ಪ್ರತಿಯೊಂದು ವಾರಕ್ಕೂ ದೇವರ ಶ್ರೇಷ್ಠ ದಿನ ಎಂದು ಹೇಳಲಾಗುತ್ತದೆ.ವಿಶೇಷವಾಗಿ ಸೋಮವಾರ ಶಿವನಿಗೆ ಅತಿ ಶ್ರೇಷ್ಠವಾದ ದಿನ.ಮುಖ್ಯವಾಗಿ ಸೋಮವಾರದ ದಿನ ಈ ಕೆಲವು ತಪ್ಪುಗಳನ್ನ ಮಾಡಬಾರದು.ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
1, ಶಿವನಿಗೆ ಇಷ್ಟ ಆಗುವಂತಹ ಕೆಲಸಗಳನ್ನು ಮಾಡಬೇಕು.ಇದರಿಂದ ನಿಮಗೆ ಒಳ್ಳೆಯದು ಆಗುತ್ತದೆ.2, ಶಿವನ ದೇವಸ್ಥಾನಕ್ಕೆ ಹೋಗಿ ಅಭಿಷೇಕ ಮತ್ತು ಅರ್ಚನೆಯನ್ನು ಮಾಡಿಸಬೇಕು.ಸಾಧ್ಯವಾದರೆ ದೇವರಿಗೆ ಬಿಲ್ವ ಪತ್ರೆಯನ್ನು ಕೊಡಿ.3, ಶಿವನಿಗೆ ಬಿಳಿ ವಸ್ತುಗಳು ಇಷ್ಟ ಆಗುತ್ತದೆ. ಹಾಗಾಗಿ ಹಾಗಾಗಿ ಹಾಲಿನ ಅಭಿಷೇಕ ಮಾಡಿಸಿದರೆ ತುಂಬಾನೇ ಒಳ್ಳೆಯದು ಆಗುತ್ತದೆ.4,ಸೋಮವಾರದ ದಿನ ಬಿಳಿ ವಸ್ತ್ರ ಧರಿಸುವುದರಿಂದ ಸಾಕಷ್ಟು ಒಳ್ಳೆಯ ಲಾಭ ಸಿಗಬಹುದು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
5, ಇನ್ನು ಸೋಮವಾರ ದಿನದಂದು ಯಾವುದೇ ಕಾರಣಕ್ಕೂ ಮಾಂಸ ಆಹಾರ ಸೇವನೆ ಮಾಡಬಾರದು.ಮಧ್ಯಾಪನ ಧೂಮಪಾನ ಕೂಡ ಮಾಡಬಾರದು.6, ವಿಶೇಷವಾಗಿ ಸೋಮವಾರದ ದಿನ ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಬಾರದು.7, ಸೋಮವಾರದ ದಿನ ಇನ್ನೊಬ್ಬರಿಗೆ ಅವಮಾನ ಮಾಡುವುದು ಮತ್ತು ಕೆಟ್ಟ ಪದಗಳಿಂದ ಬೈಯ್ಯಬಾರದು. ಇದರಿಂದ ನಿಮ್ಮ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಮುಂದೆ ನೀವು ನೋಡಬೇಕಾಗುತ್ತದೆ.8, ಶಿವನ ದೇವಸ್ಥಾನಕ್ಕೆ ಹೋದಾಗ ಶಿವನ ಮುಂದೆ ಇರುವ ನಂದಿಗು ನಮಸ್ಕಾರ ಮಾಡಬೇಕು.