ಮೂಳೆಗಳನ್ನು ಗಟ್ಟಿಯಾಗಿ ಸದೃಢವಾಗಿ ಮಾಡಬೇಕು ಎಂದರೆ ಈ ಬೀಜ ತುಂಬಾನೇ ಒಳ್ಳೆಯದು.ಚಳಿಗಾಲದಲ್ಲಿ ಈ ಬೀಜದ ಪಾಯಸ ತುಂಬಾನೇ ಒಳ್ಳೆಯದು. ಚಳಿಗಾಲದಲ್ಲಿ ಬರುವ ಕೈ ಕಾಲು ನೋವು ಮಂಡಿ ನೋವು ಸೊಂಟ ನೋವು ರಕ್ತದ ಹೀನತೆ ಕೂದಲು ಉದುರುವುದು ಮತ್ತು ದೇಹದ ತೂಕ ಕೂಡ ಕಡಿಮೆ ಆಗುತ್ತದೆ.ಈ ಅಲ್ವಿ ಬೀಜವನ್ನು ಸೇವನೆ ಮಾಡುವುದರಿಂದ ಹಲವಾರು ಪ್ರಾಯೋಜನ ಸಿಗುತ್ತದೆ.ಇದು ಮೂಳೆಗಳಿಗೆ ಎನರ್ಜಿ ಅನ್ನು ಕೊಡುತ್ತದೆ.ಇದರಲ್ಲಿ ತುಂಬಾನೆ ರಿಚ್ ಅದ ನ್ಯೂಟ್ರಿಟ್ಸ್ ಇದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಮೊದಲು 2 ಚಮಚ ಅಲ್ವಿ ಬೀಜವನ್ನು ಹಾಕಿ ನೀರಿನಲ್ಲಿ ನೆನಸಿಡಬೇಕು.ಮಿನಿಮಮ್ 3-4 ಗಂಟೆ ಇದನ್ನು ನೀರಿನಲ್ಲಿ ನೆನಸಿಡಬೇಕು.ನಂತರ ಒಂದು ಪಾತ್ರೆಗೆ ಎರಡು ಗ್ಲಾಸ್ ಹಾಲು ಹಾಕಿ ಚೆನ್ನಾಗಿ ಕುದಿಸಬೇಕು.ನಂತರ ನೆನಸಿದ ಅಲ್ವಿ ಬಿಜಾವನ್ನು ಹಾಕಬೇಕು.ಇದನ್ನು 5 ರಿಂದ 6 ನಿಮಿಷ ಚೆನ್ನಾಗಿ ಕುದಿಸಬೇಕು.ನಂತರ ಇದಕ್ಕೆ ಬೆಲ್ಲವನ್ನು ಸೇರಿಸಬೇಕು ಮತ್ತು ಸ್ವಲ್ಪ ಜಾಯಿ ಕಾಯಿಯನ್ನು ತುರಿದು ಹಾಕಬೇಕು ಮತ್ತು ಸ್ವಲ್ಪ ಶುಂಠಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿದರೆ ಸಾಕು.
ಊಟದ ಬದಲು ಇದನ್ನು ಕುಡಿಯುವುದರಿಂದ ಒಳ್ಳೆಯ ಎನರ್ಜಿ ಸಿಗುತ್ತದೆ ಮತ್ತು ದೇಹದಲ್ಲಿ ಮೂಳೆಗಳು ಗಟ್ಟಿ ಆಗುತ್ತವೆ.ಅಲ್ವಿ ಬೀಜ ಮಹಿಳೆಯರಿಗೆ ತುಂಬಾನೇ ಒಳ್ಳೆಯದು.ಸೊಂಟವನ್ನು ಗಟ್ಟಿ ಮಾಡುವ ಶಕ್ತಿ ಈ ಅಲ್ವಿ ಬೀಜಕ್ಕೆ ಇದೆ.ಮಹಿಳೆಯರಿಗೆ ಡೆಲಿವರಿ ಅದ ನಂತರ ಎದೆ ಹಾಲು ಜಾಸ್ತಿ ಆಗುವುದಕ್ಕೆ ಇದು ತುಂಬಾನೇ ಪ್ರಯೋಜನಕಾರಿ.ಅಷ್ಟೇ ಅಲ್ಲದೆ ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ.ಇದನ್ನು ಸೇವನೆ ಮಾಡುವುದರಿಂದ ಹಲವಾರು ಪ್ರಯೋಜನ ಸಿಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844