ಪ್ರತಿದಿನ ಖಾಲಿ ಹೊಟ್ಟೆಯಲ್ಲಿ 2 ತುಳಸಿ ಎಲೆ ತಿಂದರೆ ಎನ್ ಆಗುತ್ತದೆ ಗೊತ್ತಾ? ತಿಳಿದರೇ ಆಶ್ಚರ್ಯ ಪಡ್ತಿರಾ?

Written by Anand raj

Published on:

ತುಳಸಿ ಗಿಡವನ್ನು ಪೂಜೆ ಮಾಡುವುದಕ್ಕೆ ಮಾತ್ರವಲ್ಲ ಆದ್ದರಿಂದ ಎಷ್ಟೊಂದು ಅರೋಗ್ಯಕ್ಕೆ ಬೇಕಾಗುವಂತಹ ಗಿಡಮೂಲಿಕೆಯಾಗಿ ತುಳಸಿ ಗಿಡವನ್ನು ಬಳಸಿಕೊಳ್ಳಬಹುದು.ಸಂಪೂರ್ಣ ಆರೋಗ್ಯದ ಪ್ರಾಯೋಜನ ಬೇಕು ಎಂದರೆ ಬೆಳಗ್ಗೆ ಎದ್ದು ವಾಕಿಂಗ್ ಮಾಡುವುದು,ಯೋಗ ಮಾಡುವುದು, ಮುಂಜಾನೆ ಓದುವುದು ಮತ್ತು ಮುಂಜಾನೆ ಪೌಷ್ಟಿಕವಾದ ಆಹಾರ ತೆಗೆದುಕೊಂಡರೆ ದೇಹಕ್ಕೆ ತುಂಬಾ ಒಳ್ಳೆಯದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಬೆಳಗ್ಗೆ ಎದ್ದ ತಕ್ಷಣ ಟೀ ಕುಡಿಯುವುದು ಮತ್ತು ಬೇಡದೆ ಇರುವುದನ್ನು ತಿನ್ನುವುದರಿಂದ ಅದು ರಕ್ತದಲ್ಲಿ ಸೇರಿಕೊಂಡು ವಾತ, ಪಿತ್ತ ಹೀಗೆ ಹಲವಾರು ರೀತಿಯ ಕಾಯಿಲೆಗೆ ದಾರಿ ಆಗುತ್ತದೆ.ಬೆಳಗ್ಗೆ ಎದ್ದ ತಕ್ಷಣ ತುಳಸಿ ರಸ ಅಥವಾ ತುಳಸಿ ಎಲೆ ತಿನ್ನುವುದರಿಂದ ಆರೋಗ್ಯದಲ್ಲಿ ತುಂಬಾನೇ ಬದಲಾವಣೆ ಆಗುತ್ತದೆ.1, ಡಯಾಬಿಟಿಸ್ ಸಮಸ್ಸೆ ಇರುವವರು ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ಅಥವಾ ತುಳಸಿ ರಸವನ್ನು ಕುಡಿಯುವುದರಿಂದ ಒಂದೆರಡು ತಿಂಗಳಲ್ಲಿ ಡಯಾಬಿಟಿಸ್ ಸಮಸ್ಸೆ ಕಡಿಮೆ ಆಗುತ್ತದೆ.ಸರಿಯಾದ ರೀತಿಯಲ್ಲಿ ವ್ಯಾಯಾಮ, ಊಟದಲ್ಲಿ ಬದಲಾವಣೆ ಮಾಡಿಕೊಂಡು ಮತ್ತು ತುಳಸಿ ಎಲೆಯನ್ನು ಸೇವಿಸುತ್ತ ಬಂದರೆ ಶುಗರ್ ಅನ್ನು ಕಂಟ್ರೋಲ್ ಮಾಡಿಕೊಳ್ಳಬಹುದು.

2, ಜ್ವರ ಬಂದರೆ ತುಳಸಿ ರಸದೊಂದಿಗೆ ಜೇನು ತುಪ್ಪ ಬೆರೆಸಿ ಮಕ್ಕಳಿಗೆ ಮತ್ತು ದೊಡ್ಡವರಿಗೆ ಕೊಡುವುದರಿಂದ ಜ್ವರ ಕಡಿಮೆ ಆಗುತ್ತದೆ.ಅಷ್ಟೇ ಅಲ್ಲದೆ ಪ್ಲೇಟ್ಲೆಟ್ಸ್ ಕೌಂಟ್ ಅನ್ನು ಹೆಚ್ಚು ಮಾಡುತ್ತದೆ. ಇದರಲ್ಲಿ ಆಂಟಿ ಅಲರ್ಜಿಕ್ ಮತ್ತು ಆಂಟಿ ಇನ್ಪ್ಲಾಮೆಟರಿ ಪ್ರಾಪರ್ಟಿ ಇರುವುದರಿಂದ ಶೀತ, ಕಫ, ಅಲರ್ಜಿ ತರಹದ ಎಲ್ಲಾ ಕಾಯಿಲೆಗಳನ್ನು ವಾಸಿ ಮಾಡುವಂತಹ ಗುಣ ಇದೆ.

3, ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ತುಳಸಿ ದಳ ಮತ್ತು ತುಳಸಿ ಎಲೆಗಳನ್ನು ತಿನ್ನುವುದರಿಂದ ಆಸ್ತಾಮ ಕಾಯಿಲೆ ಸಂಪೂರ್ಣವಾಗಿ ಕಡಿಮೆ ಆಗುತ್ತದೆ.4, ತುಳಸಿ ಎಲೆಗಳನ್ನು ಪ್ರತಿದಿನ ಸೇವಿಸುತ್ತ ಬಂದರೆ ಇಂಮ್ಯೂನಿಟಿ ಪವರ್ ಹೆಚ್ಚಾಗುತ್ತದೆ.ಅಷ್ಟೇ ಅಲ್ಲದೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಇದರಿಂದ ಯಾವುದೇ ಕಾಯಿಲೆ ಬಂದರು ಬೇಗ ಹುಷಾರಾಗುತ್ತೀರಾ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

5, ತುಂಬಾ ಜನರಿಗೆ ಕೂದಲು ಉದುರುತ್ತಿದ್ದಾರೆ ತುಳಸಿ ಎಣ್ಣೆಯನ್ನು ಮಾಡಿಕೊಂಡು ಅಥವಾ ತುಳಸಿ ಎಲೆಗಳನ್ನು ಬೆಳಗ್ಗೆ ಎದ್ದು ಸೇವಿಸುವುದರಿಂದ ಕೂದಲು ಉದುರುವುದು ಕಡಿಮೆ ಆಗುತ್ತದೆ.ತುಳಸಿ ಎಣ್ಣೆ ಹೇಗೆ ಮಾಡುವುದು ಎಂದರೆ ದಾಸವಾಳ ಹೂವು ಮತ್ತು ತುಳಸಿ ಎಲೆಗಳು ಆಲೂವೆರಾ ಎಲೆಯನ್ನು ಕೊಬ್ಬರಿ ಎಣ್ಣೆಯಲ್ಲಿ ಹಾಕಿ ಚೆನ್ನಾಗಿ ಕಾಯಿಸಿ ತಣ್ಣಗೆ ಆದಮೇಲೆ ನಿಮ್ಮ ಕೂದಲಿಗೆ ಹಚ್ಚುವುದರಿಂದ ಕೂದಲು ಉದ್ದವಾಗಿ ಬೆಳೆಯುತ್ತದೆ, ಕೂದಲು ಉದುರುವುದು ಕಡಿಮೆ ಆಗುತ್ತದೆ.

6, ಹೊಟ್ಟೆ ಹಸಿವು ಆಗದೆ ಇರುವವರು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆ ಸೇವಿಸುವುದರಿಂದ ಹೊಟ್ಟೆ ಹಸಿವು ಶುರು ಆಗುತ್ತದೆ.ತುಳಸಿ ರಸ ಸೇವನೆಯಿಂದ ಹೊಟ್ಟೆಯಲ್ಲಿ ಇರುವ ಹುಳ ಕೂಡ ಹೋಗುತ್ತದೆ.ಇನ್ನು ಮನೆಯ ಮುಂದೆ ತುಳಸಿ ಗಿಡ ಇದ್ದಾರೆ ತುಂಬಾ ಒಳ್ಳೆಯದು.ಯಾವುದೇ ರೀತಿಯ ಕ್ರಿಮಿ ಕಿಟಗಳು ಮನೆಗೆ ಬರುವುದಿಲ್ಲ.ತುಳಸಿಯಿಂದ ಬರುವ ಗಾಳಿ ಕೂಡ ತುಂಬಾ ಉತ್ತಮವಾಗಿರುತ್ತದೆ.ಇನ್ನು ತುಳಸಿ ಎಲೆಯ ನೀರನ್ನು ಸೇವಿಸುವುದರಿಂದ ಉತ್ತಮವಾದ ಆರೋಗ್ಯವನ್ನು ಪಡೆಯಬಹುದು.ತುಳಸಿಯಲ್ಲಿ ನೀರನ್ನು ಶುದ್ದಿ ಕರಿಸುವ ಗುಣ ಇದೆ. ಈ ನೀರನ್ನು ಕುಡಿಯುವುದರಿಂದ ದೇಹದಲ್ಲಿರುವ ಬ್ಯಾಕ್ಟೀರಿಯ, ವೈರಸ್ ನಾಶವಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ತುಳಸಿ ಎಲೆಯನ್ನು ಜಗಿದು ಅಥವಾ ಅಗೆದು ತಿನ್ನಬಾರದು. ಯಾಕೇಂದರೆ ತುಳಸಿ ಎಲೆಯಲ್ಲಿರುವ ಐರನ್ ಮತ್ತು ಮರ್ಕ್ಯೂರಿ ಹಲ್ಲನ್ನು ಡ್ಯಾಮೇಜ್ ಮಾಡುತ್ತದೆ.ಆದ್ದರಿಂದ ತುಳಸಿ ಎಲೆಯನ್ನು ನುಂಗಬೇಕು.ತುಳಸಿ ಎಲೆಯಲ್ಲಿ ಎರಡು ವಿಧ ಅದರಲ್ಲಿ ಕೃಷ್ಣ ತುಳಸಿಯನ್ನು ಸೇವಿಸಬೇಕು. ಹೀಗೆ ಪ್ರತಿದಿನ ತುಳಸಿ ಎಲೆ ತಿಂದರೆ ಮುಂದೆ ಯಾವುದೇ ರೀತಿಯ ಅರೋಗ್ಯ ಸಮಸ್ಸೆ ಬರುವುದಿಲ್ಲ.ಮನೆಯಲ್ಲಿ ಯಾವುದೇ ಗಿಡ ಇಲ್ಲದಿದ್ದರೂ ತುಳಸಿ ಗಿಡ ಇರಬೇಕು.ಅಷ್ಟೇ ಅಲ್ಲದೆ ತುಳಸಿ ಗಿಡಕ್ಕೆ ತುಂಬಾನೇ ಮಹತ್ವ ಇದೆ ಮತ್ತು ತುಳಸಿ ಗಿಡವನ್ನು ಪೂಜೆ ಮಾಡಿದರೆ ತುಂಬಾ ಒಳ್ಳೆಯದು.

Related Post

Leave a Comment