ಹಿಂದೂ ಧರ್ಮದಲ್ಲಿ ಗೋಮಾತೆಗೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ಯಾವುದೇ ಹಬ್ಬ ಆದರೂ ಮೊದಲು ಹಸುವನ್ನು ಪೂಜೆ ಮಾಡಿ ನಂತರ ಮುಂದಿನ ಕಾರ್ಯಕ್ರಮವನ್ನು ಶುರುಮಾಡುತ್ತಾರೆ. ಹಸುವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿರುತ್ತಾರೆ. ಗೋವಿನ ಪೂಜೆ ಮಾಡುವುದರಿಂದ 33 ಕೋಟಿ ದೇವಾನುದೇವತೆಗಳ ಅನುಗ್ರಹಕ್ಕೆ ಸಿಗುತ್ತದೆ.ಹಸು ಸಾಕುವುದಕ್ಕೆ ಕಷ್ಟ ಅದರೆ ಹಸು ಮತ್ತು ಕರು ಇರುವ ವಿಗ್ರಹವನ್ನು ತೆಗೆದುಕೊಂಡು ಬಂದು ಪೂಜೆ ಮಾಡಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಒಂದು ವೇಳೆ ಹಸು ಇರುವ ಜಾಗಕ್ಕೆ ಹೋಗಿ ಪೂಜೆಯನ್ನು ಮಾಡಿಕೊಂಡು ಬರಬೇಕು. ಮನೆಯಲ್ಲಿ ಶುಭ ಸಮಾರಂಭ ನಡೆಯುವಾಗ ಅಥವಾ ಹೊಸ ಮನೆ, ಬಾಡಿಗೆ ಮನೆಗೆ ಹೋಗುವಾಗ ಹಸುವನ್ನು ಮನೆಯ ಒಳಗೆ ಕರೆದುಕೊಂಡು ಬಂದು ಪೂಜೆಯನ್ನು ಮಾಡಿದರೆ ತುಂಬಾ ಒಳ್ಳೆಯದು. ಇನ್ನು ಹಸಿ ಹಾಲು ತೆಗೆದುಕೊಂಡು ಬಂದು ಪಂಚಾಮೃತ ಅಭಿಷೇಕ ಮಾಡಿದಾಗ ತುಂಬಾ ಒಳ್ಳೆಯದಾಗುತ್ತದೆ.
ಹಸುವಿನ ವಿಗ್ರಹವನ್ನು ಅಗ್ನೇಯ ದಿಕ್ಕಿನಲ್ಲಿ ಇಟ್ಟು ಪೂಜೆ ಮಾಡುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಲೆಸುತ್ತದೆ. ವಾಸ್ತು ದೋಷವನ್ನು ಸಹ ನಿವಾರಣೆ ಮಾಡಿಕೊಳ್ಳಬಹುದು. ಮನೆಯ ಮುಂದೆ ಹಸು ಬಂದಾಗ ಅದಕ್ಕೆ ತಿನ್ನಲು ಆಹಾರವನ್ನು ನೀಡಬೇಕು.ಇನ್ನು ಸಂಕಷ್ಟಹರ ಚತುರ್ಥಿ ದಿನ ಹಸುವನ್ನು ಪೂಜೆ ಮಾಡುವುದರಿಂದ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ.ಶುಭ ಕಾರ್ಯಕ್ಕೆ ಹೋಗುವಾಗ ಹಸು ಮುಂದೆ ಬಂದರೆ ಅದನ್ನು ಮುಟ್ಟಿ ನಮಸ್ಕಾರ ಮಾಡಿ ಹೋದರೆ ನೀವು ಅಂದುಕೊಂಡ ಕೆಲಸ ನೆರವೇರುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844