ ಎಲ್ಲಾ ಸಂಪತ್ತನ್ನು ಭದ್ರ ಪಡಿಸಿ ಕೊಳ್ಳುತ್ತೇವೇ. ಯಜಮಾನ ಎಲ್ಲಿ ಮಲಗುತ್ತಾನೋ ದಕ್ಷಿಣಕ್ಕೆ ನೋಡುವಂತೆ ಅಂದರೆ ನೀವು ಉತ್ತರಭೀಮುಖವಾಗಿ ಬಿರುವನ್ನು ತೆಗೆಯುವಂತೆ ಬೀರನ್ನು ಇಟ್ಟುಕೊಳ್ಳಬೇಕು ಎಂದು ಶಾಸ್ತ್ರ ಹೇಳುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕುಬೇರ ಸ್ಥಾನ ಉತ್ತರ ಸ್ಥಾನ. ಆದ್ದರಿಂದ ವಾಯುವ್ಯ ದಿಕ್ಕಿನಲ್ಲಿ ಬೀರುವನ್ನು ಇಟ್ಟುಕೊಳ್ಳುವುದರಿಂದ ಶ್ರೀ ಮಹಾಲಕ್ಷ್ಮಿಯ ಕೃಪೆ ಉಂಟಾಗುತ್ತದೆ. ಒಂದು ವೇಳೆ ನೀವು ಪೂರ್ವದ ಗೋಡೆಗೆ ಇಡುವುದರಿಂದ ಲಕ್ಷ್ಮಿ ಚಂಚಲತೆಗೆ ಒಳಗಾಗುತ್ತಾಳೆ. ಅದರಿಂದ ದಕ್ಷಿಣ ನೈರುತ್ಯದಲ್ಲಿ ಈ ಬೀರು ಇಟ್ಟುಕೊಳ್ಳುವುದರಿಂದ ಧನ ಲಕ್ಷಣಗಳು ಉಂಟಾಗಿ ಶ್ರೀ ಮಹಾಲಕ್ಷ್ಮಿ ಮನೆಗೆ ಪ್ರವೇಶ ಮಾಡುತ್ತಾಳೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಬೀರುವಿನ ಅಕ್ಕಪಕ್ಕದಲ್ಲಿ ಕಸ ಕಡ್ಡಿಯನ್ನು ಇಡಬಾರದು. ಆದಷ್ಟು ಶುಭ್ರವಾಗಿ ಇರುವಂತೆ ನೋಡಿಕೊಳ್ಳಬೇಕು. ಬಿರುದಿನ ಮೇಲೆ ಆದಷ್ಟು ಯಾವುದೇ ವಸ್ತುಗಳನ್ನು ಇಡಬೇಡಿ. ಇನ್ನು ತಪ್ಪದೇ ಪ್ರತಿ ಶುಕ್ರವಾರ ಶ್ರೀ ಮಹಾಲಕ್ಷ್ಮಿ ಪೂಜೆಯನ್ನು ಮಾಡಬೇಕು. ನಂತರ ಧನ ಸಂಪತ್ತನ್ನು ನೀವು ಭದ್ರಪಡಿಸಿದ ಬೀರುವನ್ನು ಕೂಡ ಪೂಜೆ ಮಾಡುವುದನ್ನು ಮರೆಯಬೇಡಿ. ಹೀಗಾಗಿ ಮನೆಯಲ್ಲಿ ಶ್ರೀಮಹಾಲಕ್ಷ್ಮಿ ದೇವಿಯನ್ನು ಪೂಜಿಸಿದಾಗ ತಪ್ಪದೇ ಸಾಧ್ಯವಾದಷ್ಟು ತೆಂಗಿನ ಕಾಯಿಯನ್ನು ಒಡೆದು ನೈವೇದ್ಯ ಸಲ್ಲಿಸಬೇಕು.ಆದ್ದರಿಂದ ಮನೆಯಲ್ಲಿ ಬೀರುವನ್ನು ಇಡಬೇಕಾದರೆ ಯಾವ ದಿಕ್ಕಿನಲ್ಲಿ ಇಟ್ಟರೆ ಒಳ್ಳೆಯದು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು.