ಒಂದು ಗಾಜಿನ ಬೌಲ್ ನಲ್ಲಿ ಉಪ್ಪನ್ನು ತೆಗೆದುಕೊಂಡು ಅದರ ಮೇಲೆ 3 ಚುಕ್ಕೆಗಳಷ್ಟು ಇವುಗಳನ್ನು ಹಾಕಿ ಹೀಗೆ ಮಾಡಿ!ಬಂಗಾರದ ಯೋಗ ಖಚಿತ

Written by Anand raj

Published on:

ಉಪ್ಪಿನಿಂದ ನಿಮ್ಮ ಮನೆಯಲ್ಲಿ ಇರುವ ಆರ್ಥಿಕ ಪರಿಸ್ಥಿತಿ ಉತ್ತಮವಾಗುತ್ತದೆ.ಉಪ್ಪನ್ನು ತಾತ್ರಿಕ ವಿಭಾಗದಲ್ಲಿ ತುಂಬಾನೇ ಬಳಸುತ್ತಾರೆ ಮತ್ತು ಮಹತ್ತರವಾದ ಸ್ಥಾನವನ್ನು ಕೊಟ್ಟಿದ್ದಾರೆ.ಉಪ್ಪು ನೆಗೆಟಿವ್ ಎನರ್ಜಿ ಅನ್ನು ಆಬ್ಸರ್ವ್ ಮಾಡುತ್ತದೆ.ಲಕ್ಷ್ಮಿ ಅನುಗ್ರಹ ಆಗಬೇಕು ಎಂದರೆ ಉಪ್ಪಿನಿಂದ ಮಾಡುವ ಕೆಲವು ಕೆಲಸದಿಂದ ಲಕ್ಷ್ಮಿ ಅನುಗ್ರಹ ಆಗುತ್ತದೆ.ಉಪ್ಪಿನಿಂದ ಹಲವಾರು ಪರಿಹಾರವನ್ನು ಮಾಡಿಕೊಳ್ಳಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಶುಕ್ರವಾರದ ದಿನ ಉಪ್ಪನ್ನು ಖರೀದಿ ಮಾಡುವುದರಿಂದ ಅಷ್ಟ ಐಶ್ವರ್ಯಗಳು ಪ್ರಾಪ್ತಿ ಆಗುತ್ತದೆ.ಸಕಲ ಬೋಗಾ ಭಾಗ್ಯಗಳು ನಿಮ್ಮದಾಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹ ಕೂಡ ನಿಮಗೆ ಸಿಗುತ್ತದೆ.ಇನ್ನು ನಿಮ್ಮ ಮೊದಲಿನ ಸ್ಯಾಲರಿ ದುಡ್ಡಿನಲ್ಲಿ ಉಪ್ಪನ್ನು ತೆಗೆದುಕೊಳ್ಳಬೇಕು.ಈ ರೀತಿ ಮಾಡಿದರೆ ನಿಮ್ಮ ಕೆಲಸ ಕಾರ್ಯದಲ್ಲಿ ಉತ್ತಮವಾಗಿ ಪಾಲ್ಗೊಳ್ಳುವುದಕ್ಕೆ ಸಾಧ್ಯವಾಗುತ್ತದೆ.

ಇನ್ನು ಒಂದು ಬೌಲ್ ನಲ್ಲಿ ಉಪ್ಪನ್ನು ತೆಗೆದುಕೊಂಡು ಅದರ ಮೇಲೆ 3 ಚಿಟಿಕೆ ಅರಿಶಿಣ ಕುಂಕುಮವನ್ನು ಇಟ್ಟು ಆ ಬೌಲ್ ಅನ್ನು ಕೈಯಲ್ಲಿ ಇಟ್ಟುಕೊಂಡು ನಿಮ್ಮ ಇಷ್ಟಾರ್ಥವನ್ನು ಮನಸ್ಸಿನಲ್ಲಿ ಹೇಳಿಕೊಳ್ಳಬೇಕು. ಇಷ್ಟಾರ್ಥಗಳು ಸಿದ್ಧಿಯಾಗಿ ಅಷ್ಟಐಶ್ವರ್ಯಗಳು ಸಕಲ ಭೋಗ ಭಾಗ್ಯ ನಮ್ಮದಾಗಲಿ ಎಂದು ಪ್ರಾರ್ಥನೆ ಮಾಡಿಕೊಳ್ಳಬೇಕು.ನಂತರ ಆ ಬೌಲ್ ಅನ್ನು ಯಾರಿಗೂ ಕಾಣದೆ ಇರುವ ಜಾಗದಲ್ಲಿ ಇಡಬೇಕು.ನಂತರ ಶುಕ್ರವಾರ ದಿನ ಯಾರು ತುಳಿಯದೆ ಇರುವ ಜಾಗದಲ್ಲಿ ಅಂದರೆ ಸಿಂಕ್ ನಲ್ಲಿ ಹಾಕಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಹಾಗೂ ಲಕ್ಷ್ಮೀದೇವಿಯ ಅನುಗ್ರಹವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment