ದೇವರ ಮನೆಯಲ್ಲಿ ಎಷ್ಟು ದೀಪಗಳು ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ದೀಪವನ್ನು ಹಚ್ಚಬಾರದು?

Written by Anand raj

Published on:

ದೇವರ ಮನೆಯಲ್ಲಿ ಎಷ್ಟು ದೀಪಗಳು ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ದೀಪವನ್ನು ಹಚ್ಚಲು ಬಾರದು? ಎಷ್ಟು ಬತ್ತಿಗಳನ್ನು ಹಾಕಿ ದೀಪವನ್ನು ಹಚ್ಚಬೇಕು ದೀಪ ಹಚ್ಚಲು ಯಾವ ಎಣ್ಣೆ ಶ್ರೇಷ್ಠ ಹಾಗೂ ಯಾವ ಯಾವ ದೀಪ ಹಚ್ಚುವುದರಿಂದ ಏನೇನು ಪ್ರಯೋಜನ ಇದೆ ಎಂದು ತಿಳಿದುಕೊಳ್ಳೋಣ ಬನ್ನಿ.(ನಿಮ್ಮ ಜೀವನದ ಏನೇ ಸಮಸ್ಯೆಗಳಿದ್ದರೂ ಅದಕ್ಕೆ ಸೂಕ್ತ ಮಾರ್ಗದರ್ಶನ ಹಾಗೂ ಕೆಲವೊಂದು ಪೂಜಾ ವಿಧಿ ವಿಧಾನಗಳನ್ನು ಅನುಸರಿಸಿ ಶಾಶ್ವತ ಮತ್ತು ಸೂಕ್ತ ಪರಿಹಾರ ಮಾಡಿಕೊಡುತ್ತಾರೆ ಇಂದೇ ಕರೆ ಮಾಡಿ ಪಂಡಿತ್ ತುಳಸಿರಾಮ್ 9916788844)

ದೇವರ ಮನೆಯಲ್ಲಿ ಎಷ್ಟು ದೀಪಗಳು ಹಚ್ಚಬೇಕು ಎಂದರೆ ಎರಡು ಕಂಬಗಳುಳ್ಳ ದೀಪವನ್ನು ಹಚ್ಚಬೇಕು ಇದರ ಜೊತೆ ಒಂದು ಕಾಮಾಕ್ಷಿ ದೀಪ ಹಚ್ಚುವುದು ತುಂಬಾ ಒಳ್ಳೆಯದು ಅಥವಾ ಮಣ್ಣಿನ ದೀಪವನ್ನು ಹಚ್ಚಬಹುದು ಆದರೆ ಯಾವುದೇ ಕಾರಣಕ್ಕೂ ಎರಡು ಕಾಮಾಕ್ಷಿ ದೀಪವನ್ನು ಹಚ್ಚಬಾರದು ಕಾಮಾಕ್ಷಿ ದೀಪದ ಬದಲು ಅಷ್ಟಲಕ್ಷ್ಮಿ ದೀಪವನ್ನು ಸಹ ಹಚ್ಚಬಹುದು ಹಾಗೂ ಯಾವ ದಿಕ್ಕಿಗೆ ಯಾವ ದೀಪವನ್ನು ಹಚ್ಚಬೇಕು ಎಂದು ತಿಳಿದುಕೊಳ್ಳೋಣ ಮೊದಲನೆಯದಾಗಿ ಪೂರ್ವದಿಕ್ಕಿಗೆ ದೀಪವನ್ನು ಹಚ್ಚುವುದರಿಂದ ವಂಶ ವೃದ್ಧಿಯಾಗುತ್ತದೆ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತದೆ..

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

ಮನೆಯಲ್ಲಿ ಸುಖ ಶಾಂತಿ ನೆಮ್ಮದಿಯೂ ನಡೆಸಿರುತ್ತದೆ ಇನ್ನು ಉತ್ತರಕ್ಕೆ ಮುಖಮಾಡಿ ದೀಪವನ್ನು ಹಚ್ಚುವುದರಿಂದ ಆರ್ಥಿಕ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಕಂಕಣಬಲ ಕೂಡಿ ಬರುತ್ತದೆ ಪಶ್ಚಿಮ ದಿಕ್ಕಿಗೆ ದೀಪವನ್ನು ಹಚ್ಚುವುದರಿಂದ ಸಾಲ ಬಾಧೆ ಕಡಿಮೆಯಾಗುತ್ತದೆ ಹಾಗೂ ಯಾವ ದೀಪ ಹಚ್ಚಿದರೆ ಏನು ಪ್ರಯೋಜನ ಎಂದು ತಿಳಿದುಕೊಳ್ಳೋಣ ಮೊದಲನೆಯದಾಗಿ ಕಾಮಾಕ್ಷಿ ದೀಪ ಹಚ್ಚುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಯು ಕಡಿಮೆಯಾಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಇನ್ನು ಕುಬೇರ ದೀಪ ಹಚ್ಚುವುದರಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ ಅದನ್ನು ಉತ್ತರ ದಿಕ್ಕಿಗೆ ಮುಖ ಮಾಡಿ ಹಚ್ಚುವುದರಿಂದ ಹಣಕಾಸು ಆರ್ಥಿಕ ಸ್ಥಿತಿ ಸರಿಯಾಗುತ್ತದೆ.

ಇನ್ನು ಅಖಂಡ ದೀಪಾ ಹಚ್ಚುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ ಇನ್ನು ಉಳಿದಂತೆ ಉಪ್ಪಿನ ದೀಪ ಅಕ್ಕಿ ಹಿಟ್ಟಿನಿಂದ ಮಾಡಿದ ದೀಪ ತೆಂಗಿನಕಾಯಿ ದೀಪ ವಿಳೆದೆಲೆ ದೀಪ ನಿಂಬೆಹಣ್ಣಿನ ಮೇಲೆ ದೀಪ ಹಚ್ಚುವುದು ತುಂಬಾ ಒಳ್ಳೆಯದು ಇನ್ನು ದೀಪಗಳಿಗೆ ಎಷ್ಟು ಬತ್ತಿಯಾಗಿ ದೀಪ ಹಚ್ಚಬೇಕು ಎಂದರೆ ಎರಡು ಬತ್ತಿಗಳನ್ನು ಜೋಡಿ ಮಾಡಿ ದೀಪವನ್ನು ಹಚ್ಚಬೇಕು ಇನ್ನು ಖಾಲಿ ದೀಪಕ್ಕೆ ಎಣ್ಣೆ ಅಥವಾ ತುಪ್ಪವನ್ನು ಹಾಕಿದ ನಂತರ ಬತ್ತಿಯನ್ನು ಹಾಕಿ ದೀಪವನ್ನು ಹಚ್ಚಬೇಕು ಇನ್ನು ದೀಪವನ್ನು ಹಚ್ಚುವಾಗ ಯಾವ ಎಣ್ಣೆ ಬಳಸಬೇಕು ಎಂದರೆ ತುಂಬಾ ಶ್ರೇಷ್ಠವಾದ ದೇಶಿಯ ತುಪ್ಪವನ್ನು ಬಳಸುವುದು ತುಂಬಾ ಉತ್ತಮ ಮತ್ತು ಇಲ್ಲಿನ ಎಣ್ಣೆ ತುಂಬಾ ಶ್ರೇಷ್ಠ ಮತ್ತು ಕೊಬ್ಬರಿ ಎಣ್ಣೆಯಲ್ಲಿ ದೀಪವನ್ನು ಹಚ್ಚಬಹುದು…

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844..

Related Post

Leave a Comment