ಈ ಕನಸುಗಳು ಬಿದ್ದರೆ ಯಾರಿಗೂ ಹೇಳಬೇಡಿ!

Written by Anand raj

Published on:

ಈ 5 ಕನಸುಗಳನ್ನು ನೀವು ಯಾವಾಗಲೂ ಗುಪ್ತವಾಗಿ ಇಡಬೇಕು.ಯಾವುದೇ ಕಾರಣಕ್ಕೂ ಇನ್ನೊಬ್ಬರಿಗೆ ಹೇಳಬಾರದು. ಯಾಕೆಂದರೆ ನೀವು ಶ್ರೀಮಂತರಾಗುವ ಸಮಯ ತುಂಬಾನೆ ಹತ್ತಿರದಲ್ಲಿ ಇರುತ್ತದೆ. ಹಾಗಾಗಿ ಈ 5 ಕನಸುಗಳನ್ನು ರಹಸ್ಯವಾಗಿ ಇಡಬೇಕು. ರಾತ್ರಿ ಮಲಗಿದ್ದಾಗ ಕನಸು ಬಿದ್ದರೆ ಅದಕ್ಕೆ ಒಂದು ಕಾರಣ ಮತ್ತು ಸಂಕೇತ ಕೂಡ ಇರುತ್ತದೆ. ಕನಸುಗಳ ಜಗತ್ತು ಸುಂದರವಾದ ಜಗತ್ತು ಎಂದು ತಿಳಿಯಲಾಗಿದೆ. ಜೊತೆಗೆ ಭಯಾನಕವೂ ಸಹ ಆಗಿರುತ್ತದೆ. ಅದರೆ ಕೆಲವು ಕನಸುಗಳನ್ನು ಇನ್ನೊಬ್ಬರ ಹತ್ತಿರ ಹೇಳಲು ಸಹ ಸಾಧ್ಯವಾಗುವುದಿಲ್ಲ. ಒಂದು ವೇಳೆ ಇಂತಹ ಕನಸುಗಳು ನಿಮಗೆ ಬಿದ್ದರೆ ಇವುಗಳನ್ನು ನೀವು ಯಾರಿಗೂ ಸಹ ಹೇಳಬಾರದು.ಇಲ್ಲವಾದರೆ ಇವುಗಳ ಸರಿಯಾದ ಫಲ ನಿಮಗೆ ಸಿಗುವುದಿಲ್ಲ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

1, ಭಗವಂತನನ್ನು ಕನಸಿನಲ್ಲಿ ಕಾಣುವುದು-ಹಲವಾರು ಜನರು ಕನಸಿನಲ್ಲಿ ದೇವರನ್ನು ಕಾಣುತ್ತಾರೆ.ಈ ರೀತಿ ಕನಸುಬಿದ್ದರೆ ಯಾರಿಗೂ ಸಹ ಹೇಳಬಾರದು.ಒಂದು ವೇಳೆ ನೀವು ಎಲ್ಲರಿಗೂ ಹೇಳಿದರೆ ಇದು ಭಗವಂತನಿಗೆ ವಿರುದ್ಧ ಆಗಬಹುದು. ಒಂದು ವೇಳೆ ಕನಸಿನಲ್ಲಿ ಈ ರೀತಿ ದಿವ್ಯ ಶಕ್ತಿಗಳು ಬಂದರೆ ತುಪ್ಪವಾಗಿ ಇಡಬೇಕು.ಯಾರಿಗೂ ಸಹ ಹೇಳಬಾರದು.

2, ಇನ್ನು ಕನಸಿನಲ್ಲಿ ತೀರ್ಥ ಸ್ಥಳಗಳನ್ನು ನೋಡುವುದು.-ಒಂದುವೇಳೆ ಕನಸಿನಲ್ಲಿ ತೀರ್ಥ ಸ್ಥಳಗಳನ್ನು ನೋಡಿದರೆ ಅಲ್ಲಿ ನಿಮ್ಮ ಭಕ್ತಿ ಹೆಚ್ಚಾಗಿರುತ್ತದೆ. ಎಲ್ಲಿ ಸಕಾರತ್ಮಕ ಶಕ್ತಿಗಳು ತುಂಬಿಕೊಂಡಿರುತ್ತವೆಯೋ ಆಗ ಇಂತಹ ಕನಸುಗಳು ಬೀಳುತ್ತವೆ. ಯಾರಿಗೂ ಸಹ ಮರೆತರು ಇಂತಹ ಕನಸುಗಳನ್ನು ಹೇಳಬಾರದು. ಇನ್ನು ಕನಸಿನಲ್ಲಿ ಹಸಿರು ವಾತಾವರಣ ತೋಟಗಳು ಹೂವು ಗಿಡಗಳು ಬೆಟ್ಟಗಳು ಕಂಡರೆ ತುಂಬಾ ಒಳ್ಳೆಯದು. ಇಂತಹ ಕನಸುಗಳನ್ನು ಸಹ ಯಾರ ಬಳಿಯೂ ಸಹ ಹೇಳಬಾರದು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

3, ಕನಸಿನಲ್ಲಿ ನದಿ ಹರಿಯುತ್ತಿರುವ ಕನಸು ಕಂಡರೆ ಒಳ್ಳೆಯದು. ನಿಮ್ಮ ಮನೆಗೆ ಸಂತೋಷ ಬರಲಿದೆ ಎಂದು ಅರ್ಥವನ್ನು ಸೂಚಿಸುತ್ತದೆ. ಮರೆತರು ಸಹ ಇಂತಹ ಕನಸುಗಳನ್ನು ಯಾರಿಗೂ ಹೇಳಬಾರದು.4, ಕನಸಿನಲ್ಲಿ ತಂದೆ-ತಾಯಿ ಬರುವುದು ಅರ್ಥ ಸಾಕ್ಷಾತ್ ಶಿವ-ಪಾರ್ವತಿ ಬಂದಹಾಗೆ.ಇಂತಹ ಕನಸುಗಳು ಅದೃಷ್ಟವಂತರಿಗೆ ಮಾತ್ರ ಬೀಳುತ್ತದೆ.5, ಕನಸಿನಲ್ಲಿ ಲಕ್ಷ್ಮಿ ದೇವಿಯನ್ನು ದರ್ಶನ ಮಾಡುತ್ತಾರೋ ಅವರ ಜೀವನದಲ್ಲಿ ಧನಸಂಪತ್ತಿನ ಆಗಮನ ಹೆಚ್ಚಾಗಲಿದೆ ಎಂದು ಅರ್ಥ.ಇಂತಹ ಕನಸುಗಳನ್ನು ಯಾರಿಗೂ ಸಹ ಹೇಳಬಾರದು.

Related Post

Leave a Comment