ಮುಂದಿನ 48ಗಂಟೆಯಲ್ಲಿ ಈ 4 ರಾಶಿಯವ್ರಿಗೆ ಸಿಗಲಿದೆ ಶುಕ್ರನ ಅನುಗ್ರಹ!

Written by Anand raj

Published on:

ಜ್ಯೋತಿಷ್ಯದಲ್ಲಿ, ಶುಕ್ರ ಗ್ರಹವನ್ನು ಪ್ರೀತಿ, ಪ್ರಣಯ, ಸೌಕರ್ಯಗಳು, ವೈಭವ, ವೈವಾಹಿಕ ಸಂತೋಷ, ಸೌಂದರ್ಯ, ಕಲೆಯ ಅಂಶವೆಂದು ಕರೆಯಲಾಗುತ್ತದೆ. ಯಾರ ಜಾತಕದಲ್ಲಿ ಶುಕ್ರ ಗ್ರಹವು ಬಲವಾಗಿರುತ್ತದೆಯೋ ಆ ವ್ಯಕ್ತಿಯು ಐಷಾರಾಮಿ ಜೀವನವನ್ನು ಆನಂದಿಸುತ್ತಾನೆ ಎಂದು ಹೇಳಲಾಗುತ್ತದೆ. ಮತ್ತೊಂದೆಡೆ, ಶುಕ್ರ ಸಂಕ್ರಮಣ ಅಥವಾ ಅದರ ಸ್ಥಾನದಲ್ಲಿನ ಬದಲಾವಣೆಯು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದೀಗ ಮತ್ತೊಮ್ಮೆ ಶುಕ್ರ ಗ್ರಹವು ರಾಶಿಯನ್ನು ಪರಿವರ್ತಿಸಲಿದೆ. ಶುಕ್ರ ಗ್ರಹವು ಆಗಸ್ಟ್ 7 ರಂದು ಬೆಳಿಗ್ಗೆ 5 ಗಂಟೆಗೆ ಕರ್ಕ ರಾಶಿಯನ್ನು ಪ್ರವೇಶಿಸಲಿದೆ.  ಶುಕ್ರ ಗ್ರಹವು ಕರ್ಕರಾಶಿಯಲ್ಲಿರುವಾಗ 5 ರಾಶಿಯವರಿಗೆ ಉತ್ತಮ ಸಮಯವಾಗಿರುತ್ತದೆ. 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಶುಕ್ರ ಸಂಕ್ರಮಣವು ಈ ರಾಶಿಯವರ ಅದೃಷ್ಟವನ್ನು ಬೆಳಗಿಸುತ್ತದೆ :ಮೇಷ : ಮೇಷ ರಾಶಿಯವರಿಗೆ ಶುಕ್ರ ಸಂಕ್ರಮವು ಶುಭವಾಗಿರಲಿದೆ. ಅವರು ತಮ್ಮ ವೃತ್ತಿಜೀವನದಲ್ಲಿ ದೊಡ್ಡ ಮಟ್ಟದ ಲಾಭವನ್ನು ಗಳಿಸಬಹುದು. ಬಡ್ತಿ, ಸಂಬಳ ಹೆಚ್ಚಳವಾಗುವ ಸಂಪೂರ್ಣ ಅವಕಾಶಗಳಿವೆ. 

ವೃಷಭ : ಶುಕ್ರ ಸಂಕ್ರಮಣವು ವೃಷಭ ರಾಶಿಯವರಿಗೆ ಭಾರೀ ಲಾಭವನ್ನು ನೀಡಲಿದೆ. ಈ ರಾಶಿಯವರಿಗೆ ಹೊಸ ಉದ್ಯೋಗಾವಕಾಶ ದೊರೆಯಲಿದೆ. ಉದ್ಯೋಗದಲ್ಲಿ ಬಡ್ತಿ ಪಡೆಯುವ ಎಲ್ಲಾ ಸಾಧ್ಯತೆಗಳಿವೆ. ವ್ಯಾಪಾರಸ್ಥರಿಗೂ ಆದಾಯ ಹೆಚ್ಚಲಿದೆ. ವೈವಾಹಿಕ ಜೀವನದಲ್ಲಿ ಸಂತೋಷ ಇರುತ್ತದೆ. 

ಮಿಥುನ: ಶುಕ್ರನ ರಾಶಿಯ ಬದಲಾವಣೆಯು ಮಿಥುನ ರಾಶಿಯವರಿಗೆ ಹೆಚ್ಚಿನ ಲಾಭವನ್ನು ನೀಡುತ್ತದೆ. ಈ ಸಮಯವು ಅವರಿಗೆ ವಿಶೇಷವಾಗಿ ಪ್ರೀತಿಯ ವಿಷಯದಲ್ಲಿ ಉತ್ತಮವಾಗಿರುತ್ತದೆ. ಅವಿವಾಹಿತರಿಗೆ ಮದುವೆ ನಿಶ್ಚಯವಾಗಬಹುದು. ಕೆಲಸ ಕಾರ್ಯಗಳಲ್ಲಿ ಶುಭ ಫಲ ದೊರೆಯಲಿದೆ. 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಕನ್ಯಾ: ಶುಕ್ರನ ಸ್ಥಾನ ಬದಲಾವಣೆಯು ಕನ್ಯಾ ರಾಶಿಯವರಿಗೆ ಅನೇಕ ಸಂತೋಷವನ್ನು ನೀಡುತ್ತದೆ. ಅವರು ತಮ್ಮ ಕೆಲಸಗಳಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗುತ್ತವೆ. ಮನೆ ಕಾರು ಖರೀದಿಸಬಹುದು. ದಂಪತಿಗಳ ನಡುವೆ ಪ್ರೀತಿ ಹೆಚ್ಚಾಗುತ್ತದೆ. 

ತುಲಾ: ಶುಕ್ರನ ರಾಶಿ ಬದಲಾವಣೆಯು ತುಲಾ ರಾಶಿಯವರಿಗೆ ವೃತ್ತಿಯಲ್ಲಿ ಬಲವಾದ ಪ್ರಗತಿಯನ್ನು ನೀಡುತ್ತದೆ. ಅವರ ಕೆಲಸವನ್ನು ಪ್ರಶಂಸಿಸುವುದಲ್ಲದೆ, ಪ್ರತಿಯಾಗಿ ಬಡ್ತಿ ಕೂಡಾ ಪಡೆಯಲಿದ್ದಾರೆ. ವೇತನ ಹೆಚ್ಚಾಗಬಹುದು. ಹೊಸ ಉದ್ಯೋಗ ಸಿಗಬಹುದು. 

Related Post

Leave a Comment