ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ಎಲ್ಲಾ ಕಡೆ ಸಿಗುತ್ತದೆ.ಎಲ್ಲಾರು ಕಲ್ಲಂಗಡಿ ಹಣ್ಣನ್ನು ಇಷ್ಟ ಪಟ್ಟು ತಿನ್ನುತ್ತಾರೆ.ಇದು ದೇಹದ ಆರೋಗ್ಯಕ್ಕೆ ಒಳ್ಳೆಯದು ಅದರೆ ಈ 2 ಕಾಯಿಲೆ ಇರುವವರು ಕಲ್ಲಂಗಡಿ ಹಣ್ಣಿನಿಂದ ದೂರ ಇರುವುದು ಒಳ್ಳೆಯದು.ಕಲ್ಲಂಗಡಿ ಹಣ್ಣನ್ನು ಕೆಲವೊಂದು ಸಮಯದಲ್ಲಿ ಸೇವನೆ ಮಾಡುವುದರಿಂದ ಪ್ರಾಣಕ್ಕೆ ಅಪಾಯ ಇದೆ.ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತುಂಬಾನೇ ಒಳ್ಳೆಯದು. ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ದೇಹದಲ್ಲಿ ಇರುವ ತಾಪವನ್ನು ಕಡಿಮೆ ಮಾಡಿ ದೇಹಕ್ಕೆ ಎನರ್ಜಿ ಅನ್ನು ಕೊಡುತ್ತದೆ.ಬೇಸಿಗೆಯಲ್ಲಿ ಶುಗರ್ ಲೆವೆಲ್ ಹಾಗೂ ವಾಟರ್ ಲೆವೆಲ್ ಕಡಿಮೆ ಆಗದೆ ಇರುವ ಹಾಗೆ ನೋಡಿಕೊಳ್ಳುವುದಕ್ಕೆ ಕಲ್ಲಂಗಡಿ ಹಣ್ಣಿನ ಸೇವನೆ ಮಾಡಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇದರಲ್ಲಿ ಇರುವ ಪ್ರೊಟೀನ್ ಅಂಶ ಸಂಪೂರ್ಣ ಅರೋಗ್ಯಕ್ಕೆ ಒಳ್ಳೆಯದು.ಇದರಲ್ಲಿ ನೀರಿನ ಅಂಶ ಜಾಸ್ತಿ ಇರುವುದರಿಂದ ಜೀರ್ಣ ಕ್ರಿಯೆಗೆ ಇದು ಒಳ್ಳೆಯದು.ಕಲ್ಲಂಗಡಿ ಹಣ್ಣು ಸೇವನೆ ಮಾಡುವುದರಿಂದ ಕೀಲು ನೋವಿನ ಸಮಸ್ಸೆಗೆ ಒಳ್ಳೆಯದು ಮತ್ತು ಹೃದಯದ ಅರೋಗ್ಯಕ್ಕೂ ಒಳ್ಳೆಯದು.ಇನ್ನು ಕಲ್ಲಂಗಡಿ ಹಣ್ಣಿನ ಪ್ಯಾಕ್ ಹಾಕುವುದರಿಂದ ಮುಖದಲ್ಲಿ ಇರುವ ಕಪ್ಪು ಕಲೆಗಳು ಕಡಿಮೆ ಆಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಕಲ್ಲಂಗಡಿ ಹಣ್ಣು ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.ಅಷ್ಟೇ ಅಲ್ಲದೆ ದೇಹದಲ್ಲಿ ಆಗುವ ಸುಸ್ತ್ ಕೂಡ ನಿವಾರಣೆ ಆಗಿ ದೇಹಕ್ಕೆ ಶಕ್ತಿಯನ್ನು ವದಗಿಸುತ್ತದೆ.ಇದರಲ್ಲಿ ಇರುವ ಪೋಷಕಾಂಶ ಕ್ಯಾನ್ಸರ್ ಸೇಲ್ಸ್ ಅನ್ನು ನಾಶ ಮಾಡುತ್ತದೆ.ಪ್ರತಿದಿನ ಕಲ್ಲಂಗಡಿ ಹಣ್ಣನ್ನು 100 ರಿಂದ 150 ಗ್ರಾಂ ಸೇವನೆ ಮಾಡಬೇಕು.ಅತಿಯಾಗಿ ಸೇವನೆ ಮಾಡಿದರೆ ಗ್ಯಾಸ್ ಸಮಸ್ಸೆ ಎದುರು ಆಗುತ್ತದೆ.