ಚಾಣಕ್ಯ ನೀತಿಯ ಪ್ರಕಾರ ಮನೆಯಲ್ಲಿ ಇರುವಂತಹ ಹೆಂಗಸರು ಈ ಚಿಕ್ಕ ತಪ್ಪು ಮಾಡುವುದರಿಂದ ಕಷ್ಟಗಳು ಅನುಭವಿಸಬೇಕಾಗುತ್ತದೆ.

Written by Anand raj

Published on:

ಚಾಣಕ್ಯ ನೀತಿಯ ಪ್ರಕಾರ ಮನೆಯಲ್ಲಿ ಇರುವಂತಹ ಹೆಂಗಸರು ಈ ಚಿಕ್ಕ ತಪ್ಪು ಮಾಡುವುದರಿಂದ ಕಷ್ಟಗಳು ಅನುಭವಿಸಬೇಕಾಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

1, ಹೆಂಗಸರು ಕುಳಿತುಕೊಂಡು ಊಟ ಮಾಡುವಾಗ ಕಾಲು ಅಲ್ಲಾಡಿಸುವುದು ಒಳ್ಳೆಯದಲ್ಲ. ಆದ್ದರಿಂದ ತಪ್ಪು ಮಾಡುವುದನ್ನು ಕಡಿಮೆ ಮಾಡುವುದು ಒಳ್ಳೆಯದು.2, ಮನೆಯಲ್ಲಿ ಇರುವ ಪೊರಕೆಯನ್ನು ತುಳಿಯುವುದು, ಕಾಲಲ್ಲಿ ಒದೆಯುವುದು, ಗೌರವ ಕೊಡದೆ ಇರುವುದು. ಈ ರೀತಿ ಮಾಡಿದರೆ ದೊಡ್ಡ ಪಾಪ ನಿಮಗೆ ಅಂಟಿಕೊಳ್ಳುತ್ತದೆ ಮತ್ತು ಯಾವತ್ತಿಗೂ ಲಕ್ಷ್ಮಿ ಎಂದಿಗೂ ನಿಮ್ಮ ಮನೆಗೆ ಬರುವುದಿಲ್ಲ.ಆದಷ್ಟು ಈ ರೀತಿಯ ತಪ್ಪುಗಳ ಬಗ್ಗೆ ಗಮನ ವಹಿಸಿದರೆ ಒಳ್ಳೆಯದು.

3, ಮನೆಯಲ್ಲಿ ಪಾತ್ರೆಗಳನ್ನು ರಾತ್ರಿ ತೊಳೆಯದೆ ಹಾಗೆ ಇಟ್ಟು ಮಲಗುವುದರಿಂದ ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಬೇಕಾಗುತ್ತದೆ.ಆದಷ್ಟು ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ತುಂಬಾ ಒಳ್ಳೆಯದು.4,ಮನೆಯ ಮುಖ್ಯ ದ್ವಾರವನ್ನು ಅಥವಾ ಬಾಗಿಲನ್ನು ಕಾಲಿನಿಂದ ಓಪನ್ ಮಾಡಬಾರದು.ಈ ರೀತಿ ಮಾಡಿದರೆ ಲಕ್ಷ್ಮಿಗೆ ಅವಮಾನ ಮಾಡಿದಂತೆ.

5, ಮನೆಯ ಹೆಂಗಸರು ಯಾವುದೇ ಕಾರಣಕ್ಕೂ ಕಸ ಗುಡಿಸುವುದು, ನೆಲ ವರೆಸುವುದನ್ನು ಮಾಡಬಾರದು.6, ಮನೆಯ ಹೆಂಗಸರು ಬೆಳಗ್ಗೆ ತಡವಾಗಿ ಏಳಬಾರದು.ನೀವು ಎಷ್ಟು ತಡವಾಗಿ ಏಳುತ್ತಿರೋ ಅಷ್ಟು ನಿಮ್ಮ ಮನೆಗೆ ಕೆಟ್ಟದ್ದು.7,ಪ್ರತಿದಿನ ದೇವರಿಗೆ ದೀಪವನ್ನು ಹಚ್ಚಬೇಕು.ಇಲ್ಲವಾದರೆ ಯಾವುದಾದರು ಸಮಸ್ಸೆ ಕಾಡುತ್ತದೆ.8, ಮನೆಯ ಹೆಂಗಸರು ಮರೆತರು ಹಣೆಗೆ ಕುಂಕುಮ ಇಡುವುದನ್ನು ಮರೆಯಬಾರದು.ಆದಷ್ಟು ಈ ಎಲ್ಲಾ ತಪ್ಪುಗಳನ್ನು ಮಾಡುವುದನ್ನು ತಪ್ಪಿಸಿದರೆ ನಿಮಗೆ ಉತ್ತಮ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment