ನಿಮ್ಮ ಮನೆಯಲ್ಲಿ ಇಂತಹ ತಪ್ಪುಗಳನ್ನು ಮಾಡಬೇಡಿ ಮಾಡಿದರೆ ನೀವು ಎಂದಿಗೂ ಧನವಂತರ ಆಗುವುದಿಲ್ಲ ದುರಾದೃಷ್ಟ!!

Written by Anand raj

Published on:

ಪುರಾಣಗಳ ಪ್ರಕಾರ ಸಿರಿಸಂಪತ್ತಿನ ಆದಿದೇವತೆ ಶ್ರೀ ಮಹಾಲಕ್ಷ್ಮಿ. ಲಕ್ಷ್ಮಿ ಒಲುಮೆ ಇದ್ದರೆ ಸಾಕು ಅಷ್ಟ ಐಶ್ವರ್ಯ ಸಿಗುತ್ತದೆ ಹಾಗೂ ಎಲ್ಲಾ ಶುಭ, ಮಂಗಳ ಕಾರ್ಯಗಳು ಮನೆಯಲ್ಲಿ ಜರುಗುತ್ತವೆ.ಆದ್ದರಿಂದ ಪ್ರತಿಯೊಂದು ಕಡೆಯಲ್ಲೂ ಶ್ರೀ ಮಹಾಲಕ್ಷ್ಮಿಯನ್ನು ಪೂಜಿಸುತ್ತಾರೆ.ಇನ್ನು ಮನೆಯಲ್ಲಿ ಮಹಾಲಕ್ಷ್ಮಿ ನೆಲೆಸಿರುತ್ತಾಳೆ ಆ ಮನೆಯಲ್ಲಿ ಸಿರಿಸಂಪತ್ತು ನೆಲೆಸಿರುತ್ತದೆ.ಅಷ್ಟೇ ಅಲ್ಲದೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಸಿಗುತ್ತದೆ. ಆದರೆ ಕೆಲವು ತಪ್ಪುಗಳಿಂದ ದರಿದ್ರವನ್ನು ತಂದುಕೊಳ್ಳುತ್ತೇವೆ. ಇದರಿಂದ ಸಿರಿವಂತಿಕೆ ಶಾಂತಿ ನೆಮ್ಮದಿ ಕೂಡ ಸಿಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯಲ್ಲಿರುವ ಪ್ರತಿಯೊಬ್ಬ ಮಹಿಳೆಯವರು ಶ್ರೀ ಮಹಾಲಕ್ಷ್ಮಿ ಸ್ವರೂಪ ಎಂದು ಭಾವಿಸಬೇಕು. ಆಕೆ ಮನೆಯಲ್ಲಿ ಸಂತೋಷದಿಂದ ಇರುತ್ತಾಳೋ ಅಷ್ಟೊಂದು ಒಳ್ಳೆಯ ವಿಷಯಗಳು ಮನೆಯಲ್ಲಿ ಜರುಗುತ್ತದೆ. ನಿಮ್ಮ ಮನೆಯಲ್ಲಿ ಇರುವ ಕೆಲವೊಂದು ವಸ್ತುಗಳನ್ನು ಸಾಕಷ್ಟು ಜಾಗ್ರತೆಯಿಂದ ಉಪಯೋಗಿಸಬೇಕು.ಮುಖ್ಯವಾಗಿ ಕಸ ಪೊರಕೆ ಮತ್ತು ಮೊರ .

ಅಡುಗೆ ಪಾತ್ರೆಗಳನ್ನು ಸ್ವಚ್ಛಗೊಳಿಸುವ ಮೊರ ಅತ್ಯಂತ ಪವಿತ್ರವಾದದ್ದು. ಅದನ್ನು ಬಿದಿರು ಕಡ್ಡಿಗಳಿಂದ ಮಾಡಿರುತ್ತಾರೆ. ಈಗಾಗಿ ಮೊರವನ್ನು ಉಪಯೋಗಿಸಿದ ನಂತರ ಅದನ್ನು ಎಲ್ಲೆಂದರಲ್ಲಿ ಹಾಕಬಾರದು. ಮುಖ್ಯವಾಗಿ ಅದು ಕಾಲಿಗೆ ತಗಲಾಗಬಾರದು. ಅಷ್ಟೊಂದು ಎಚ್ಚರಿಕೆಯಿಂದ ಮಾತ್ರ ಅದನ್ನು ಉಪಯೋಗಿಸಬೇಕು ಮತ್ತು ಅದರ ಮೇಲೆ ಎಚ್ಚರಿಕೆಯನ್ನು ವಹಿಸಬೇಕು. ಯಾವುದೇ ಕಾರಣಕ್ಕೂ ಕಾಲಿಗೆ ತಗಲಾಬಾರದು ಹಾಗೂ ಎಲ್ಲೆಂದರಲ್ಲಿ ಹಾಕಿ ಅಗೌರವವನ್ನು ಪಡಿಸಬೇಡಿ. ಆದ್ದರಿಂದ ಇದರ ಮೇಲೆ ಎಚ್ಚರಿಕೆಯನ್ನು ಇಟ್ಟರೆ ಮಹಾಲಕ್ಷ್ಮಿ ಒಲಿಯುತ್ತಾಳೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment