ರಹಸ್ಯವಾಗಿ ಈ ವಸ್ತುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಂಡು ನೋಡಿ!ಕೆಟ್ಟ ಪ್ರಭಾವಗಳೆಲ್ಲ ಒಂದೊಂದಾಗಿ ನಶಿಸಿ ಹೋಗುತ್ತವೆ!

Written by Anand raj

Published on:

ನರ ದೃಷ್ಟಿ, ನರ ದೋಷಗಳ ಸಮಸ್ಸೆಯನ್ನು ಅನುಭವಿಸುತ್ತಿದ್ದಾರೆ ಈ ವಿಧವಾಗಿ ಆಲೂವೆರಾವನ್ನು ಉಪಯೋಗಿಸಿ ಕೆಟ್ಟ ನಕಾರಾತ್ಮಕ ದೃಷ್ಟಿಯನ್ನು ನಿವಾರಣೆ ಮಾಡಿಕೊಳ್ಳಬಹುದು.ಇದರಲ್ಲಿ ತ್ರಿಶಕ್ತಿ ದೇವತೆಗಳು ಈ ಒಂದು ಲೋಳೆರಸದಲ್ಲಿ ಇರುತ್ತವೆ. ಈ ಲೋಳೆ ರಸ ಗಿಡದಲ್ಲಿ ಲಕ್ಷ್ಮಿ ದೇವಿ, ಸರಸ್ವತಿ ದೇವಿ, ಪಾರ್ವತಿ ದೇವಿ ನೆಲೆಸಿದ್ದಾರೆ.ಮುಳ್ಳು ಇರುವ ಗಿಡವಾದರೂ ಕೂಡ ಮನೆಯಲ್ಲಿ ಇರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅಷ್ಟೇ ಅಲ್ಲದೆ ಆರೋಗ್ಯ ದೃಷ್ಟಿಯಿಂದ ಲೋಳೆರಸವನ್ನು ಬಳಸುತ್ತಾರೆ.ಹಲವಾರು ಆರೋಗ್ಯದ ಸಮಸ್ಸೆಯನ್ನು ನೀವಾರಿಸುವುದಕ್ಕೆ ಆಲೂವೆರಾ ಜ್ಯೂಸ್ ಅನ್ನು ಬಳಸುತ್ತಾರೆ. ಇನ್ನು ಚರ್ಮದ ಕಾಂತಿಯನ್ನು ಹೆಚ್ಚಿಸುವುದಕ್ಕೆ ಲೋಳೆರಸವನ್ನು ಮುಖಕ್ಕೆ ಹಚ್ಚಬೇಕು. ಈ ವಿಧವಾಗಿ ಲೋಳೆರಸವನ್ನು ಉಪಯೋಗಿಸಿದರೆ ಮನೆಯಲ್ಲಿರುವ ನರದೃಷ್ಟಿ ನರದೋಷವನ್ನು ನಿವಾರಣೆ ಮಾಡಿಕೊಳ್ಳಬಹುದು. ಲೊಳೆರಸ ಗಿಡವನ್ನು ಮಂಗಳವಾರದ ದಿನ ಮನೆಗೆ ತಂದು ಮುಂಜಾನೆ ಬೇಗ ತಂದು ಮುಖ್ಯದ್ವಾರಕ್ಕೆ ಕಟ್ಟಬೇಕು.

ಕೆಟ್ಟ ದೃಷ್ಟಿ, ಕೆಟ್ಟ ದೋಷದಿಂದ ಮನೆಗೆ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ.ಅಷ್ಟೇ ಅಲ್ಲದೆ ಮನೆಯ ಯಜಮಾನರಿಗೆ ಹಾಗೂ ಸದಸ್ಯರಿಗೆ ನಾನಾ ರೀತಿಯ ಸಮಸ್ಸೆ ಎದುರಾಗುತ್ತದೆ.ಇದಕ್ಕೆ ಪರಿಹಾರವೆಂದರೆ ಸೋಮವಾರದ ದಿನ ಲೋಳೆರಸದ ಗಿಡವನ್ನು ಬುಡದಿಂದ ಕಿತ್ತುಕೊಂಡು ಬಂದು ಮುಂಗಳವಾರದ ದಿನ ನೀರಿನಿಂದ ಚೆನ್ನಾಗಿ ತೊಳೆಯಬೇಕು ಹಾಗೂ ಅರಿಶಿಣದ ನೀರಿನಿಂದ ಚೆನ್ನಾಗಿ ತೊಳೆಯಬೇಕು.

ನಂತರ ಅರಿಶಿಣ ಕುಂಕುಮವನ್ನು ಹಚ್ಚಿ ಪೂಜೆಯನ್ನು ಮಾಡಿ ಕೆಂಪು ದಾರದಿಂದ ಕಟ್ಟಿ ಹಾಗೂ ಅದನ್ನು ಮನೆಯ ಮುಖ್ಯ ದ್ವಾರದ ಒಳಗೆ ಲೋಳೆರಸದ ಬೇರಿನ ಭಾಗ ಮೇಲೆ ಮಾಡಿ ಕಟ್ಟಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಮನೆಯಲ್ಲಿ ಎಂತಹದೇ ನರದೃಷ್ಟಿ, ನರ ದೋಷದ ಸಮಸ್ಸೆಯಿಂದ ನಿವಾರಣೆ ಆಗುತ್ತದೆ.ಪ್ರತಿದಿನ ಇದಕ್ಕೆ ಪೂಜೆಯನ್ನು ಮಾಡುತ್ತ ಬರಬೇಕು.ಒಂದು ವೇಳೆ ಲೋಳೆರಸ ಒಣಗಿದರೆ ಮತ್ತೆ ತೆಗೆದುಕೊಂಡು ಬಂದು ಇದೆ ರೀತಿ ಕಟ್ಟಬೇಕಾಗುತ್ತದೆ.ಈ ರೀತಿ ಮಾಡಿದರೆ ನೆಗೆಟಿವ್ ಎನರ್ಜಿ ಕಡಿಮೆ ಆಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment