ಗಂಡನ ವಯಸ್ಸಿಗಿಂತ ಹೆಂಡತಿ ವಯಸ್ಸು ಹೆಚ್ಚಗಿದ್ದರೆ ಎಷ್ಟೊಂದು ಲಾಭ ಸಿಗುತ್ತದೆ ಗೊತ್ತ?

Written by Anand raj

Published on:

ಹಿಂದಿನ ಕಾಲದಲ್ಲಿ ಮದುವೆ ಮಾಡುವಾಗ ಹುಡುಗ ಮತ್ತು ಹುಡುಗಿಯರ ವಯಸ್ಸಿನ ಅಂತರವನ್ನು ನೋಡದೇ ಮದುವೆ ಮಾಡುತ್ತಿದ್ದಾರು. ನಂತರ ಹುಡುಗಗಿಂತ ಹುಡುಗಿಯ ವಯಸ್ಸು ಚಿಕ್ಕದಾಗಿ ಇರಬೇಕು ಎಂದು ನೋಡುತ್ತಿದ್ದರು. ಅದರೆ ಇವಾಗ ಆಗ ಅಲ್ಲ ಕಾಲ ತುಂಬಾ ಬದಲಾಗಿದೇ. ಈಗ ಹೆಂಡತಿಯ ವಯಸ್ಸು ಜಾಸ್ತಿ ಇದ್ದರು ಸಹ ಕೆಲವೊಮ್ಮೆ ಮದುವೆ ಅನ್ನು ಮಾಡುತ್ತಿದ್ದಾರೆ. ಹೆಂಡತಿ ವಯಸ್ಸು ಜಾಸ್ತಿ ಇದ್ದರೆ ಕೆಲವು ಲಾಭಗಳು ಇದ್ದಾವೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

1, ನಿಮ್ಮ ವಯಸ್ಸಿಗಿಂತ ಜಾಸ್ತಿ ವಯಸ್ಸು ಇರುವ ಹುಡುಗಿಯನ್ನು ನೀವು ಮದುವೆ ಅದರೆ ಅವರಿಗೆ ಮೆಚುರಿಟಿ ಜಾಸ್ತಿ ಇರುತ್ತದೆ. ಅಂದರೆ ಅವರಲ್ಲಿ ತಿಳುವಳಿಕೆ ಚೆನ್ನಾಗಿ ಇರುತ್ತದೆ.2, ನಿಮ್ಮ ಕಷ್ಟಗಳನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯ ಅವರಿಗೆ ಇರುತ್ತದೆ. ಚಿಕ್ಕ ವಯಸ್ಸಿನವರನ್ನು ಮದುವೆ ಅದರೆ ಜಗಳ ಆಗುವ ಸಾಧ್ಯತೆ ಇದೆ.

3,ಇವರ ಜೀವನದಲ್ಲಿ ಅವರು ಪಡೆದ ಅನುಭವ ಕೆಲಸ ಮಾಡುತ್ತವೆ. ನಿಮ್ಮ ವಯಸ್ಸಿನವರಿಗಿಂತ ಜಾಸ್ತಿ ವಯಸ್ಸು ಇರುವ ಹುಡುಗಿ ಅನ್ನು ಮದುವೆ ಅದರೆ ಅವರ ಅನುಭವ ನಿಮಗೆ ತುಂಬಾ ಸಹಾಯ ಮಾಡುತ್ತವೆ. ಇದರಿಂದ ನಿಮಗೆ ನಿಮ್ಮ ಜೀವನದಲ್ಲಿ ಬೆಂಬಲ ಸಿಗುತ್ತ ಹೋಗುತ್ತದೆ.4,ನಿಮ್ಮ ಕುಟುಂಬದ ಸದಸ್ಯರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಅದರೆ ಚಿಕ್ಕ ವಯಸ್ಸಿನವರಿಗೆ ಹೊಂದಿಕೊಳ್ಳಲು ತುಂಬಾ ಸಮಯ ಬೇಕಾಗುತ್ತದೆ. ಈ ಒಂದು ಸಮಯದಲ್ಲಿ ತುಂಬಾನೇ ಕಷ್ಟಗಳನ್ನು ಎದುರಿಸಬೇಕಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

Related Post

Leave a Comment