ಮೊಸರು ಒಂದು ಚಮಚ ಚಳಿಗಾಲದಲ್ಲಿ ಹೀಗೆ ಸೇರಿಸಿ ನೋಡಿ!

Written by Anand raj

Published on:

ಕೆಲವರು ಎಷ್ಟು ಬಾರಿ ಊಟ ಮಾಡಿದರು ದಪ್ಪ ಆಗುವುದಿಲ್ಲ ಎಂದು ಕಂಪ್ಲೀಟ್ ಹೇಳುತ್ತಾರೆ.ಇನ್ನು ಕೆಲವರು ಮಸಾಲೆ ಹಾಕಿದ ಪದಾರ್ಥ ಅಂದರೆ ಎದೆ ಉರಿ ಬರುತ್ತದೆ ಎಂದು ಹೇಳುತ್ತಾರೆ. ಇದಕ್ಕೆಲ್ಲ ಉತ್ತರ ಒಂದು ಕಪ್ಪು ಮೊಸರಿನಲ್ಲಿ ಇದೆ. ಏಕೆಂದರೆ ಮೊಸರಿನಿಂದ ತಯಾರು ಮಾಡುವ ಮಜ್ಜಿಗೆ ಕೂಡ ಆಹಾರ ಪದ್ಧತಿಯಲ್ಲಿ ಸಾಕಷ್ಟು ಸಮತೋಲನ ತಂದುಕೊಡುತ್ತದೆ.ಊಟ ಅದ ನಂತರದಲ್ಲಿ ಕೆಲವೊಂದು ಆಗುವ ಅಡ್ಡಪರಿಣಾಮವನ್ನು ಇದು ತಡೆದು ಹಾಕುತ್ತದೆ.ನೀವು ಸಾಧ್ಯವಾದರೆ ಪ್ರತಿದಿನ ಮದ್ಯಾಹ್ನ ಮತ್ತು ರಾತ್ರಿ ಊಟ ಮಾಡಿದ ನಂತರ ಒಂದು ಕಪ್ಪು ಮೊಸರನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇದರಿಂದ ನಿಮ್ಮ ಮನಸ್ಸಿಗೆ ಸಾಕಷ್ಟು ಸಮಾಧಾನ ಸಿಗುತ್ತದೆ ಮತ್ತು ಊಟ ಮಾಡಿದ ಪರಿಣಾಮ ಸಾಕಷ್ಟು ಅರೋಗ್ಯದಿಂದ ಕುಡಿರುತ್ತದೆ.ಹಾಗಾದರೆ ಊಟ ಮಾಡಿದ ನಂತರ ಒಂದು ಕಪ್ಪು ಮೊಸರು ಸೇವನೆ ಮಾಡುವುದರಿಂದ ನಿಮಗೆ ಯಾವೆಲ್ಲಾ ಅರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂದು ತಿಳಿದುಕೊಳ್ಳೋಣ ಬನ್ನಿ.

1, ಮಸಾಲೆ ಪದಾರ್ಥ ಹಾಕಿದ ಅಡುಗೆಯನ್ನು ಸೇವನೆ ಮಾಡಿದ ನಂತರ ಸ್ವಲ್ಪ ಹೊತ್ತು ಕಳೆದ ನಂತರ ಅದು ಎದೆಯಲ್ಲಿ ಉರಿ ಕಂಡು ಬರುತ್ತದೆ.ಹಾಗಾಗಿ ಊಟ ಮಾಡಿದ ಮೇಲೆ ಮೊಸರು ಸೇವನೆ ಮಾಡುವುದು ಬಹಳ ಒಳ್ಳೆಯದು.2, ಮೊಸರು ಒಂದು ಪ್ರೊಬಯೋಟಿಕ್ ಆಹಾರ ಪದಾರ್ಥ ಇದು ವಿಟಮಿನ್ ಬಿ 12 ಅಂಶವನ್ನು ಒಳಗೊಂಡಿದೆ ಕರುಳಿನ ಭಾಗದಲ್ಲಿ ಅತ್ಯುತ್ತಮ ಮತ್ತು ದೇಹಕ್ಕೆ ಅನುಕೂಲಕರಿಯಾಗಿ ಅದ ಬ್ಯಾಕ್ಟೇರಿಯಾ ಬೆಳವಣಿಗೆಯನ್ನು ಮಾಡುವಲ್ಲಿ ಇದು ಸಹಾಯ ಮಾಡುತ್ತಾದೆ.ಇದರಿಂದ ಜೀರ್ಣ ಕ್ರಿಯೆ ಚೆನ್ನಾಗಿ ಇರುತ್ತಾದೆ.

3, ಮೊಸರು ಸೇವನೆ ಮಾಡುವುದರಿಂದ ಮಲಬದ್ಧತೆ ಸಮಸ್ಸೆ ನಿವಾರಣೆ ಆಗುತ್ತದೆ ಮತ್ತು ದೇಹದಲ್ಲಿ ಆಹಾರ ಚೆನ್ನಾಗಿ ಜೀರ್ಣ ಆಗುತ್ತದೆ.4, ಮೊಸರು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ ಅದು ಹಲವಾರು ಆರೋಗ್ಯಕರ ಕೆಲಸವನ್ನು ಮಾಡುತ್ತದೆ.5,ಒಂದು ವೇಳೆ ಸಿಹಿ ಪದಾರ್ಥ ತಿಂದ ಸಂದರ್ಭದಲ್ಲಿ ಅಥವಾ ಊಟ ಮಾಡಿದ ನಂತರ ಒಂದು ಕಪ್ಪು ಮೊಸರನ್ನು ಚಿಟಿಕೆ ಉಪ್ಪು ಹಾಕಿ ಸೇವನೆ ಮಾಡಬಹುದು.ಪ್ರತಿದಿನ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ಕೂಡ ನಿಮ್ಮ ಆರೋಗ್ಯಕ್ಕೆ ಸಾಕಷ್ಟು ಅನುಕೂಲ ಇದೆ.ಸಲಾಡ್ ಜೊತೆ ಮಿಶ್ರಣ ಮಾಡು ಸೇವನೆ ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment