ಹಿಂದಿನ ಕಾಲದ ಪರಿಹಾರ ಇದು ರಾತ್ರಿ ಮಲಗುವ ಮೊದಲು ಮಾಡಿದರೆ ರೋಗ, ಆಸ್ಪತ್ರೆಯಿಂದ ದೂರ ಉಳಿಯಬಹುದು

Written by Anand raj

Published on:

ದೈನಂದಿನ ಆರೈಕೆ ಕೇವಲ ಮುಖ ಕೂದಲು ದೇಹ ಮತ್ತು ಉಗುರುಗಳಿಗೆ ಸೀಮಿತ ಆಗಿದೆ.ಇನ್ನು ಹೆಚ್ಚಿನ ಅವರು ಪಾದಗಳ ಅರೈಕೆ ಬಗ್ಗೆ ಅಷ್ಟಾಗಿ ಕಾಳಜಿ ಮಾಡುವುದಿಲ್ಲ.ಅದರೆ ದೇಹದ ಇತರೆ ಭಾಗಗಳಷ್ಟೇ ಮಹತ್ವವನ್ನು ಪಾದಗಳಿಗೂ ನೀಡಬೇಕು.ಏಕೆಂದರೆ ಇದು ಪೂರ್ತಿ ದೇಹವನ್ನು ಆರೋಗ್ಯವಾಗಿ ಇಡುತ್ತದೆ. ಮಲಗುವ ಮುನ್ನ ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದರೆ ಸಾಕು. ಆದ್ದರಿಂದ ದೊರೆಯುವ ಅರೋಗ್ಯ ಲಾಭಗಳ ಬಗ್ಗೆ ನೀವು ಊಹಿಸಲು ಸಾಧ್ಯವಿಲ್ಲ. ಏಕೆಂದರೆ ಇದರ ಪ್ರಯೋಜನಗಳು ತುಂಬಾನೇ ಇದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಪಾದಗಳಿಗೆ ಎಣ್ಣೆಹಚ್ಚಿ ಮಸಾಜ್ ಮಾಡುವುದರಿಂದ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.ನಿಮ್ಮ ಪಾದವನ್ನು ಆರೋಗ್ಯವಾಗಿ ಇಡಲು ನೀವು ಮಲಗುವ ಮುನ್ನ ಯಾವುದೇ ಎಣ್ಣೆಯಿಂದ ಮಾಸಜ್ ಮಾಡಿದರೆ ಸಾಕು. ಇದರಿಂದ ಪೂರ್ತಿ ದೇಹದಲ್ಲಿ ರಕ್ತಪರಿಚಲನೆ ಚೆನ್ನಾಗಿ ಆಗುತ್ತದೆ.2, ಮಲಗುವ ಮುನ್ನ ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದ ನಿದ್ರೆ ಚೆನ್ನಾಗಿ ಬರುತ್ತದೆ.ಇದರಿಂದ ಒತ್ತಡ ನಿವಾರಣೆ ಆಗುತ್ತದೆ.

3, ಎಣ್ಣೆ ಮಾಸಜ್ ಮಾಡುವುದರಿಂದ ಕಾಲಿನ ಉರಿಯುತವನ್ನು ನಿವಾರಣೆ ಮಾಡುತ್ತದೆ ಮತ್ತು ಪಾದದಲ್ಲಿ ಯಾವುದೇ ಒತ್ತಡ ನೋವು ಇದ್ದರು ನಿವಾರಣೆ ಆಗುತ್ತದೆ.4, ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡುವುದರಿಂದ ಋತುಸ್ರವ ನೋವನ್ನು ಕಡಿಮೆ ಮಾಡುತ್ತದೆ.5,ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದರೆ ಪಾದಗಳ ನೋವು ಮತ್ತು ಉರಿಯನ್ನು ಕಡಿಮೆ ಮಾಡುತ್ತದೆ.6,ಪಾದಗಳಿಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿದರೆ ಕಣ್ಣಿನ ಅರೋಗ್ಯಕ್ಕೂ ಕೂಡ ಉತ್ತಮ.ಮಲಗುವ ಮೊದಲು ಪಾದವನ್ನು ಚೆನ್ನಾಗಿ ತೊಳೆಯಿರಿ ನಂತರ ಹಾಸಿಗೆ ಮೇಲೆ ಕುಳಿತು ಎಣ್ಣೆಯನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಕನಿಷ್ಠ 5 ರಿಂದ 10 ನಿಮಿಷ ಮಸಾಜ್ ಮಾಡಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment