ಮೇಷ ರಾಶಿಯವರ ಹಣಕಾಸಿನ ಪರಿಸ್ಥಿತಿ 2023ರಲ್ಲಿ ಹೇಗೆ ಇರುತ್ತದೆ ಎಂದರೆ ಹಲವಾರು ದಾರಿಗಳಿಂದ ನಿಮಗೆ ಹಣ ಬರುವ ಸಾಧ್ಯತೆ ಇದೆ. ನಿಮಗೆ ಶನಿ ಹಾಗು ಗುರು ಇಬ್ಬರಿಂದ ಈ ವರ್ಷದಲ್ಲಿ ನಿಮಗೆ ಒಳ್ಳೆಯ ಫಲಗಳು ಸಿಗುವ ಕಾರಣದಿಂದ ನಿಮಗೆ ಇವರು ವಿಶೇಷವಾಗಿ ಹಣಕಾಸಿನಲ್ಲಿ ಒಂದು ಒಳ್ಳೆಯ ಉನ್ನತಿ ಸಿಗಲಿದೆ ಮತ್ತು ಈ ವರ್ಷ ನೀವು ಭೂಮೀ ಖರೀದಿ ಮಾಡುವ ಸಾಧ್ಯತೆ ಕೂಡ ಇದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಇನ್ನು ಈ ವರ್ಷದಲ್ಲಿ ಕೆಲವು ತಿಂಗಳಲ್ಲಿ ಅನಗತ್ಯ ಖರ್ಚು ಕೂಡ ಇರುತ್ತದೆ. ದೊಡ್ಡ ದೊಡ್ಡ ಹಣಕಾಸಿನ ತೊಂದರೆ ಕೂಡ ಇರುವುದಿಲ್ಲ. ಹಾಗಾಗಿ ಈ ವರ್ಷದಲ್ಲಿ ಖರ್ಚಿನ ಮೇಲೆ ಸ್ವಲ್ಪ ಗಮನ ಕೊಟ್ಟರೇ ತುಂಬಾ ಒಳ್ಳೆಯದು.ಇನ್ನು 2023 ರಲ್ಲಿ ಪ್ರೀತಿ ಪ್ರೇಮ ವಿಷಯದಲ್ಲಿ ನಿಮಗೆ ಹೊಂದಾಣಿಕೆ ಆಗುವುದಕ್ಕೆ ಸ್ವಲ್ಪ ತೊಂದರೆ ಆಗುತ್ತದೆ. ಮೊದಲು ಜಗಳಗಳು ಪ್ರಾರಂಭ ಆಗುತ್ತದೆ.ನಂತರ ಒಳ್ಳೆಯದು ಆಗುವ ಸಾಧ್ಯತೆಗಳು ಹೆಚ್ಚಾಗಿ ಇರುತ್ತವೆ.
ಇನ್ನು ವ್ಯವಸಾಯ ವಿಷಯಕ್ಕೆ ಬಂದರೆ ವಿಶೇಷವಾಗಿ ಯಾವುದೇ ಒಂದು ಕೆಲಸ ಮಾಡುತ್ತಿದ್ದರು ಕೂಡ ನಿಮಗೆ ಈ ಒಂದು ವರ್ಷ ಬೇಗ ಮುಗಿದು ಹೋಗುತ್ತದೆ. ಕೆಲಸದಲ್ಲಿ ನಿಮಗೆ ಸಫಲತೇ ಎನ್ನುವುದು ಕೂಡ ಸಿಗುತ್ತದೆ.ಇನ್ನು 2023 ರಲ್ಲಿ ನಿಮಗೆ ಒಳ್ಳೆಯ ಕೆಲಸ ಎನ್ನುವುದು ಕೂಡ ಸಿಗುತ್ತದೆ. ಇದರಿಂದ ನಿಮಗೆ ಒಳ್ಳೆಯದು ಕೂಡ ಆಗುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಇನ್ನು ನಿಮ್ಮ ವಿದೇಶ ಯಾತ್ರೆ ಯಾವ ರೀತಿ ಇರುತ್ತದೆ ಎಂದರೆ ನೀವು ಒಳ್ಳೆಯ ಕೆಲಸಕ್ಕೆ ವಿದೇಶಕ್ಕೆ ಹೋದರೆ ಅದರಿಂದ ನಿಮಗೆ ಒಳ್ಳೆಯ ಲಾಭಗಳು ಕೂಡ ಇರುತ್ತದೆ. ಇನ್ನು ಅರೋಗ್ಯ ವಿಚಾರದಲ್ಲಿ ವರ್ಷದ ಶುರುವಿನಲ್ಲಿ ನಿಮಗೆ ಚಿಕ್ಕ ಪುಟ್ಟ ಆರೋಗ್ಯದ ಸಮಸ್ಸೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಸ್ವಲ್ಪ ಹುಷಾರ್ ಇದ್ದರೆ ಒಳ್ಳೆಯದು.ವರ್ಷದ ಮಧ್ಯದಲ್ಲಿ ನಿಮ್ಮ ಅರೋಗ್ಯ ಸ್ವಲ್ಪ ಸುಧಾರಿಸುತ್ತದೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅರೋಗ್ಯ ಕೆಡುವ ಸಾಧ್ಯತೆ ಇದೆ.