ಮನೆಯ ಮುಖ್ಯ ದ್ವಾರದ ಬಾಗಿಲು ಹತ್ತಿರ ಇದನ್ನು ಇಟ್ಟರೆ ಮನೆಯಲ್ಲಿ ಸಿರಿ ಸಂಪತ್ತು ನಿಮ್ಮದಾಗುತ್ತದೆ.

Written by Anand raj

Published on:

ಮನೆಯೇ ಮಂತ್ರಾಲಯ ಅಂತ ಹೇಳಿದ್ದಾರೆ ಹಿರಿಯರು. ಎಲ್ಲೇ ಹೋದರೂ ಮತ್ತೆ ಮನೆಗೆ ಹಿಂದಿರುಗಿ ಒಂದಲ್ಲ ಒಂದು ದಿನ ಬರಬೇಕು. ಇನ್ನು ಮನೆ ದೊಡ್ಡ ಬಂಗಲೆ ಇರಲಿ ಅಥವಾ ಚಿಕ್ಕದಾದ ಗುಡಿಸಲಿರಲಿ. ಅದು ದೇವಾಲಯಕ್ಕೆ ಸಮ. ಕೆಲವೊಮ್ಮೆ ನಕಾರಾತ್ಮಕ ಆಲೋಚನೆಗಳು ಕಿರಿಕಿರಿ ಮಾನಸಿಕ ಆಂದೋಲನೆ ಆರ್ಥಿಕ ಸಮಸ್ಯೆಗಳು ಸಾಮಾಜಿಕ ಸಮಸ್ಯೆಗಳು ಅನೇಕ ನಷ್ಟಗಳು ಬಹಳಷ್ಟು ತೊಂದರೆಯನ್ನು ಸಮಸ್ಯೆಯನ್ನು ತಂದುಕೊಡುತ್ತದೆ. ಇದರಿಂದ ಸಾಕಷ್ಟು ತೊಂದರೆಗಳು ಅನುಭವಿಸಬೇಕಾಗುತ್ತದೆ.

ಆದರೆ ಪ್ರತಿಯೊಂದು ಸಮಸ್ಯೆಗೂ ಯಾವುದಾದರೂ ಪರಿಹಾರ ಇದ್ದೇ ಇರುತ್ತದೆ. ಕೆಲವು ನಿಯಮಗಳನ್ನು ಪಾಲಿಸುವುದರಿಂದ ಇಂತಹ ನಿಯಮಗಳಿಂದ ಮನೆಯಲ್ಲಿ ಐಶ್ವರ್ಯ ಸಿರಿಸಂಪತ್ತಿನ ಕೊರತೆ ಉಂಟಾಗುವುದಿಲ್ಲ.ಈ ನಿಯಮಗಳನ್ನು ಪಾಲಿಸುವುದರಿಂದ ಆದಷ್ಟು ಆ ಸಮಸ್ಯೆಗಳಿಂದ ಹೊರಗೆ ಬರಬಹುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯ ಮುಖ್ಯದ್ವಾರದಲ್ಲಿ ಹೊರಗಿಂದ ಒಳಗೆ ಹೋಗುವಾಗ ನಿಮಗೆ ಕಾಣುವಂತೆ ಪಂಚಮುಖ ಹನುಮಂತನ ಫೋಟೋವನ್ನು ಹಾಕಬೇಕು. ಹನುಮಂತನ ಫೋಟೋವನ್ನು ಇಟ್ಟರೆ ಸಾಕು ಶನಿದೋಷ ಕುಜದೋಷ ಇನ್ನಿ ಇತರೆ ಗ್ರಹ ದೋಷಗಳು ಸಂಪೂರ್ಣವಾಗಿ ತೊಲಗಿ ಹೋಗುತ್ತದೆ. ಇನ್ನು ಹನುಮಂತನನ್ನು ನೆನೆದರೆ ಸಾಕು ಭಯಾನೆ ಇಲ್ಲ ಎಂದು ಹೇಳುತ್ತಾರೆ ಹಿರಿಯರು. ಹನುಮಂತನನ್ನು ನೆನೆದರೆ ಸಾಕು ಜಯಾ ಸಿಗುತ್ತದೆ ಎಂದು ಹೇಳಿದ್ದಾರೆ. ಪ್ರತಿದಿನ ಪಂಚಮುಖ ಆಂಜನೇಯನ ಫೋಟೋಗೆ ಕೆಂಪು ಸಿಂಧೂರವನ್ನು ಹಚ್ಚಿ ಪೂಜಿಸುವುದರಿಂದ ಧನ ಆಗಮಿಸುವುದಲ್ಲದೆ ಸಿರಿ ಸಂಪತ್ತು ತುಂಬಿ ತುಳುಕುತ್ತದೆ.

ಇನ್ನು ಪ್ರತಿ ಶನಿವಾರ ಮತ್ತು ಮಂಗಳವಾರದಂದು ವಿಶೇಷವಾಗಿ ಹನುಮಂತನ ಫೋಟೋಗೆ ಪೂಜೆ ಮಾಡಿ ದೀಪಾರಾಧನೆಯನ್ನು ಮಾಡಿದರೆ ಮನೆಯ ಒಳಗೆ ನಕಾರತ್ಮಕ ಶಕ್ತಿ ಪ್ರವೇಶ ಮಾಡುವುದಿಲ್ಲ. ಇದರಿಂದ ಎಲ್ಲಾ ಶುಭವೆ ಜರುಗುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment