ಮನೆಯಲ್ಲಿ ಬೀರುವನ್ನು ಈ ದಿಕ್ಕಿಗೆ ಇಡಬೇಕು!

Written by Anand raj

Published on:

ಪ್ರತಿಯೊಬ್ಬರ ಮನೆಯಲ್ಲಿ ಬೀರು ಇದ್ದೇ ಇರುತ್ತದೆ. ಬೀರು ಎಂದರೆ ಅದರಲ್ಲಿ ಹಣ, ಬಂಗಾರ ಬೆಳ್ಳಿ ಮುಖ್ಯವಾದ ಕಾಗದಪತ್ರಗಳು ಅಷ್ಟೇ ಅಲ್ಲದೆ ಬೆಲೆಬಾಳುವ ಸಾಕಷ್ಟು ವಸ್ತುಗಳನ್ನು ಬೀರುವಿನಲ್ಲಿ ಇಟ್ಟಿರುತ್ತಾರೆ.ಹೀಗಾಗಿ ಬಿರು ಇರುವ ಸ್ಥಳವನ್ನು ನೋಡಿ ಲಕ್ಷ್ಮಿ ಎಷ್ಟು ಜಾಗೃತಿಯಿಂದ ಇದಾಳೆ ಎಂದು.ಆದ್ದರಿಂದ ಬೀರುವನ್ನು ಸರಿಯಾದ ಸ್ಥಳದಲ್ಲಿ ಸರಿಯಾದ ದಿಕ್ಕಿನಲ್ಲಿ ಇಟ್ಟರೆ ಸಾಕು ನಿಮ್ಮ ಮನೆಯಲ್ಲಿ ಲಕ್ಷ್ಮಿ ಸ್ಥಿರವಾಗಿ ನಿಲ್ಲುತ್ತಾಳೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೊದಲು ಬೀರನ್ನು ಯಾವಾಗಲೂ ನೈರುತ್ಯ ದಿಕ್ಕಿನಲ್ಲಿ ಇಡಬೇಕು.ಅಂದರೆ ದಕ್ಷಿಣಕ್ಕೆ ಪೂರ್ವಕ್ಕೆ ಮಧ್ಯದಲ್ಲಿ ಬರುವ ಪ್ರದೇಶವನ್ನು ನೈರುತ್ಯ ಎಂದು ಹೇಳುತ್ತಾರೆ. ಅದರಿಂದ ಬೀರುವನ್ನು ಯಾವಾಗಲೂ ನೈರುತ್ಯ ಮೂಲೆಯಲ್ಲಿ ಇಟ್ಟುಕೊಂಡರೆ ಒಳ್ಳೆಯದು. ಬೀರುವನ್ನು ತೆರೆದಾಗ ಅದು ಉತ್ತರ ಕಡೆಗೆ ನೋಡಬೇಕು.ಬಿರುವನ್ನು ತೆರೆದಾಗ ಸುವಾಸನೆ ಬರಬೇಕು ವರೆತು ಹಳೆಯ ಬಟ್ಟೆಗಳ ವಾಸನೆ ಬರಬಾರದು. ಒಂದು ವೇಳೆ ಇದ್ದರೆ ಲಕ್ಷ್ಮಿ ದೇವಿ ವಾಸ ಮಾಡುವುದಿಲ್ಲ ಹಾಗೂ ಆ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ.

ಬೀರುವಿನಲ್ಲಿ ಮಾಡಬೇಕಾದ ಮುಖ್ಯ ಕೆಲಸವೇನೆಂದರೆ ಒಂದು ಬಿಳಿಯ ಕಾಗದವನ್ನು ತೆಗೆದುಕೊಂಡು ಅದರ ಮೇಲೆ ನೀಲಿ ಬಣ್ಣದಿಂದ ಕುಬೇರನ ರಂಗೋಲಿಯನ್ನು ಹಾಕಿಕೊಂಡು ಇಟ್ಟುಕೊಳ್ಳಬೇಕು.ಇನ್ನು ಶೀಘ್ರವಾದ ಫಲಗಳಿಗೆ ಒಂದು ಬಿಳಿಯ ಕಾಗದ ತೆಗೆದುಕೊಂಡು ಅರಿಶಿಣದಿಂದ ಕುಬೇರ ರಂಗೋಲಿಯನ್ನು ಹಾಕಿ ಅಚ್ಚುಕಟ್ಟಾಗಿ ಆ ಕಾಗದಕ್ಕೆ ನಾಲ್ಕು ಬದಿಯಲ್ಲಿ ಅರಿಶಿಣ ಕುಂಕುಮವನ್ನು ಹಚ್ಚಿ ಕುಬೇರನ ರಂಗೋಲಿಯನ್ನು ಅರಿಶಿಣ-ಕುಂಕುಮ ಪುಷ್ಪಗಳಿಂದ ಅಲಂಕರಿಸಿ ಬೀರುವಿನ ಒಳಗೆ ಇರುವ ಲಾಕರ್ ನ ಗೂಡಿನ ಒಳಗೆ ಇಡಬೇಕು. ಅದರ ಮೇಲೆ ಬಂಗಾರವಾಗಲಿ ಹಣವಾಗಲಿ ಇಡುತ್ತ ಬನ್ನಿ. ಹೀಗೆ ಮಾಡುವುದರಿಂದ ಲಕ್ಷ್ಮಿಯ ಅನುಗ್ರಹದ ಸಂಪೂರ್ಣವಾಗಿ ಪ್ರಾಪ್ತಿಯಾಗುತ್ತದೆ. ದಿನೇ ದಿನೇ ಹಣ ದ್ವಿಗುಣವಾಗಿ ಬರಲಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಬೆಳ್ಳಿ ಬಟ್ಟಲಿನಲ್ಲಿ ಅಥವಾ ತಾಮ್ರ ಬಟ್ಟಲಿನಲ್ಲಿ ಸುಗಂಧ ದ್ರವ್ಯಗಳನ್ನು ಪಚ್ಚ ಕರ್ಪೂರವನ್ನ ಬೆರನ್ನು ಹಾಕಿ ಬೀರುವಿನಲ್ಲಿ ಇಟ್ಟುಬಿಡಿ. ಇವೆಲ್ಲ ಸುಗಂಧ ದ್ರವ್ಯಗಳು ಲಕ್ಷ್ಮಿಗೆ ಪ್ರಿಯಕರವಾದದ್ದು ಎಂದು ಹೇಳಲಾಗುತ್ತದೆ. ವಾಸ್ತುಶಾಸ್ತ್ರದಲ್ಲಿ ಇನ್ನು ಬೀರುವಿನ ಮೇಲೆ ಭಗವಂತನ ಚಿತ್ರಪಟಗಳನ್ನು ಅಂಟಿಸ ಬಾರದು. ಅದರ ಬದಲು ಬೀರುವಿನ ಮೇಲೆ ಒಂದು ಕಡೆ ಶುಭ ಮತ್ತೊಂದು ಕಡೆ ಲಾಭ ಎಂದು ಬರೆದರೆ ಸಾಕು.ಅದರಲ್ಲೂ ಸ್ವಸ್ತಿಕ್ ಚಿಹ್ನೆಯನ್ನು ಬರೆದು ಇಡಬೇಕು.ಹೀಗೆ ನಿಮ್ಮ ಬೀರನ್ನು ನೀವು ಕಾಪಾಡಿಕೊಂಡರೆ ಸಾಕು. ನಿಮ್ಮ ಮನೆಯಲ್ಲಿ ಸಿರಿ ಸಂಪತ್ತು ಅಷ್ಟ ಐಶ್ವರ್ಯ ಬರಲಿದೆ.

Related Post

Leave a Comment