ಮುಂದಿನ ನಾಲ್ಕು ತಿಂಗಳು ವಿನಾಯಕನ ಆಶಿರ್ವಾದದಿಂದ ಈ ನಾಲ್ಕು ರಾಶಿಯವರಿಗೆ ಜೀವನದಲ್ಲಿ ಖುಷಿಯೋ ಖುಷಿ, ನಿಮ್ಮ ರಾಶಿ ಯಾವುದು ?

Written by Anand raj

Published on:

2021 ವರ್ಷದ ಕೊನೆಯ ಹಂತ ಆರಂಭವಾಗಿದೆ. ಈ ಸಮಯದಲ್ಲಿ, ಗ್ರಹ ಮತ್ತು ನಕ್ಷತ್ರಗಳ ಸ್ಥಾನದಲ್ಲಿ ಪರಿವರ್ತನೆಯಾಗುತ್ತಿದೆ. ಇದು ಎಲ್ಲಾ 12 ರಾಶಿಚಕ್ರದ ಮೇಲೆ ದೊಡ್ಡ ಪರಿಣಾಮವನ್ನು ಬೀರುತ್ತದೆ. ಹೀಗಿರುವಾಗ ಈ ವರ್ಷ ಮುಕ್ತಾಯವಾಗುತ್ತಿದ್ದಂತೆಯೇ ನಮ್ಮ ಬದುಕು ಹೇಗಿರುತ್ತದೆ ಎಂದು ತಿಳಿದುಕೊಳ್ಳುವ ಉತ್ಸಾಹ ಎಲ್ಲರಿಗೂ ಇದ್ದೇ ಇರುತ್ತದೆ. ಹೌದು ವರ್ಷದ ಕೊನೆಯ 4 ತಿಂಗಳುಗಳು, ಯಾವ ರಾಶಿಯವರ ಜೀವನ ಹೇಗಿರುತ್ತದೆ ನೋಡಿ..  

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ 5 ರಾಶಿಯವರ ಜೀವನವೇ ಬದಲಾಗಲಿದೆ :  ಮೇಷ (Aries): ಈ ರಾಶಿಚಕ್ರದ ಜನರಿಗೆ ಈ ಸಮಯದಲ್ಲಿ ಹಣದ ಸುರಿ ಮಳೆಯಾಗಲಿದೆ. ಈ ಸಮಯದಲ್ಲಿ ಅವರು ಹೊಸ ಮನೆ-ಕಾರನ್ನು ಖರೀದಿಸಬಹುದು. ಭವಿಷ್ಯಕ್ಕಾಗಿ ದೊಡ್ಡ ಹೂಡಿಕೆಯನ್ನುಮಾಡಬಹುದು. ಈ ಸಮಯದಲ್ಲಿ ಅವರ ಜೀವನವು ತುಂಬಾ ಅದ್ಭುತವಾಗಿರುತ್ತದೆ. ಮಾನಸಿಕವಾಗಿ ಸಾಕಷ್ಟು ತೃಪ್ತಿ ಸಿಗಲಿದೆ. 

ಸಿಂಹ:ಈ ರಾಶಿಚಕ್ರದ ಜನರಿಗೆ 2021 ವರ್ಷದ ಕೊನೆಯ ತಿಂಗಳು ಅತ್ಯುತ್ತಮವಾಗಿರುತ್ತದೆ. ದೊಡ್ಡ ಮಟ್ಟದ ಆರ್ಥಿಕ ಲಾಭವನ್ನು ಇವರು ಹೊಂದುತ್ತಾರೆ. ದೀರ್ಘಕಾಲದಿಂದ  ಮನೆ ಖರೀದಿ ಮಾಡುವ ಬಗ್ಗೆ ಯೋಚಿಸುತ್ತಿದ್ದರೆ, ಈ ಅವಧಿಯಲ್ಲಿ ಆ ಕಾರ್ಯವನ್ನು ಪೂರ್ಣಗೊಳಿಸಬಹುದು.ಕನ್ಯಾ: ತಮ್ಮ ಆರ್ಥಿಕ ಸ್ಥಿತಿಯ ಸುಧಾರಣೆಗಾಗಿ ಬಹಳ ಸಮಯದಿಂದ ಕಾಯುತ್ತಿದ್ದ ಜನರಿಗೆ ಈಗ ಪರಿಹಾರ ಸಿಗಲಿದೆ. ಈ 4 ತಿಂಗಳುಗಳು ಅವರಿಗೆ ಆರ್ಥಿಕ ವಿಚಾರ ಮತ್ತು ವೃತ್ತಿ ಜೀವನದಲ್ಲಿ ಪ್ರಗತಿ ಕಾಣಲಿದೆ. ಇನ್ನೂ, ಬುದ್ಧಿವಂತಿಕೆಯಿಂದ ಖರ್ಚು ಮಾಡುವುದು ಉತ್ತಮ. 

ತುಲಾ:ದೀರ್ಘಕಾಲ ತೊಂದರೆಗಳನ್ನು ಎದುರಿಸುತ್ತಿರುವ ಜನರಿಗೆ ಈ ಸಮಯವು ಹೆಚ್ಚಿನ ಪರಿಹಾರವನ್ನು ನೀಡುತ್ತದೆ. ಈಗ ಅವರ ಜೀವನವು ಬದಲಾಗಲಿದೆ ಮತ್ತು ಬಹಳಷ್ಟು ಸಂತೋಷ ಸಿಗಲಿದೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಭವಿಷ್ಯಕ್ಕಾಗಿ ಹೂಡಿಕೆ ಮಾಡುವುದು ಕೂಡಾ ಸಾಧ್ಯವಾಗುತ್ತದೆ. ಕುಂಭ: ಈ ರಾಶಿಯವರಿಗೆ ವರ್ಷದ ಕೊನೆಯ 4 ತಿಂಗಳುಗಳು ಸಮೃದ್ಧವಾಗಿರಲಿವೆ. ಪ್ರತಿಯೊಂದು ಕೆಲಸದಲ್ಲಿ ಯಶಸ್ಸು ಸಿಗಲಿದೆ.  ಕೌಟುಂಬಿಕ ಜೀವನವೂ ಉತ್ತಮವಾಗಿರುತ್ತದೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment