ಈ ಬಾರಿ ಬಂದಿರುವ ಹುಣ್ಣಿಮೆ ತುಂಬಾನೇ ವಿಶೇಷವಾದದ್ದು. ಮನೆಯಲ್ಲಿ ಲಕ್ಷ್ಮಿ ಶಾಶ್ವತವಾಗಿ ನೆಲೆಸಬೇಕು ಎಂದರೆ ಈ ಒಂದು ಚಿಕ್ಕ ಪರಿಹಾರವನ್ನು ಮಾಡಬೇಕು. ಈ ಪೂಜೆಯನ್ನು ಬ್ರಾಹ್ಮೀ ಮುಹೂರ್ತದಲ್ಲಿ ಮಾಡಬೇಕು. ಲಕ್ಷ್ಮಿ ಅಷ್ಟೋತ್ತರ ಹೇಳಿಕೊಂಡು ಕುಂಕುಮಾರ್ಚನೆಯನ್ನು ಮಾಡಿರುತ್ತಿರಿ. ಮಂಗಳಾರತಿ ಆದ ನಂತರ ಈ ಕುಂಕುಮವನ್ನು ಸ್ವಲ್ಪ ತೆಗೆದುಕೊಂಡು ಜೇನುತುಪ್ಪ ಬೆರೆಸಿ ಮಿಕ್ಸ್ ಮಾಡಿ ಸ್ವಸ್ತಿಕ್ ಚಿಹ್ನೆಯನ್ನು ಮುಖ್ಯದ್ವಾರದ ಮೇಲೆ ಬರೆಯಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಈ ಒಂದು ಸ್ವಸ್ತಿಕ್ ಚಿಹ್ನೆಯನ್ನು ವ್ಯಾಪಾರ ಸ್ಥಳದಲ್ಲಿ ಹಾಗೂ ಹಣ ಇಡುವ ಸ್ಥಳದಲ್ಲಿ ಕೂಡ ಮತ್ತು ಪೂಜೆ ಮಾಡುವ ಸ್ಥಳದಲ್ಲಿ ಇಡುವುದರಿಂದ ನಿಮ್ಮ ವ್ಯಾಪಾರವು ಕೂಡ ವೃದ್ಧಿ ಆಗುತ್ತದೆ.ಸ್ವಸ್ತಿಕ್ ಅರ್ಥ ಸ್ವಸ್ತಿ ಎಂದರೆ ಶುಭ, ಕಲ್ಯಾಣ, ಮಂಗಳ ಮತ್ತು ಕ ಎಂದರೆ ಮಾಡುವನು ಅಂದರೆ ಮಂಗಳಕಾರ್ಯವನ್ನು ಮಾಡುವರು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಮನೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯ ಮತ್ತು ಶುಭ ಕಾರ್ಯ ಮಾಡುವ ಮೊದಲು ಈ ಸ್ವಸ್ತಿಶ್ರೀ ಚಿಹ್ನೆ ಬರೆದು ನಂತರ ಪ್ರಾರಂಭ ಮಾಡಬೇಕು.ಇನ್ನು ಸಾಕಾರತ್ಮಕ ಶಕ್ತಿ ಹೆಚ್ಚಿಗೆ ಆಗುವುದಕ್ಕೆ ಮತ್ತು ಮನೆಯಲ್ಲಿ ಇರುವ ವಾಸ್ತು ದೋಷ ನಿವಾರಣೆಗೆ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಪ್ರತಿದಿನ ಮನೆಯಲ್ಲೂ ಪೂಜೆ ಮಾಡುವಾಗ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು ಮತ್ತು ಹಣ ಇಡುವ ಜಾಗಾದಲ್ಲಿ ಇದನ್ನು ಇಡುವುದರಿಂದ ನಿಮ್ಮ ಸಮೃದ್ಧಿ ಹೆಚ್ಚಾಗುತ್ತದೆ. ಮನೆಯ ಬಾಗಿಲ ಮೇಲೆ ಮೊದಲು ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಏಕೆಂದರೆ ಮನೆಯಲ್ಲಿ ಲಕ್ಷ್ಮೀದೇವಿ ಶಾಶ್ವತವಾಗಿ ನೆಲೆಸಬೇಕು ಎಂದರೆ ಈ ರೀತಿ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು.ಸ್ವಸ್ತಿಕ್ ಚಿಹ್ನೆ ಬರೆದು ಎರಡು ಕಡೆ ಎರಡು ಗೆರೆಯನ್ನು ಹಾಕಬೇಕು.ಹುಣ್ಣಿಮೆ ದಿನದಂದು ಕೆಂಪು ಬಣ್ಣದಲ್ಲಿ ಸ್ವಸ್ತಿಕ್ ಚಿಹ್ನೆ ಬರೆದಾಗ ಮನೆಯಲ್ಲೂ ಶುಭ ಆಗುತ್ತದೆ.