ಇಂದು ಮೌನಿ ಅಮಾವಾಸ್ಯೆ ಕಾಳಸರ್ಪ ದೋಷ ಅದೃಷ್ಟ ವೃದ್ಧಿ ಮತ್ತು ಆರ್ಥಿಕ ಸಂಕಷ್ಟ ನಿವಾರಣೆಗೆ ಈ ಸಣ್ಣ ಪರಿಹಾರಗಳನ್ನು ಮಾಡಿಕೊಳ್ಳಿ!

Written by Anand raj

Published on:

ಈ ಭಾರಿ ಬಂದಿರುವ ಮಾಘಶಿರ ಪುಷ್ಯಾ ನಕ್ಷತ್ರದಲ್ಲಿ ಬಂದಿರುವ ಅಮಾವಾಸ್ಯೆಯನ್ನು ಮೌನಿ ಅಮಾವಾಸ್ಯೆ ಎಂದು ಕರೆಯುತ್ತೇವೆ.ಈ ಮೌನಿ ಅಮಾವಾಸ್ಯೆಯಂದು ಕೆಲವೊಂದು ಪರಿಹಾರವನ್ನು ಮನೆಯಲ್ಲಿ ಮಾಡಿಕೊಳ್ಳಬಹುದು. ಕೆಲವರಿಗೆ ಜಾತಕದಲ್ಲಿ ಕಾಳಸರ್ಪದೋಷ ಇರುತ್ತದೆ. ಈ ದೋಷ ಇದ್ದಾರೆ ಯಾವುದೇ ಕೆಲಸವನ್ನು ಮಾಡಿದರೂ ಮುಂದುವರೆಯುವುದಕ್ಕೆ ಸಾಧ್ಯವಾಗುವುದಿಲ್ಲ ಏನಾದರು ಅಡೆತಡೆಗಳು ಬಂದೆ ಬರುತ್ತದೆ ಮತ್ತು ಯಶಸ್ಸು ಎನ್ನುವುದು ಇರುವುದಿಲ್ಲ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮನೆಯಲ್ಲಿ ಒಂದು ಪುಟ್ಟ ನಾಗವನ್ನು ತೆಗೆದುಕೊಂಡು ಪ್ರತಿ ಅಮಾವಾಸ್ಯೆ ದಿನ ಪೂಜೆ ಮಾಡಿಕೊಂಡರೆ ಒಳ್ಳೆಯದು.ಬಿಳಿ ಎಕ್ಕದ ಹೂವು ಇಟ್ಟು ಹಾಲಿನ ಅಭಿಷೇಕ ಮಾಡಿದರೆ ಇನ್ನು ಒಳ್ಳೆಯದಾಗುತ್ತದೆ.ಈ ರೀತಿ ಮಾಡಿದರೆ ನಾಗ ಸರ್ಪ ದೋಷದಿಂದ ಮುಕ್ತಿ ಪಡೆಯಬಹುದು.ಮೌನಿ ಅಮಾವಾಸ್ಯೆಯಂದು ತೀರ್ಥ ಕ್ಷೇತ್ರಕ್ಕೆ ಹೋದರೆ ಅಲ್ಲಿ ಸ್ನಾನವನ್ನು ಮಾಡಿಕೊಂಡು ಪೂಜೆಯನ್ನು ಮಾಡಿದರೆ ತುಂಬಾ ಒಳ್ಳೆಯದು.ಕೆಲವರಿಗೆ ತೀರ್ಥ ಕ್ಷೇತ್ರಕ್ಕೆ ಹೋಗಲು ಸಾಧ್ಯ ಆಗುವುದಿಲ್ಲ.ಮನೆಯಲ್ಲಿ ಗಂಗ ಜಲವನ್ನು ನೀರಿಗೆ ಮಿಕ್ಸ್ ಮಾಡಿ ಸ್ನಾನ ಮಾಡಿ ಹಾಗೂ ಶಿವನ ಫೋಟೋ ಮುಂದೆ ತುಪ್ಪದ ದೀಪವನ್ನು ಹಚ್ಚಿದರೆ ಕಾಳ ಸರ್ಪ ದೋಷದಿಂದ ಮುಕ್ತಿ ಸಿಗುತ್ತದೆ.

ಮೌನಿ ಅಮಾವಾಸ್ಯೆಯಂದು ಸಂಜೆ ಸಮಯದಲ್ಲಿ ತುಳಸಿ ಗಿಡದ ಹತ್ತಿರ ದೀಪವನ್ನು ಹಚ್ಚಿ ಪ್ರದಕ್ಷಿಣೆ ಹಾಕಿದರೆ ಒಳ್ಳೆಯದು.ಕಾಳ ಸರ್ಪ ದೋಷ ನಿವಾರಣೆ ಅದರೆ ನಿಮ್ಮ ಜೀವನದಲ್ಲಿ ಯಾವುದೇ ತೊಂದರೆ ಇದ್ದರು ಕೂಡ ನಿವಾರಣೆ ಮಾಡಿಕೊಳ್ಳಬಹುದು.ಈ ಅಮಾವಾಸ್ಯೆ ದಿನ ಮನೆಯ ಈಶನ್ಯ ಮೂಲೆಯಲ್ಲಿ ಮಣ್ಣಿನ ದೀಪಕ್ಕೆ ತುಪ್ಪವನ್ನು ಹಾಕಿ ದೀಪರಾಧನೆ ಮಾಡುವುದರಿಂದ ಕೂಡ ಮನೆಯಲ್ಲಿ ಯಾವುದೇ ರೀತಿ ಕಷ್ಟ ಇದ್ದರು ಕೂಡ ನಿವಾರಣೆ ಆಗುತ್ತದೆ.ಅಮಾವಾಸ್ಯೆ ದಿನ ದೇವಸ್ಥಾನಕ್ಕೆ ಹೋದರೆ ಅಲ್ಲಿ ನವಗ್ರಹ ಪೂಜೆಯನ್ನು ಮಾಡಿಸುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ರೀತಿ ಕಷ್ಟ ಇದ್ದರು ಕೂಡ ಪರಿಹಾರ ಮಾಡಿಕೊಳ್ಳಬಹುದು.ಈ ರೀತಿ ಸಣ್ಣ ಪರಿಹಾರ ಮಾಡಿಕೊಳ್ಳುವುದರಿಂದ ನಿಮ್ಮ ಮನೆಯಲ್ಲಿ ಇರುವ ಸಮಸ್ಸೆಗಳು ನಿವಾರಣೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment