ಮನೆಯಲ್ಲಿ ಪ್ರತಿ ದಿನ ಕರ್ಪೂರ ಹಚ್ಚಿ ಚಮತ್ಕಾರ ನೋಡಿ !

Written by Anand raj

Published on:

ಧರ್ಮಗ್ರಂಥದಲ್ಲಿ ದೇವರಿಗೆ ಯಾವುದು ಶ್ರೇಷ್ಠ ಎಂಬುದನ್ನು ಹೇಳಲಾಗಿದೆ.ಯಾವ ವಸ್ತುವಿನಿಂದ ಪೂಜೆ ಮಾಡಿದರೆ ಹೆಚ್ಚು ಫಲ ಸಿಗಲಿದೆ ಎಂಬುದನ್ನು ಹೇಳಲಾಗಿದೆ.ದೇವರಿಗೆ ಪ್ರಿಯವಾದ ಪೂಜಾ ಸಾಮಗ್ರಿಗಳಲ್ಲಿ ಕರ್ಪೂರ ಕೂಡ ಒಂದು.ಕರ್ಪೂರದ ಆರತಿ ಎತ್ತಿದರೆ ದೇವರು ಬೇಗ ಪ್ರಸನ್ನನಾಗುತ್ತಾನೆ ಎಂಬ ನಂಬಿಕೆಯಿದೆ ಹಾಗೂ ಕರ್ಪೂರ ನಕಾರಾತ್ಮಕ ಶಕ್ತಿಗಳನ್ನು ಮನೆಯಲ್ಲಿ ಇಲ್ಲದಂತೆ ಮಾಡುತ್ತದೆ ಎಂದು ನಂಬಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕೆಟ್ಟ ದೃಷ್ಟಿ ಅಥವಾ ಕೆಟ್ಟ ಸಮಯದಿಂದ ಮುಕ್ತಿ ಪಡೆಯಲು ಪ್ರತಿ ದಿನ ಬೆಳಿಗ್ಗೆ ಬೇಗ ಎದ್ದು ನೀರಿಗೆ ಗಂಗಾ ಜಲ ಹಾಗೂ ಸ್ವಲ್ಪ ಕರ್ಪೂರವನ್ನು ಹಾಕಿ ಸ್ನಾನ ಮಾಡಿ ಜೊತೆಗೆ ದೇವಾನುದೇವತೆಗಳ ಮಂತ್ರ ಪಠಿಸಿ.ಮನೆಯಲ್ಲಿ ಸುಖ ಶಾಂತಿ ಬಯಸುವವರು ಬೆಳಗ್ಗೆ ಸ್ನಾನವಾದ ನಂತರ ಗಂಗಾಜಲದ ಜೊತೆ ಕರ್ಪೂರ ಬೆರೆಸಿದ ನೀರನ್ನು ಮನೆಯ ಮುಖ್ಯ ದ್ವಾರಕ್ಕೆ ಸಿಂಪಡಿಸಿ .ಹೀಗೆ ಮಾಡಿದರೆ ಯಾವುದೇ ರೀತಿಯ ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶ ಮಾಡುವುದಿಲ್ಲ ಹಾಗೂ ಆರ್ಥಿಕ ಸಮಸ್ಯೆ ದೂರವಾಗಿ ಹಣ ವೃದ್ಧಿಯಾಗುತ್ತದೆ.

ಸೂರ್ಯಾಸ್ತದ ವೇಳೆ ಭಗವಂತನ ಕೃಪೆಗೆ ಪಾತ್ರರಾಗ ಬಯಸುವವರು ಕರ್ಪೂರವನ್ನು ಹಚ್ಚಿ ಕರ್ಪೂರದ ಹೊಗೆಯನ್ನು ಮನೆಯ ಮೂಲೆ ಮೂಲೆಗೆ ತೋರಿಸಿ ಇದರಿಂದ ಮನೆಯಲ್ಲಿರುವ ನೆಗೆಟಿವ್ ಎನರ್ಜಿ ಹೊರಟು ಹೋಗುತ್ತದೆ.ಬುಧವಾರ ಸ್ವಲ್ಪ ತುಪ್ಪ ,ಕರ್ಪೂರ ಹಾಗೂ ಸಕ್ಕರೆಯನ್ನು ದಾನ ಮಾಡಿ.ಜಾತಕದಲ್ಲಿರುವ ಬುಧ ಗ್ರಹ ದೋಷವನ್ನು ಇದು ತೊಡೆದು ಹಾಕುತ್ತದೆ.ಪ್ರತಿ ದಿನ ಸಂಜೆ ದೇವರ ಮುಂದೆ ಕರ್ಪೂರವನ್ನು ಹಚ್ಚಿ ಜೊತೆಗೆ ಬೆಡ್ ರೂಮಿನಲ್ಲಿಯೇ ಕರ್ಪೂರವನ್ನು ಹಚ್ಚಿ ಇದು ಆರೋಗ್ಯವನ್ನು ವೃದ್ಧಿಸುತ್ತದೆ ಜೊತೆಗೆ ಪತಿ ಪತ್ನಿ ಸಂಬಂಧವನ್ನು ಗಟ್ಟಿಗೊಳಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು.

Related Post

Leave a Comment