ಬೇಳೆ ಅಥವಾ ಕಾಳುಗಳನ್ನು ಬೇಯಿಸುವಾಗ ಈ ತಪ್ಪು ಮಾಡದಿರಿ!!

Written by Anand raj

Published on:

ಸಾಮಾನ್ಯವಾಗಿ ಅಡುಗೆ ಮಾಡುವಾಗ ಕೆಲವು ತಪ್ಪುಗಳನ್ನು ಮಾಡುತ್ತೀರಿ. ಇದರಿಂದ ಅನಾರೋಗ್ಯದ ಸಮಸ್ಯೆಗಳು ಕಾಡಲು ಪ್ರಾರಂಭವಾಗುತ್ತದೆ. ಅದರಲ್ಲೂ ಮುಖ್ಯವಾಗಿ ಮಾಡುವ ತಪ್ಪೆಂದರೆ ಕಾಳು ಅಥವಾ ಬೇಳೆಗಳನ್ನು ನೆನಸದೇ ಬೇಯಿಸುವುದು. ಕಾಳು ಅಥವಾ ಬೇಳೆಗಳನ್ನು ನೇನಸಿಟ್ಟು ಅಡುಗೆ ತಯಾರಿಸುವುದು ಒಂದು ದೀರ್ಘ ಸಮಯದ ಕೆಲಸ. ಹಾಗಾಗಿ ಬೇಗ ಅಡುಗೆ ಮಾಡುವ ವಿಧಾನವನ್ನು ಅನುಸರಿಸುವವರು ಹೆಚ್ಚು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಆದರೆ ಬೇಳೆ ಅಥವಾ ಕಾಳುಗಳನ್ನು ನೆನಸಿಟ್ಟು ಅಡುಗೆ ತಯಾರಿಸುವುದರಿಂದ ಹಲವಾರು ಲಾಭಗಳು ದೊರೆಯುತ್ತದೆ. ಈ ರೀತಿ ಮಾಡಿದರೆ ದೇಹದಲ್ಲಿನ ಖನಿಜಗಳು ಹೀರಿಕೊಳ್ಳುತ್ತವೆ. ಕಾಳು ಅಥವಾ ಬೇಳೆಗಳನ್ನು ಬೇಯಿವುದರಿಂದ ದೇಹದಲ್ಲಿ ಖನೀಜಗಳನ್ನು ಹೀರಿಕೊಳ್ಳುವ ಪ್ರಮಾಣ ಹೆಚ್ಚುತ್ತದೆ.ಬೆಳೆಗಳನ್ನು ನೆನೇಸುವುದರಿಂದ ಫೈಟಿಸ್ ಎನ್ನುವ ಕಿಣ್ವವನ್ನು ಇದು ಪ್ರಚೋದಿಸುತ್ತದೆ.ಫೈಟಿಕ್ ಆಮ್ಲದ ವಿಭಜನೆಗೆ ಇದು ಸಹಾಯ ಮಾಡುತ್ತದೆ. ಜೊತೆಗೆ ಕ್ಯಾಲ್ಸಿಯಂ ಕಬ್ಬಿಣ ಮತ್ತು ಸತುಗಳನ್ನು ಬಂದಿಸುತ್ತದೆ ಹಾಗೂ ಇವೆಲ್ಲವನ್ನೂ ಹೀರಿಕೊಳ್ಳುವ ಪ್ರಕ್ರಿಯೆಯನ್ನು ಸುಲಭಗೊಳಿಸುತ್ತದೆ

ನೆನೆಸಿ ಬೇಯಿಸಿದ ಬೆಳೆ ಅಥವಾ ಕಾಳಿನಲ್ಲಿ ಅಮೈಲಿನ್ ಗುಣವಿರುತ್ತದೆ. ಇದು ಬೇಳೆ ಅಥವಾ ಕಾಳಿನಲ್ಲಿರುವ ಸಂಕಿರಣ ಪಿಷ್ಟವನ್ನು ಒಡೆಯಲು ಸಹಾಯ ಮಾಡುತ್ತದೆ. ಇದರಿಂದ ಜೀರ್ಣಿಸಿಕೊಳ್ಳಲು ಸಹಾಯವಾಗುತ್ತದೆ. ಯಾವುದೇ ಆಹಿತಕರವಾದ ಅನುಭವವಾಗದೆ ಜೀರ್ಣಕ್ರಿಯೆಯೂ ಸುಲಭವಾಗುತ್ತದೆ.ಕಾಳು ಅಥವಾ ಬೇಳೆಗಳನ್ನು ನೆನೆಸಿದಾಗ ಗ್ಯಾಸ್ ತುಂಬುವ ಪ್ರಕ್ರಿಯೆ ನಿಯಂತ್ರಣಕ್ಕೆ ಬರುತ್ತದೆ. ಇನ್ನು ಉತ್ತಮ ಆರೋಗ್ಯವನ್ನು ಪಡೆಯಲು ಬೆಳೆಗಳನ್ನು 6ರಿಂದ 8 ಗಂಟೆಗಳ ಕಾಲ ನೆನೆಯಲು ಬಿಡಬೇಕು.ಅದೇ ಕೂಡಿಕೊಂಡಿರುವ ಕಾಳುಗಳನ್ನು ಹನ್ನೆರಡು ಗಂಟೆಗಳ ಕಾಲ ನೆನೆಸಿಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment