ಸಿಪ್ಪೆ ತೆಗೆಯದ ಒಂದು ತೆಂಗಿನಕಾಯಿ ಇದ್ದರೆ ಬೇಗ ನೋಡಿ!! 24ಗಂಟೆಯಲ್ಲಿ ನಿಮ್ಮ ಅದೃಷ್ಟವೇ ಬದಲಾಗುತ್ತದೆ.

Written by Anand raj

Published on:

ಮನುಷ್ಯನಿಗೆ ಸಮಸ್ಯೆಗಳು ಹೆಚ್ಚಾದಾಗ ದೇವರ ಮೊರೆ ಹೋಗುವುದು ಹರಕೆ ಹೊತ್ತುಕೊಳ್ಳುವುದು ಹಿಂದಿನ ಪದ್ಧತಿಯಿಂದಲೂ ಬಂದಿದೆ. ಆದರೆ ಯಾವ ವಸ್ತುವನ್ನು ಕೊಟ್ಟರೆ ಈಡೇರುತ್ತದೆ ಎನ್ನುವುದು ಕೆಲವೊಬ್ಬರಿಗೆ ಗೊತ್ತಿರುವುದಿಲ್ಲ. ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಹರಕೆ ಕಟ್ಟಿಕೊಂಡರೆ ಖಂಡಿತವಾಗಿಯೂ ಒಳ್ಳೆಯದಾಗುತ್ತದೆ. ಈ ರೀತಿ ಮಾಡಿದರೆ ಅಂದುಕೊಂಡ ಕೆಲಸ ಎಲ್ಲಾ ಆಗುತ್ತದೆ ಎಂದು ಪಂಡಿತೋತ್ತಮರು ಹೇಳುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಭೂಮಿ ಮೇಲೆ ಮನುಷ್ಯ ಎನ್ನುವ ಜೀವಿಗೆ ಸಾಕಷ್ಟು ಸಮಸ್ಯೆ ಎನ್ನುವುದು ಇರುತ್ತದೆ ಮತ್ತು ಸಂಕಷ್ಟ ಎನ್ನುವುದು ಇದ್ದೇ ಇರುತ್ತದೆ. ಹಣಕಾಸಿನ ಸಮಸ್ಯೆ ಆಗಿರಲಿ ಅಥವಾ ಮಾನಸಿಕ ಸಮಸ್ಯೆ ಆಗಿರಲಿ. ಇಂತಹ ನಾನಾ ರೀತಿಯ ಸಮಸ್ಯೆಗಳು ಇದ್ದವರು ಆಂಜನೇಯ ಸ್ವಾಮಿಗೆ ಈ ರೀತಿಯಾಗಿ ಹರಕೆಯನ್ನು ಮಾಡಿಕೊಂಡರೆ ಒಳ್ಳೆಯದಾಗುತ್ತದೆ.ಉದ್ಯೋಗದ ವಿಚಾರ ಹಣಕಾಸಿನ ವಿಚಾರದಲ್ಲಿ ಯಶಸ್ವಿಯಾಗುತ್ತಾರೆ.

ಆಂಜನೇಯ ಸ್ವಾಮಿಯ ಅನುಗ್ರಹ ಸಿಗಬೇಕು ಎಂದರೆ ಶನಿವಾರದ ದಿನ ಈ 1 ಸಣ್ಣ ಕೆಲಸವನ್ನು ಮಾಡಬೇಕಾಗುತ್ತದೆ. ಶನಿವಾರದ ದಿನ ಆಂಜನೇಯಸ್ವಾಮಿಗೆ ಈ ವಸ್ತುವನ್ನು ಕೊಡುತ್ತೀನಿ ಹರಕೆಯನ್ನು ಮಾಡಿಕೊಂಡರೆ ಒಳ್ಳೆಯದಾಗುತ್ತದೆ. ಮುಖ್ಯವಾಗಿ ಆಂಜನೇಯಸ್ವಾಮಿಗೆ ಉದ್ದಿನ ವಡೆ ಹಾರವನ್ನು ಹಾಕಿಸುತ್ತೇನೆ ಎಂದು ಹರಕೆಯನ್ನು ಹೊತ್ತುಕೊಂಡರೆ ಬಹಳಷ್ಟು ಒಳ್ಳೆಯದಾಗುತ್ತದೆ.

ಆಂಜನೇಯ ಸ್ವಾಮಿಯ ಅನುಗ್ರಹ ಸಿಗುತ್ತದೆ. ಅದೇ ರೀತಿ ಆಂಜನೇಯ ಸ್ವಾಮಿಯ ಅನುಗ್ರಹ ಸಿಗಬೇಕು ಎಂದರೆ ಮನೆಯಲ್ಲಿ ಒಂದು ಸರಳ ಕೆಲಸವನ್ನು ಮಾಡಬೇಕು. ನಂತರ ಆಂಜನೇಯಸ್ವಾಮಿಗೆ ಈ ವಸ್ತುವನ್ನು ಹರಕೆ ರೂಪದಲ್ಲಿ ಕೊಡಿ. ಮನೆಯಲ್ಲಿ ಒಂದು ತೆಂಗಿನಕಾಯಿ ಅಥವಾ 2 ಜೋಡಿ ತೆಂಗಿನಕಾಯಿಯನ್ನು ತೆಗೆದುಕೊಳ್ಳಬೇಕು. ಅಂದರೆ ಸಿಪ್ಪೆ ತೆಗೆಯದ ತೆಂಗಿನಕಾಯಿಯನ್ನು ದೇವರ ಮನೆಯಲ್ಲಿ ಇಟ್ಟು ಒಂದು ವಾರಗಳ ಕಾಲಮತ್ತು ಮೂರು ವಾರಗಳ ಕಾಲ ಪೂಜಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಿಮ್ಮ ಕಷ್ಟಗಳು ಇಷ್ಟಾರ್ಥಗಳು ಎಲ್ಲವನ್ನೂ ಕೇಳಿಕೊಂಳ್ಳಬೇಕು. ನಂತರ ಶನಿವಾರದ ದಿನ ಅಥವಾ ಸೋಮವಾರದ ದಿನ ಆಂಜನೇಯ ಸ್ವಾಮಿಯ ಸನ್ನಿಧಿಗೆ ತೆಂಗಿನಕಾಯಿ ಅರ್ಪಿಸಬೇಕಾಗುತ್ತದೆ.ಈ ರೀತಿಯಾಗಿ ಸಿಪ್ಪೆ ತೆಗೆಯದ ತೆಂಗಿನಕಾಯಿಯನ್ನು ಆಂಜನೇಯಸ್ವಾಮಿಗೆ ನೀಡುವುದರಿಂದ ಒಳ್ಳೆಯದಾಗುತ್ತದೆ. ನೀವು ಅಂದುಕೊಂಡ ಎಲ್ಲಾ ಕೆಲಸಗಳು ನೆರವೇರುತ್ತದೆ. ಆಂಜನೇಯ ಅನುಗ್ರಹ ಪಡೆಯಲು ಈ ರೀತಿಯಾಗಿ ಹರಕೆ ರೂಪದಲ್ಲಿ ಈ ವಸ್ತುಗಳನ್ನು ಕೊಟ್ಟರೆ ತುಂಬಾ ಒಳ್ಳೆಯದಾಗುತ್ತದೆ.

Related Post

Leave a Comment