2023ರ ಮಿಥುನ ರಾಶಿಯ ರಾಶಿ ಫಲಗಳ ಬಗ್ಗೆ ತಿಳಿಸಿಕೊಡುತ್ತೇವೆ. 2023ರಲ್ಲಿ ಮಿಥುನ ರಾಶಿಯ ಹಣಕಾಸಿನ ವಿಚಾರ ಮತ್ತು ಆರ್ಥಿಕ ಪರಿಸ್ಥಿತಿ ವಿಚಾರದಲ್ಲಿ ನೀವು ಅಂದುಕೊಂಡತೆ ಆಗುತ್ತದೆ. ಇವರಿಗೆ ಯಾವ ರೀತಿ ಮ್ಯಾನೇಜ್ ಮಾಡಬೇಕು ಎನ್ನುವುದು ಕೂಡ ಇವರಿಗೆ ಗೊತ್ತಿರುತ್ತದೆ.ಈ ಒಂದು ಕಾರಣದಿಂದ ಹಣಕಾಸಿನ ಪರಿಸ್ಥಿತಿ ತುಂಬಾ ಚೆನ್ನಾಗಿ ಇರುತ್ತದೆ.ಏಪ್ರಿಲ್ 22 ರ ನಂತರ ನಿಮಗೆ ಬರುವ ಹಣ ಬರುತ್ತದೆ. ಇಲ್ಲಿಯವರೆಗೂ ನೀವು ಯಾವುದೇ ರೀತಿಯ ಹಣಕಾಸಿನ ಪರಿಸ್ಥಿತಿಯನ್ನು ಎದುರಿಸಿಕೊಂಡು ಬಂದರು ಸಹ ಇನ್ನು ಮುಂದೆ ನಿಮಗೆ ಚೆನ್ನಾಗಿ ಆಗುತ್ತದೆ.ಅಷ್ಟೇ ಅಲ್ಲದೆ ಸಾಕಷ್ಟು ಸಂಪತ್ತು ಈ ವರ್ಷದಲ್ಲಿ ನಿಮಗೆ ಸಿಗುತ್ತದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮಿಥುನ ರಾಶಿಯ ಪ್ರೀತಿಯ ವಿಷಯದಲ್ಲಿ ತುಂಬಾ ಎಚ್ಚರಿಕೆ ಇದ್ದರೆ ನಿಮ್ಮ ಸಂಗಾತಿ ಜೊತೆ ನೆಮ್ಮದಿ ಜೀವನವನ್ನು ನಡೆಸಬಹುದು. ಇವರು ಮನೆಯ ಜವಾಬ್ದಾರಿಯನ್ನು ಕೂಡ ತೆಗೆದುಕೊಳ್ಳುತ್ತಾರೆ. ಇದರಿಂದ ಸ್ವಲ್ಪ ತೊಂದರೆಯನ್ನು ಕೂಡ ಇವರು ಅನುಭವಿಸುತ್ತಾರೆ. ಆದ್ದರಿಂದ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.
ಇನ್ನು ಕೆಲಸ ಕಾರ್ಯದ ವಿಷಯದಲ್ಲಿ ನಿಮಗೆ ಯಾವುದೇ ರೀತಿಯ ತೊಂದರೆ ಬರುವುದಿಲ್ಲ.ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ತುಂಬಾ ಚೆನ್ನಾಗಿ ಆಗುತ್ತದೆ. ನಿಮ್ಮ ಕೊಲಿಂಗ್ಸ್ ಜೊತೆ ಸಣ್ಣ ಪುಟ್ಟ ತೊಂದರೆ ಆಗುವ ಸಾಧ್ಯತೆ ಇದೆ.ಹಾಗಾಗಿ ಇವರಿಂದ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ಮಾಡುವ ಚಿಕ್ಕ ಪುಟ್ಟ ತಪ್ಪುಗಳನ್ನು ಕಡಿಮೆ ಮಾಡಿದರೆ ನಿಮಗೆ ಒಳ್ಳೆಯದು.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ನಿಮ್ಮ ಸಂಸಾರ ವಿಷಯದಲ್ಲಿ ನಿಮಗೆ ಯಾವುದೇ ರೀತಿಯ ತೊಂದರೆಗಳು ಕೂಡ ಇರುವುದಿಲ್ಲ.ಸುಖ ಶಾಂತಿ ನೆಮ್ಮದಿಯ ವಾತಾವರಣ ನಿಮ್ಮ ಜೀವನದಲ್ಲಿ ನೆಲೆಸಲಿದೆ.ಇನ್ನು ನೀವು ವಿದೇಶಕ್ಕೆ ಹೋಗುವ ಸಾಧ್ಯತೆ ಕೂಡ ಹೆಚ್ಚಾಗಿ ಇದೆ.ಈ ಎಲ್ಲಾ ಅವಕಾಶಗಳು ನಿಮಗೆ ಏಪ್ರಿಲ್ 2023ರಲ್ಲಿ ಸಿಗಬಹುದು. ಸಾಕಷ್ಟು ಒಳ್ಳೆಯದು ಕೂಡ ಆಗುತ್ತದೆ.ಆದಷ್ಟು ಅರೋಗ್ಯದ ಕಡೆ ಹೆಚ್ಚು ಗಮನ ಕೊಡುವುದನ್ನು ಅಭ್ಯಾಸ ಮಾಡಿಕೊಳ್ಳಿ.