ಸ್ಪಟಿಕ ಚೆಂಡಿನಿಂದ ಹೀಗೆ ಮಾಡಿದರೆ ನಿಮ್ಮ ಬದುಕಿನಲ್ಲಿ ಬಹಳ ಒಳ್ಳೆಯ ಬದಲಾವಣೆಗಳನ್ನು ಕಾಣುತ್ತಿರಾ

Written by Anand raj

Published on:

ಸಾಮಾನ್ಯವಾಗಿ ಕೆಲವರಿಗೆ ಹಲವಾರು ತೊಂದರೆಗಳು ಸಮಸ್ಯೆಗಳು ಕಷ್ಟಗಳು ಇರುತ್ತದೆ. ಅಂತಹ ಸಂದರ್ಭದಲ್ಲಿ ಅಖಂಡ ದೈವಿಕ ವಸ್ತುವನ್ನು ಉಪಯೋಗಿಸಿಕೊಂಡು ಈ ರೀತಿಯಾಗಿ ಪೂಜೆ ಮಾಡಿ ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಎಲ್ಲಾ ರೀತಿಯಾದಂತಹ ತೊಂದರೆಗಳು ನಿವಾರಣೆಯಾಗುತ್ತದೆ.ಅಖಂಡ ದೈವಿಕ ವಸ್ತು ಯಾವುದು ಎಂದರೆ ಕ್ರಿಸ್ಟಲ್ ಬಾಲ್. ಗುರುವಾರದ ದಿನ ಈ ಕ್ರಿಸ್ಟಲ್ ಬಾಲ್ ಅನ್ನು ಮನೆಗೆ ತೆಗೆದುಕೊಂಡು ಬಂದು ಶುಕ್ರವಾರದ ದಿನ ಅದನ್ನು ಶುಭ್ರವಾಗಿ ನೀರಿನಿಂದ ತೊಳೆದು ಅರಿಶಿಣ -ಕುಂಕುಮವನ್ನು ಅಚ್ಚಿ ದೇವರಕೋಣೆಯಲ್ಲಿ ಇಟ್ಟು ಪೂಜೆ ಮಾಡಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪೂಜೆ ಮಾಡಿದ ನಂತರ ದೇವರ ಹತ್ತಿರ ಸಂಕಲ್ಪ ಮಾಡಿಕೊಳ್ಳಬೇಕು. ದೇವರ ಹತ್ತಿರ ನಿಮಗೆ ಯಾವ ರೀತಿಯ ಕಷ್ಟಗಳು ಕಾಡುತ್ತಿದೆ ಎಂದು ಸಂಕಲ್ಪವನ್ನು ಮಾಡಿಕೊಂಡು ಮನಸ್ಸಿನಲ್ಲಿ ಭಕ್ತಿಯಿಂದ ಪ್ರಾರ್ಥನೆ ಮಾಡಿಕೊಂಡು ಕ್ರಿಸ್ಟಲ್ ಬಾಲ್ ಅನ್ನು ಮಲಗುವಂತಹ ಕೋಣೆಯಲ್ಲಿ ತೆಗೆದುಕೊಂಡು ಹೋಗಿ ಬೆಡ್ ಲ್ಯಾಪ್ ಹತ್ತಿರ ಇಡಬೇಕಾಗುತ್ತದೆ. ಇದನ್ನು ನೀಡುವುದರಿಂದ ಪಾಸಿಟಿವ್ ವೈಬ್ಸ್ ಕ್ರಿಯೇಟ್ ಆಗಿ ಪಾಸಿಟಿವ್ ಎನರ್ಜಿ ಕ್ರಿಯೇಟ್ ಆಗುತ್ತದೆ. ಇದರಿಂದ ನಿಮ್ಮ ಎಲ್ಲಾ ರೀತಿಯ ತೊಂದರೆಗಳು ನಿವಾರಣೆಯಾಗುತ್ತದೆ.

ಕ್ರಿಸ್ಟಲ್ ಬಾಲ್ ಅನ್ನು ಕೆಲವರು ಸೂರ್ಯನ ಕಿರಣ ಬೀಳುವ ಕಡೆಗೆ ಇಟ್ಟಿರುತ್ತಾರೆ.ಈ ರೀತಿ ಸೂರ್ಯನ ಕಿರಣ ಅದರ ಮೇಲೆ ಬಿದ್ದಾಗ ಪಾಸಿಟಿವ್ ವೈಬ್ಸ್ ಮನೆಯ ಮೇಲೆ ಬೀಳುತ್ತದೆ. ಪ್ರತಿ ಶುಕ್ರವಾರ ಕ್ರಿಸ್ಟಲ್ ಬಾಲ್ ಅನ್ನು ತೆಗೆದುಕೊಂಡು ಉಪ್ಪು ನೀರಿನಿಂದ ತೊಳೆದು ಪೂಜೆ ಮಾಡಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಯಾವುದೇ ರೀತಿಯ ತೊಂದರೆಗಳು ಇರುವುದಿಲ್ಲ. ಇನ್ನು ಮನೆಯಲ್ಲಿ ಸುಖ ಶಾಂತಿ ನೆಮ್ಮದಿಯ ವಾತಾವರಣ ನೆಲೆಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment