ಪಶ್ಚಿಮ ವಾಯುವ್ಯದಲ್ಲಿ ಈ 3 ಶಕ್ತಿಶಾಲಿ ಗಿಡವನ್ನು ಬೆಳಸಿಕೊಂಡರೆ ಮನೆಯಲ್ಲಿ ಮಹಾಲಕ್ಷ್ಮಿ ವಾಸ ಖಚಿತ…

Written by Anand raj

Published on:

ಲಕ್ಷ್ಮಿ ದೇವಿಯ ಅನುಗ್ರಹ ಆಗಬೇಕು ಮತ್ತು ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರಬೇಕು ಎಂದರೆ ಈ ರೀತಿಯಾದ ಶಕ್ತಿಶಾಲಿ ಗಿಡವನ್ನು ಮನೆಯಲ್ಲಿ ಬಳಸಿಕೊಳ್ಳುವುದರಿಂದ ಎಲ್ಲಾ ರೀತಿಯಾದ ಉಪಯೋಗ ಆಗುತ್ತದೆ. ಲಕ್ಷ್ಮಿ ದೇವಿಯ ಅನುಗ್ರಹ ಪಡೆದುಕೊಳ್ಳಬೇಕು ಎಂದರೆ ಈ ಮೂರು ಶಕ್ತಿಶಾಲಿ ಗಿಡವನ್ನು ಮನೆಯಲ್ಲಿ ಬೆಳೆಸಬೇಕು. ಈ ಮೂರು ಗಿಡಗಳನ್ನು ಬೆಳೆಸಿಕೊಳ್ಳುವುದರಿಂದ ಮನೆಯಲ್ಲಿ ಸುಗಂಧಭರಿತವಾದ ವಾತಾವರಣ ಉಂಟಾಗುತ್ತದೆ ಮತ್ತು ದೈವಿಕ ಭಾವನೆ ಉಂಟಾಗುತ್ತದೆ. ಮನೆಯ ಸುತ್ತಮುತ್ತ ಆಮ್ಲಜನಕ ತುಂಬಾ ಚೆನ್ನಾಗಿರುತ್ತದೆ.\

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಏಕೆಂದರೆ ಈ ಮೂರು ಗಿಡಗಳನ್ನು ಆಗ್ನೇಯ ದಿಕ್ಕಿನಲ್ಲಿ ಬೆಳೆಸಬೇಕು.ಏಕೆಂದರೆ ಆ ದಿಕ್ಕಿನಲ್ಲಿ ಉಷ್ಣ ಅಂಶ ಹೆಚ್ಚಾಗಿ ಇರುವುದರಿಂದ ಈ ಗಿಡಗಳನ್ನು ನೆಡುವುದರಿಂದ ಆಮ್ಲಜನಕ ಹೆಚ್ಚಾಗುತ್ತದೆ.ಅದರಲ್ಲೂ ದಕ್ಷಿಣ ಆಗ್ನೇಯ ದಿಕ್ಕಿನಲ್ಲಿ ಈ ಗಿಡಗಳನ್ನು ಬೆಳೆಸುವುದರಿಂದ ಮನೆಗೆ ಒಳ್ಳೆಯದು.

ಇನ್ನು ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಈ ಗಿಡಗಳನ್ನು ಬೆಳೆಸಿದರೆ ಧನಲಕ್ಷ್ಮಿ ಅನುಗ್ರಹ ಆಗುತ್ತದೆ ಮತ್ತು ಐಶ್ವರ್ಯವಂತರು ಆಗುತ್ತೀರಿ.ಐಶ್ವರ್ಯದಲ್ಲಿ ಅಭಿವೃದ್ಧಿ ಎನ್ನುವುದು ಆಗುತ್ತದೆ. ಈ ರೀತಿಯಾಗಿ ಮೂರು ಗಿಡಗಳನ್ನು ಅಗ್ನೇಯ ದಿಕ್ಕು ಹಾಗೂ ವಾಯುವ್ಯ ದಿಕ್ಕಿನಲ್ಲಿ ಬೆಳೆಸಿಕೊಳ್ಳಬೇಕು. ಆ ಗಿಡಗಳು ಯಾವುದೆಂದರೆ ಮಲ್ಲಿಗೆ ಗಿಡ, ಸೂಜಿ ಮಲ್ಲಿಗೆ ಗಿಡ ಹಾಗೂ ಮಲ್ಲಿಗೆ ಗಿಡ. ಈ ಗಿಡಗಳು ಯಾವಾಗಲೂ ಬಳ್ಳಿಯಿಂದ ಮೇಲಕ್ಕೆ ಬೆಳೆಯಬೇಕು. ಈ ಗಿಡಗಳನ್ನು ಯಾವುದೇ ಕಾರಣಕ್ಕೂ ಒಣಗುವುದಕ್ಕೆ ಬಿಡಬಾರದು.ಈ ರೀತಿ ಮಾಡಿದರೆ ಲಕ್ಷ್ಮೀದೇವಿ ಅನುಗ್ರಹ ಸಿಗುತ್ತದೆ ಮತ್ತು ಯಶಸ್ಸು ಎನ್ನುವುದು ಹೆಚ್ಚಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment