ನಿಮ್ಮ ಮಕ್ಕಳು ಈ ತಿಂಗಳಿನಲ್ಲಿ ಹುಟ್ಟಿದರೆ ಸೂಪರ್ ಸ್ಟಾರ್ ಆಗುತ್ತಾರೆ!

Written by Anand raj

Published on:

ನಿಮ್ಮ ಮಕ್ಕಳು ಈ ತಿಂಗಳಿನಲ್ಲಿ ಹುಟ್ಟಿದರೆ ಸೂಪರ್ ಸ್ಟಾರ್ ಆಗುತ್ತಾರೆ!,,ಏಪ್ರಿಲ್ 14ನೇ ತಾರೀಕಿನಿಂದ ಮೇ 14ರವರೆಗೂ ಸೂರ್ಯ ಮೇಷ ರಾಶಿಯಲ್ಲಿ ಉಚ್ಚ ಸ್ಥಾನದಲ್ಲಿರುತ್ತಾನೆ.ಇನ್ನೂ ಸೂರ್ಯ ಉಚ್ಚಸ್ಥಾನದಲ್ಲಿ ಇದ್ದಾಗ ಸೆಲೆಬ್ರಿಟಿ ಆಗುವಂತಹ ಯೋಗ ,ಸರ್ಕಾರದಿಂದ ಗೌರವ ಸಿಗುವಂಥ ಯೋಗ ,ಸರ್ಕಾರಿ ಹುದ್ದೆ ಸಿಗುವ ಯೋಗಇನ್ನೂ ಇತ್ಯಾದಿ ಶುಭಲಾಭಗಳು ಮತ್ತು ಅದೃಷ್ಟ ನಿಮ್ಮದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಏಪ್ರಿಲ್ ತಿಂಗಳಿನಲ್ಲಿ ಹುಟ್ಟಿದ ಮಕ್ಕಳು ಬಹಳ ತೇಜಸ್ವಿ ಆಗಿರುತ್ತಾರೆ,ಹಿರಿಯರ ಆಶೀರ್ವಾದವನ್ನು ಪಡೆದುಕೊಂಡು ಹುಟ್ಟಿರುತ್ತಾರೆ.ತಂದೆಗೆ ಅದೃಷ್ಟವನ್ನು ಹೊತ್ತು ತರುತ್ತಾರೆ.ಇನ್ನೂ ಯಾವುದೇ ರೀತಿಯ ರೋಗ ರುಜಿನವನ್ನು ಗುಣಪಡಿಸಿಕೊಳ್ಳಲು ಸೂರ್ಯನ ಬೆಳಕು ಅತಿ ಮುಖ್ಯ ಹಾಗೆ ಈ ವ್ಯಕ್ತಿಗಳು ತಮ್ಮ ಜೀವನದಲ್ಲಿ ಮತ್ತು ತಮ್ಮ ತಂದೆಯವರ ಜೀವನದಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತಾರೆ.

ಏಪ್ರಿಲ್ ತಿಂಗಳಿನಲ್ಲಿ ಹುಟ್ಟಿದ ಪ್ರಮುಖ ವ್ಯಕ್ತಿಗಳು ಜಯಪ್ರದ ,ರಾಜ್ ಕುಮಾರ್ ,ಸಚಿನ್ ತೆಂಡೂಲ್ಕರ್ ,ಪ್ರಭುದೇವ ,ಜಯಾ ಬಚ್ಚನ್ ,ವಿಕ್ರಂ ,ಸ್ ಜಾನಕಿ ,ಸಮಂತಾ ,ಡಾಕ್ಟರ್ ಬಿ ಆರ್ ಅಂಬೇಡ್ಕರ್ ಹಾಗೂ ಇತ್ಯಾದಿ ಜನರು ಈ ತಿಂಗಳಿನಲ್ಲಿ ಜನಿಸಿ ಸರ್ಕಾರದಿಂದ ಜನರಿಂದ ಮನ್ನಣೆ ಪಡೆಯುತ್ತಾರೆ.ಏಪ್ರಿಲ್ ತಿಂಗಳಿನಲ್ಲಿ ಸೂರ್ಯ ಉಚ್ಚ ಸಮಯದಲ್ಲಿ ಇದ್ದಾಗ ಹುಟ್ಟಿದವರು ಖಂಡಿತ ಫೇಮಸ್ ಆಗುತ್ತಾರೆ.ಏಪ್ರಿಲ್ ತಿಂಗಳಿನಲ್ಲಿ ಹುಟ್ಟಿದವರ ಕೈಗಳನ್ನು ಗಮನಿಸಿದಾಗ ಸೂರ್ಯ ಬೆರಳಿನ ಕೆಳಗೆ ತುಂಬಾ ಉಬ್ಬಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು

Related Post

Leave a Comment