ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಅದೆ ರೀತಿ ಶುಕ್ರ ಇನ್ನು ಮೂರು ದಿನಗಳಲ್ಲಿ ಅಂದರೆ, ಸೆಪ್ಟೆಂಬರ್ 24 ರಂದು ತನ್ನ ರಾಶಿ ಪರಿವರ್ತನೆ ಮಾಡಿಕೊಳ್ಳಲಿದ್ದಾನೆ. ಈ ಮೂಲಕ ಶುಕ್ರ ಕನ್ಯಾರಾಶಿಯನ್ನು ಪ್ರವೇಶಿಸಲಿದ್ದಾನೆ. ಶುಕ್ರನನ್ನು ಐಷಾರಾಮಿ, ಸಂಪತ್ತು, ವೈಭವ, ಪ್ರಣಯ ಮತ್ತು ಐಶ್ವರ್ಯದ ಪ್ರತೀಕ ಗ್ರಹವೆಂದು ಕರೆಯಲಾಗುತ್ತದೆ. ಈ ಕಾರಣದಿಂದಲೇ ಶುಕ್ರನ ಚಲನೆಗೆ ಜ್ಯೋತಿಷ್ಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಶುಕ್ರನ ಸ್ಥಾನದಲ್ಲಾಗುವ ಬದಲಾವಣೆ, ಎಲ್ಲಾ 12 ರಾಶಿಯವರ ಜೀವನದ ಮೇಲೂ ಪರಿಣಾಮ ಬೀರುತ್ತದೆ. ಈ ಬಾರಿಯ ಶುಕ್ರ ಸಂಕ್ರಮಣವು ಮೂರು ರಾಶಿಯವರಿಗೆ ಅದೃಷ್ಟವನ್ನು ಹೊತ್ತು ತರಲಿದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
3 ರಾಶಿಯವರ ಭಾಗ್ಯ ಬೆಳಗಲಿದ್ದಾನೆ ಶುಕ್ರ :ವೃಷಭ ರಾಶಿ : ಶುಕ್ರ ಸಂಕ್ರಮಣವು ವೃಷಭ ರಾಶಿಯವರಿಗೆ ಬಹಳಷ್ಟು ಲಾಭವನ್ನು ನೀಡುತ್ತದೆ. ಶುಕ್ರ ಗ್ರಹವು ವೃಷಭ ರಾಶಿಯ ಅಧಿಪತಿ. ಈ ಕಾರಣದಿಂದ ಶುಕ್ರನ ಸ್ಥಾನ ಪಲ್ಲಟದ ಪರಿಣಾಮ ಈ ರಾಶಿಯವರ ಮೇಲೆ ತುಸು ಹೆಚ್ಚೇ ಆಗುವುದು. ಈ ರಾಶಿಯವರ ಆದಾಯ ಹೆಚ್ಚಲಿದೆ. ಜೀವನದಲ್ಲಿ ಸಂತೋಷ ಮತ್ತು ಸಮೃದ್ದಿ ಹೆಚ್ಚಾಗುತ್ತದೆ. ಜೀವನದಲ್ಲಿ ಇಲ್ಲಿಯವರೆಗೆ ಇದ್ದ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.
ಮಿಥುನ ರಾಶಿ : ಶುಕ್ರನ ರಾಶಿಯ ಬದಲಾವಣೆಯು ಮಿಥುನ ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಆರ್ಥಿಕ ಲಾಭವಾಗಲಿದೆ. ವ್ಯಾಪಾರದಲ್ಲಿ ಹೆಚ್ಚು ಲಾಭ ಇರುತ್ತದೆ. ವ್ಯಾಪಾರ ವಿಸ್ತರಣೆಯಾಗಲಿದೆ. ಆಸ್ತಿಯನ್ನುಖರೀದಿಸುವ ಯೋಗವಿದೆ. ಕುಟುಂಬದಲ್ಲಿ ಸಂತೋಷ ಇರುತ್ತದೆ. ಜೀವನದಲ್ಲಿ ಐಷಾರಾಮ ಹೆಚ್ಚಾಗುತ್ತದೆ.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap
ಕನ್ಯಾ ರಾಶಿ : ಶುಕ್ರ ಗ್ರಹವು ಕನ್ಯಾರಾಶಿಯಲ್ಲಿಯೇ ಸಂಕ್ರಮಿಸುತ್ತಿದೆ. ಹಾಗಾಗಿ ಈ ರಾಶಿಯ ಜನರು ಅತ್ಯಂತ ಶುಭ ಫಲಿತಾಂಶಗಳನ್ನು ಪಡೆಯುತ್ತಾರೆ. ಆದಾಯದ ಮೂಲ ಹೆಚ್ಚಾಗುವುದು. ಅನಿರೀಕ್ಷಿತ ಧನಲಾಭಾವಾಗುವುದು. ಹೂಡಿಕೆ ಮಾಡುವುದಕ್ಕೆ ಇದು ಉತ್ತಮ ಸಮಯ. ವ್ಯಾಪಾರ ವೃದ್ಧಿಯಾಗಲಿದೆ. ಈವು ಈ ಸ್ಮಾಯ್ದಲ್ಲಿ ಮಾಡುವ ಪ್ರತಿ ಯೊಂದು ಕೆಲಸಕ್ಕೂ ಪ್ರಶಂಸೆ ಸಿಗಲಿದೆ.