ಡಿಸೆಂಬರ್ 31ರೊಳಗೆ ನೀವು ಈ ಕೆಲಸ ಮಾಡದಿದ್ದರೆ ನಿಮ್ಮ BPL ಕಾರ್ಡ್ ಬ್ಯಾಂಕ್ ಅಕೌಂಟ್ ಎಲ್ಲಾ ಬ್ಯಾನ್!

Written by Anand raj

Published on:

2022 ಹೊಸವರ್ಷಕ್ಕೆ ಕಾಲಿಡಲು ಕೇವಲ ಇಪ್ಪತ್ತು ದಿನಗಳು ಮಾತ್ರ ಉಳಿದಿದೆ. 2021 ಇನ್ನೇನು ಮುಗಿಯುವ ಹಂತಕ್ಕೆ ಬಂದಿದ್ದು 2022ರಿಂದ ಕೇಂದ್ರ ಸರ್ಕಾರ ಇದೀಗ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.ಈ ಹೊಸ ನಿಯಮಗಳು ಪ್ರತಿಯೊಬ್ಬ ಸಾಮಾನ್ಯ ಪ್ರಜೆಯಾ ಮೇಲು ಕೂಡ ಪ್ರಭಾವ ಬೀರಲಿದ್ದು. ಈ ನಿಯಮಗಳು ಜನವರಿ 1 2022ರಿಂದ ಜಾರಿಗೆ ಬರುತ್ತಿದ್ದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ನೀವು ಡಿಸೆಂಬರ್ 31ರ ಒಳಗೆ ನೀವು ITR ಫೈಲ್ ಮಾಡಲೇಬೇಕು. ಈಗಾಗಲೇ ಎರಡು ಮೂರು ಬಾರಿ ಇನ್ಕಮ್ ಟ್ಯಾಕ್ಸ್ ಫೈಲ್ ಮಾಡುವ ದಿನಾಂಕವನ್ನು ಮುಂದೂಡಲಾಗಿತ್ತು.ಆದರೆ ಇದೀಗ ಇದು ಕೊನೆಯ ದಿನಾಂಕ ಆಗಿದ್ದು ಇನ್ನು ಮುಂದೆ ಮುಂದುವರಿಸುವ ಸಾಧ್ಯತೆ ಇಲ್ಲ. ಈ ಕಾರಣದಿಂದ ಮಿಸ್ ಮಾಡದೆ ಡಿಸೆಂಬರ್ 31ರ ಒಳಗೆ ITR ಫೈಲ್ ಮಾಡಿ.

2, ಆಧಾರ್ ಕಾರ್ಡನ್ನು ಪಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಲ್ಲ ಅಂದರೆ ಅದು ಕೂಡ ಡಿಸೆಂಬರ್ 31 ಕೊನೆಯ ದಿನಾಂಕವಾಗಿದ್ದು. ಕೂಡಲೇ ಕೆಲಸವನ್ನು ಮಾಡಿ ಮುಗಿಸಿ. ಇನ್ನು ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನಿಮ್ಮ ಬಳಿ ಇದ್ದರೆ ಡಿಸೆಂಬರ್ 31ರ ಒಳಗೆ ಅದನ್ನು ರಿಟರ್ನ್ ಮಾಡಿ.

3, ಇನ್ನು ಜನವರಿ1ರಿಂದ ಗ್ಯಾಸ್ ಸಿಲೆಂಡರ್ ಬೆಲೆ ಹೆಚ್ಚಳ ಅಥವಾ ಕಡಿಮೆ ಆಗುವ ಸಾಧ್ಯತೆ ಇದೆ. ಕಳೆದ ಮೂರು ನಾಲ್ಕು ಬಾರಿ ಗ್ಯಾಸ್ ಸಿಲೆಂಡರ್ ಬೆಲೆಯಲ್ಲಿ ಸತತವಾಗಿ ಏರಿಕೆ ಕಾಣಲಾಗುತ್ತಿದ್ದು ಗ್ಯಾಸ್ ಸಿಲಿಂಡರ್ ಬೆಲೆ ಈಗ 1000 ಆಗಿದೆ. ಇದು ಮತ್ತಷ್ಟು ಜಾಸ್ತಿ ಆಗುವ ಸಾಧ್ಯತೆ ಇದ್ದು ಜನವರಿ ಒಂದರಿಂದ ಹೊಸ ರೇಟ್ ಗಳು ಬರಲಿದೆ.

4, ಇನ್ನು ನಿಮ್ಮ ಬಳಿ ಎಪಿಎಲ್ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಇದ್ದಾರೆ. ಎಪಿಎಲ್ ಬಿಪಿಎಲ್ ಕಾರ್ಡ್ ಇರುವವರಿಗೆ ರೇಷನ್ ಕಾರ್ಡ್ ಬ್ಯಾನ್ ಮಾಡಲಾಗುತ್ತದೆ. ಜನವರಿ 1 ನೇ ತಾರೀಖಿನಿಂದ ರೇಷನ್ ಕಾರ್ಡ್ ಬಂದ್ ಮಾಡುವುದರ ಜೊತೆಗೆ ನಿಮ್ಮ ಮೇಲೆ ಕಾನೂನು ಕ್ರಮ ಕೂಡ ತೆಗೆದುಕೊಳ್ಳಲಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment