ಯುಗಾದಿ ಅಮಾವಾಸ್ಯೆಯಂದು ಈ ಚಿಕ್ಕ ಪರಿಹಾರ ಮಾಡಿಕೊಳ್ಳುವುದರಿಂದ ಹಣದ ಸಮಸ್ಸೆ, ಪಿತೃ ದೋಷ, ಸಕಲ ಕಷ್ಟ ಪರಿಹಾರ!

Written by Anand raj

Published on:

ಪಿತ್ರ ದೋಷ ನಿವಾರಣೆಗಾಗಿ ಯುಗಾದಿ ಅಮಾವಾಸ್ಯೆ ದಿನದಂದು ಈ ಒಂದು ಚಿಕ್ಕ ಪರಿಹಾರವನ್ನು ಮಾಡಿಕೊಳ್ಳಬಹುದು. ಜಾತಕದಲ್ಲಿ ಪಿತೃ ದೋಷ ಇದ್ದರೆ ಹಲವಾರು ಸಮಸ್ಯೆಗಳನ್ನು ಜೀವನದಲ್ಲಿ ಎದುರಿಸಬೇಕಾಗುತ್ತದೆ. ಪೂರ್ವಿಕರು ಯಾವ ರೀತಿ ತಪ್ಪು ಮಾಡಿರುತ್ತಾರೋ ಅವರಿಂದ ನಿಮಗೂ ಕೂಡ ದೋಷ ಆಂಟಿಕೊಳ್ಳುತ್ತದೆ.ಇದರಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಕೂಡ ಇರುತ್ತದೆ. ಈ ರೀತಿಯ ಸಮಸ್ಯೆಗೆ ಈ ಒಂದು ಚಿಕ್ಕ ಪರಿಹಾರವನ್ನು ಮಾಡಿಕೊಂಡರೆ ಸಾಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ಬೌಲ್ ಗೆ ಅನ್ನ ಮೊಸರು ಎಳ್ಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.ಅಮ್ಮನವರ ಪೂಜೆಯನ್ನು ಮಾಡಿ ನೈವೇದ್ಯ ಮಾಡಿ. ಈ ಪೂಜೆಯನ್ನು ಆದಷ್ಟು ಬ್ರಾಹ್ಮೀಮುಹೂರ್ತದಲ್ಲಿ ಮಾಡಿದರೆ ತುಂಬಾ ಒಳ್ಳೆಯದು.ಪೂಜೆ ಅದ ನಂತರ ದೇವರ ಹತ್ತಿರ ಮತ್ತು ಹಿರಿಯರ ಹತ್ತಿರ ಸುಖ ಶಾಂತಿ ನೆಮ್ಮದಿ ಸಿಗಲಿ ಎಂದು ಕೇಳಿಕೊಂಡು. ನಂತರ ಮೊಸರನ್ನವನ್ನು ಕಾಗೆಗಳಿಗೆ ತೆಗೆದುಕೊಂಡು ಕೊಡಬೇಕು ಮತ್ತು ನೀರನ್ನು ಸಹ ಇಡಬೇಕು.ಹಾಗಾಗಿ ಈ ಪೂಜೆಯನ್ನು ಬೆಳಗ್ಗೆ ಮಾಡಿದರೆ ತುಂಬಾ ಒಳ್ಳೆಯದು. ಈ ರೀತಿ ಪ್ರತಿ ಅಮಾವಾಸ್ಯೆ ದಿನದಂದು ಮಾಡುತ್ತ ಬಂದರೆ ಪಿತೃ ದೋಷ ನಿವಾರಣೆಯಾಗುತ್ತದೆ.ಇನ್ನು ಪ್ರತಿದಿನ ಬಾಲ್ಕನಿಯಲ್ಲಿ ಪ್ರತಿದಿನ ನೀರು ಇಡಬೇಕು. ನಂತರ ಯಾವುದೇ ಪಕ್ಷಿ ಬಂದು ನೀರು ಕುಡಿದರು ನಿಮ್ಮ ಎಲ್ಲಾ ರೀತಿಯಾ ಕಷ್ಟಗಳು ಕಡಿಮೆ ಆಗುತ್ತ ಬರುತ್ತದೆ. ದೇವರ ಆಶೀರ್ವಾದ ಕುಲದೇವರ ಆಶೀರ್ವಾದ ಮತ್ತು ಹಿರಿಯರ ಆಶೀರ್ವಾದ ಸಿಕ್ಕರೆ ಮಾತ್ರ ಜೀವನದಲ್ಲಿ ಯಶಸ್ಸು ಕಾಣುವುದಕ್ಕೆ ಸಾಧ್ಯ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment